Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    By Author AINMay 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್ ವಿದೇಶಕ್ಕೆ ತೆರಳಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡೆವಿಲ್‌ ಸಿನಿಮಾದ ಚಿತ್ರೀಕರಣಕ್ಕಾಗಿ ಜೂನ್ 1 ರಿಂದ 25ರ ವರೆಗೆ ದುಬೈ ಮತ್ತು ಯೋರೋಪ್‌ಗೆ ತೆರಳಲು ಅನುಮತಿ ಕೋರಿದ್ದರು. ಇಂದು 64ನೇ ಸಿಸಿಹೆಚ್ ಕೋರ್ಟ್‌ ವಿಚಾರಣೆ ನಡೆಸಿದೆ.

    ದರ್ಶನ್‌ ಪರವಾಗಿ ವಕೀಲ ಲಕ್ಷ್ಮೀಕಾಂತ್ ವಾದ ನಡೆಸಿದರು. ದರ್ಶನ್ ಚಿತ್ರನಟ ಆಗಿದ್ದು, ನಟನೆ ಅಷ್ಟೇ ಅವರ ದುಡಿಮೆ. ಹೀಗಾಗಿ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲರ ಮನವಿ ಮಾಡಿದ್ದಾರೆ. ದರ್ಶನ್‌ ಎಲ್ಲಿಗೆ ಹೋಗ್ತಾರೆ ಎಂಬ ಸಂಪೂರ್ಣ ವಿವರಗಳಿಲ್ಲ. ವಿದೇಶದಲ್ಲಿ ಎಲ್ಲಿ ಉಳಿಯುತ್ತಾರೆ ಎಂಬ ಮಾಹಿತಿ ಇಲ್ಲ. ಹೀಗಾಗಿ ಅವರಿಗೆ ಅವಕಾಶ ನೀಡದಂತೆ ಎಸ್ಪಿಪಿ ಪ್ರತಿವಾದ ನಡೆಸಿದರು. ವಾದ ಪ್ರತಿವಾದ ಆಲಿಸಿ ಆದೇಶದ ಕೋರ್ಟ್ ಮೇ30ಕ್ಕೆ ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.

    ಈ ವರ್ಷವೇ ರಿಲೀಸ್‌ ಡೆವಿಲ್?‌

    ಆರಂಭದಿಂದಲೂ ಡೆವಿಲ್‌ ಸಿನಿಮಾಗೆ ಒಂದಲ್ಲ ಒಂದು ಕಂಟಕ ಎದುರಾಗಿದೆ. ಮೈಸೂರಿನಲ್ಲಿ ಶೂಟಿಂಗ್‌ ನಡೆಯುವಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದಾಸನ್ನು ಅರೆಸ್ಟ್‌ ಮಾಡಲಾಗಿತ್ತು. ನಾಲ್ಕೈದು ತಿಂಗಳ ಕಾಲ ಜೈಲಿನಲ್ಲಿದ್ದು, ಜಾಮೀನು ಮೂಲಕ ದರ್ಶನ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬಳಿಕ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಭರದಿಂದ ಚಿತ್ರೀಕರಣ ಸಾಗುತ್ತಿದ್ದು, ಈ ವರ್ಷವೇ ಡೆವಿಲ್‌ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಪ್ರಕಶಶ್‌ ವೀರ್‌ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    ಬಾಯ್‌ ಫ್ರೆಂಡ್‌, ಭಾವಿ ಅತ್ತೆ ಬಗ್ಗೆ ಸುಳಿವು ಕೊಟ್ಟ ರಶ್ಮಿಕಾ ಮಂದಣ್ಣ..ಶೀಘ್ರದಲ್ಲೇ ಮದುವೆ ಅನೌನ್ಸ್? Photo ವೈರಲ್!

    May 29, 2025

    ರಾಮಾಯಣ ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್..ರಾವಣನಾಗಲು ರೆಡಿಯಾದ ರಾಕಿಭಾಯ್‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.