ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!
ರಾಯಚೂರು:- ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲುನಾಡು ರಾಯಚೂರು ಈಗ ಫುಲ್ ಕೂಲ್ ಕೂಲ್ ಆಗಿದೆ. ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ! ಸಂಜೆ ಆಗುತ್ತಿದ್ದಂತೆ ನಿತ್ಯ ಮಳೆ ಶುರುವಾಗಿದೆ. ಕಳೆದ ವಾರದಿಂದ ಸತತವಾಗಿ ಸುರಿಯುವ ಮಳೆಯಿಂದಾಗಿ ಜನತೆ ಬೇಸತ್ತು ಹೋಗಿದ್ದಾರೆ. ಮಳೆ ಜೊತೆಗೆ ತಂಪು ಗಾಳಿಯಿಂದಾಗಿ ಚಳಿ ಶುರುವಾಗಿದೆ. ಚಳಿಯಿಂದ ವೃದ್ಧರು ಮತ್ತು ಮಕ್ಕಳಿಗೆ ಆರೋಗ್ಯ ಸಮಸ್ಯೆ ಶುರುವಾಗಿದೆ. ವೃದ್ಧರು, ಮಕ್ಕಳಿಗೆ … Continue reading ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!
Copy and paste this URL into your WordPress site to embed
Copy and paste this code into your site to embed