ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!
ಗದಗ:- ಕನ್ನಡದ ಕುರಿತು ನಟ ಕಮಲ್ ಹಾಸನ್ ಕೊಟ್ಟಿರುವ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ಅವರಿಗೆ ದೇವರು ಸದ್ಬುದ್ದಿ ದಯಪಾಲಿಸಲಿ. ಕನ್ನಡಿಗರ ಮನಸ್ಸು ನೋಯಿಸೋ ಕೆಲಸ ಮಾಡಿದ್ದಾರೆ. ತಕ್ಷಣ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಯಾಚಿಸಲಿ. ಇದು ಪ್ರತಿಷ್ಠೆಯ ಪ್ರಶ್ನೆ ಅಲ್ಲ. ನಟ ಕಮಲ್ ಹಾಸನ್ ಅಜ್ಞಾನ … Continue reading ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!
Copy and paste this URL into your WordPress site to embed
Copy and paste this code into your site to embed