Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ‌Bangalore: ರೈಲಿನಲ್ಲಿ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್..!

    By Author AINMay 16, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರೈಲಿನಲ್ಲಿ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಮೂಲದ ಗುಣಶೇಖರ್(43) ಬಂಧಿತ ಆರೋಪಿಯಾಗಿದ್ದು,

    ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!

    ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳವು ಮಾಡಿದ್ದನು. ಅದಲ್ಲದೆ ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲೂ ಪ್ರಯಾಣಿಕರ ಮೊಬೈಲ್ ಎಗರಿಸಿ ಪರಾರಿಯಾಗುತ್ತಿದ್ದನು.

    ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 05 ಲ್ಯಾಪ್ ಟಾಪ್ 09 ಮೊಬೈಲ್ ಪೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    Gold Rate Today: ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರು! ಇಂದು ಗೋಲ್ಡ್ ಬೆಲೆ ಎಷ್ಟಿದೆ ನೋಡಿ

    May 16, 2025

    Crime News: ಪತಿಯಿಂದಲೇ ಪತ್ನಿಯ ಭೀಕರ ಕೊಲೆ: ಹತ್ಯೆಗೆ ಕಾರಣ?

    May 16, 2025

    ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಬಿಗಿ ಭದ್ರತೆ!

    May 16, 2025

    Rain Alert: ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ!

    May 16, 2025

    ಗುಡ್ ನ್ಯೂಸ್: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿದ ಸರ್ಕಾರ!

    May 16, 2025

    ಡಿಕೆಶಿ ಬರ್ತಡೇ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್!

    May 16, 2025

    ಮೆಟ್ರೋ ಪ್ರಿಯರ ಗಮನಕ್ಕೆ: ಈ ದಿನ ರೈಲು ಸಂಚಾರದ ಸಮಯ ಬದಲಾವಣೆ!

    May 15, 2025

    ಮದ್ಯಪ್ರಿಯರಿಗೆ ಬಿಗ್ ಶಾಕ್: 3ನೇ ಬಾರಿ ಎಣ್ಣೆ ದರ ಏರಿಕೆ! ಯಾವ ಬ್ರ್ಯಾಂಡ್ ಎಷ್ಟು?

    May 15, 2025

    ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ: ಆರ್ ಅಶೋಕ್ ಆಕ್ರೋಶ!

    May 15, 2025

    ಬೆಂಗಳೂರಿನಲ್ಲಿ ಮನೆ ಕಟ್ಟುವ ಯೋಚನೆ ಇದ್ಯಾ!? ಹಾಗಿದ್ರೆ BBMP ರೂಲ್ಸ್ ಫಾಲೋ ಮಾಡಿ!

    May 15, 2025

    ಬಿಜೆಪಿ ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ! ಕದನ ವಿರಾಮಕ್ಕೆ ಸಂತೋಷ್ ಲಾಡ್ ತಿರುಗೇಟು

    May 15, 2025

    ಬಿಬಿಎಂಪಿ  ಬದಲು ಗ್ರೇಟರ್ ಬೆಂಗಳೂರು ರಚನೆ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಜಿಬಿಎ ಕಾರ್ಯ

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.