Close Menu
Ain Live News
    Facebook X (Twitter) Instagram YouTube
    Tuesday, May 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬ್ಯಾಂಕ್ ಡೆಪಾಸಿಟ್ ಮಾಡಲು ನೀಡಿದ್ದ 1.51 ಕೋಟಿ ಎಗರಿಸಿದ ಆರೋಪಿ ಅರೆಸ್ಟ್..!

    By Author AINMay 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬ್ಯಾಂಕ್ ಗೆ ಡೆಪಾಸಿಟ್ ಮಾಡಲು ನೀಡಿದ್ದ 1.51 ಕೋಟಿ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಗುಂಟೂರು ಮೂಲದ ರಾಜೇಶ್(45) ಬಂಧಿತ ಆರೋಪಿಯಾಗಿದ್ದು,

    ಕಳೆದ 10 ವರ್ಷಗಳಿಂದ CA ಆಗಿರುವ ತೋಟಪ್ರಸಾದ್ ಅವರ ಬಳಿ ಡ್ರೈವರ್ ಆಗಿ ಕೆಲಸ ಮಾಡ್ತಿದ್ದನು. ಕಳೆದ ಏಪ್ರಿಲ್ 6 ರಂದು ಬ್ಯಾಂಕ್ ಗೆ ಕಟ್ಟಲು ಹಣ ನೀಡಿದ್ದರು. ಕೋದಂಡರಾಮ್ ಪುರದಲ್ಲಿರುವ ಕಚೇರಿಯಲ್ಲಿ ಹಣ ಪಡೆದಿದ್ದ ಆರೋಪಿಯು ಪಾರ್ಕಿಂಗ್ ಬರ್ತಿದ್ದಂತೆ ತನ್ನ ಗಾಡಿಯಲ್ಲಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾನೆ.‌

    ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ

    ಮನೆಯಲ್ಲಿ ಹಣವಿಟ್ಟು ಆಂಧ್ರಪ್ರದೇಶದಲ್ಲಿ ಸುತ್ತಾಡಿ 2.5 ಲಕ್ಷ ಖರ್ಚು ಮಾಡಿದ್ದನು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು 1.48 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    Gold Silver Price: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ದರ?

    May 13, 2025

    FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಮ್: ಇಂದು ಗಾಯಕನ ಅರ್ಜಿ ವಿಚಾರಣೆ

    May 13, 2025

    “ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್.!

    May 13, 2025

    Driving Licence: ಡ್ರೈವಿಂಗ್ ಲೈಸೆನ್ಸ್ ಕಳೆದು ಹೋಗಿದೆಯೇ..? ಹೀಗೆ ಮಾಡಿ ಸಾಕು ನಿಮ್ಮ ಮನೆಗೆ ಡೂಪ್ಲಿಕೇಟ್ DL ಬರುತ್ತೆ.!

    May 13, 2025

    ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?

    May 12, 2025

    ಸದ್ಯದಲ್ಲೇ ರಾಜಧಾನಿ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು !

    May 12, 2025

    Operation Sindoor ಕದನ ವಿರಾಮ: ಉಕ್ರೇನ್-ರಷ್ಯಾ ಯುದ್ಧ ಪ್ರಸ್ತಾಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು ?

    May 12, 2025

    Operation Sindoor effect: ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆಗೆ ಬ್ರೇಕ್‌

    May 12, 2025

    Aadhaar Update: ಆಧಾರ್‌ʼನಲ್ಲಿ ಮೊಬೈಲ್ ಸಂಖ್ಯೆಯನ್ನು ಹೇಗೆ ನವೀಕರಿಸುವುದು..? ತುಂಬಾ ಸಿಂಪಲ್‌

    May 12, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ವಾಟ್ಸಾಪ್ʼನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡ್ಬೇಡಿ – ದಯಾನಂದ್ ಎಚ್ಚರಿಕೆ

    May 12, 2025

    ಇಂಡೋ-ಪಾಕ್‌ ಯುದ್ಧ: ಇಂದಿರಾ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರಂತೆ..!

    May 12, 2025

    Karnataka Rains: ಎಚ್ಚರ..! ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ವಿಪರೀತ ಮಳೆ

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.