Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊನೆಗೂ ಜ್ಞಾನೋದಯವಾಯ್ತು..ನಾನು ಕರ್ನಾಟಕದವಳೆಂದ ರಶ್ಮಿಕಾ ಮಂದಣ್ಣ!

    By Author AINMarch 31, 2025
    Share
    Facebook Twitter LinkedIn Pinterest Email
    Demo

    ರಶ್ಮಿಕಾ ಮಂದಣ್ಣ ಏನೇ ಮಾಡಿದ್ರೂ, ಏನೂ ಮಾಡದೇ ಇದ್ದರೂ ಸದಾ ಸುದ್ದಿಯಲ್ಲಿರುವ ನಟಿ..ಸದ್ಯ ಕನ್ನಡ ಚಿತ್ರರಂಗಕ್ಕೆ ಬೈ ಬೈ ಹೇಳಿ ತೆಲುಗು, ತಮಿಳು, ಹಿಂದಿ ಸಿನಿಮಾರಂಗದಲ್ಲಿ ಬ್ಯುಸಿಯಾಗಿರುವ ಪಂಚ ಭಾಷೆ ತಾರೆ. ಕಿರಿಕ್‌ ಬ್ಯೂಟಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್‌ ಕ್ರಶ್‌. ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಕೊಟ್ಟು ಲಕ್ಕಿ ಗರ್ಲ್‌ ಎನಿಸಿಕೊಂಡಿರುವ ಮಂದಣ್ಣನಿಗೆ ತಾವು ಎಲ್ಲಿಯವರೂ ಅನ್ನೋದು ಜ್ಞಾನೋದಯವಾಗಿದೆ.

    ರಶ್ಮಿಕಾ ಮಂದಣ್ಣ ಕನ್ನಡದ ಪ್ರೀತಿ ವ್ಯಕ್ತಪಡಿಸಿದ್ದಾರೆ. ಸಲ್ಮಾನ್‌ ಖಾನ್‌ ಜೊತೆ ಸಿಕಂದರ್‌ ಸಿನಿಮಾದ ಪ್ರಚಾರದ ವೇಳೆ ಪುಷ್ಪ ಶ್ರೀವಲ್ಲಿ, ನಾನು ಕರ್ನಾಟಕದವಳು. ನಾನು ಬೆಳೆದಿದ್ದು ಕರ್ನಾಟಕದಲ್ಲಿ. ಅಲ್ಲಿ ನಾನು ಮಾತನಾಡುತ್ತಿದ್ದಿದ್ದು ಕನ್ನಡ ಮತ್ತು ಇಂಗ್ಲೀಷ್ ಎಂದಿದ್ದಾರೆ.

    ನಾನು ಹೈದರಾಬಾದ್‌ಗೆ ಬಂದ ಬಳಿಕ ತೆಲುಗು ಭಾಷೆ ಕಲಿಯುವುದು ನನಗೆ ಅನಿವಾರ್ಯವಾಗಿತ್ತು. ಏಕೆಂದರೆ ನನ್ನ ಮನೆ, ಆಫೀಸ್‌ ಸಿಬ್ಬಂದಿ, ಸೆಕ್ಯುರಿಟಿ ಎಲ್ಲರೂ ತೆಲುಗು ಭಾಷೆಯವರೇ ಆಗಿರುವುದರಿಂದ ನಾನು ಅವರೊಂದಿಗೆ ಅಲ್ಲಿ ತೆಲುಗು ಭಾಷೆಯಲ್ಲೇ ಮಾತನಾಡಬೇಕಾಗಿತ್ತು. ಈ ಕಾರಣದಿಂದಲೇ ನಾನು ತೆಲುಗು ಭಾಷೆಯನ್ನು ಕಲಿತುಕೊಂಡಿದ್ದೇನೆ ಎಂದೂ ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

    ನಾನು ಹೈದ್ರಾಬಾದ್‌ನವಳು ಎಂದಿದ್ದ ನಟಿ

    ರಶ್ಮಿಕಾ ಮಂದಣ್ಣ ಛಾವಾ ಸಿನಿಮಾದ ಪ್ರಚಾರದ ವೇಳೆ ಮುಂಬೈ ನೆಲದಲ್ಲಿ ನಿಂತು ನಾನು ಹೈದ್ರಾಬಾದ್‌ ನವಳು ಎಂದಿದ್ದರು. ಇದು ಕನ್ನಡಿಗರ ಕಣ್ಣು ಕೆಂಪಾಗುವಂತೆ ಮಾಡಿತ್ತು. ಮೂಲತಃ ರಶ್ಮಿಕಾ ಕರ್ನಾಟಕದ ಕೊಡಗಿನವರು. ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾದಿಂದಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಹೀಗಾಗಿ ಕನ್ನಡ ಅನ್ನ ತಿಂದು, ಕನ್ನಡದಿಂದ ಚಿತ್ರರಂಗ ಶುರು ಮಾಡಿ ಈಗ ಬೆಳೆದ ಮೇಲೆ ಹೈದ್ರಾಬಾದ್‌ ನವಳು ಎಂದಿದ್ದ ರಶ್ಮಿಕಾ ಮಂದಣ್ಣ ವಿರುದ್ದ ಕನ್ನಡಿಗರು ಗರಂ ಆಗಿದ್ದರು.

    Demo
    Share. Facebook Twitter LinkedIn Email WhatsApp

    Related Posts

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    June 29, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಮೇಘಸ್ಫೋಟ, ಹಠಾತ್ ಪ್ರವಾಹ: ಉತ್ತರಾಖಂಡದಲ್ಲಿ 9 ಕಾರ್ಮಿಕರು ನಾಪತ್ತೆ!

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಕಾಲ್ತುಳಿತ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಉಸಿರು ಚಲ್ಲಿದ ಮೂವರು.. 30ಕ್ಕೂ ಅಧಿಕ ಮಂದಿಗೆ ಗಾಯ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.