ಸರ್ಕಾರಿ ಜಾಗ ಒತ್ತುವರಿ ಮಾಡಿದವರ ವಿರುದ್ಧ ಕ್ರಮವಾಗಲಿ ; ಎಸ್ ಆರ್ ಹಿರೇಮಠ್ ಆಗ್ರಹ

ವಿಜಯನಗರ : ಸಮಾಜ ಪರಿವರ್ತನಾ ಸಂಸ್ಥೆ ಸುದೀರ್ಘ ಹೋರಾಟಕ್ಕೆ ಜಯ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ತೆರವು ವಿಚಾರವಾಗಿ ಸಮಾಜ ಪರಿವರ್ತನಾ ಸಂಸ್ಥೆ ಮುಖ್ಯಸ್ಥ ಎಸ್.ಆರ್ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ. ಹೊಸಪೇಟೆಯಲ್ಲಿಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಪ್ರಭಾವಿ ವ್ಯಕ್ತಿಗಳಿಂದ 71 ಎಕರೆ ಸರ್ಕಾರಿ ಗೋಮಾಳ ಜಮೀನು ಒತ್ತುವರಿಯಾಗಿದೆ. ನ್ಯಾಯಾಲಯದಲ್ಲಿ ಸುದೀರ್ಘ ಹೋರಾಟದ ಬಳಿಕ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಬೆಂಚ್ ತೆರವು … Continue reading ಸರ್ಕಾರಿ ಜಾಗ ಒತ್ತುವರಿ ಮಾಡಿದವರ ವಿರುದ್ಧ ಕ್ರಮವಾಗಲಿ ; ಎಸ್ ಆರ್ ಹಿರೇಮಠ್ ಆಗ್ರಹ