ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರು:-ಹೋದ್ಯಾ ಪಿಶಾಚಿ ಅಂದ್ರೆ ಬಂದೆ‌ ಗವಾಷಿಲಿ ಅನ್ನೋ ಹಾಗೆ ರಾಜ್ಯಕ್ಕೆ ಮತ್ತೆ ಕೊರೊನಾ ಒಕ್ಕರಿಸಿದೆ. ಒಂದೋ ಎರಡೋ ಪ್ರಕರಣದ ಆರಂಭ ಆಗ್ತಿದ್ದ ಕಿಲ್ಲರ್ ಕೊರೊನಾ ಮತ್ತೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಿಲ್ಲರ್ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇ ದಿನೇ ದುಪ್ಪಟ್ಟಾಗ್ತಿವೆ. ಆರಂಭದಲ್ಲೇ ಬೆಂಗಳೂರಲ್ಲಿ ಒಬ್ಬ ವೃದ್ದ ಈ ಮಾರಿಗೆ ಬಲಿಯಾಗಿದ್ದಾರೆ. ಧಾರವಾಡ: ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿ ಬೆಲ್ಲದ ಪುನರಾಯ್ಕೆ! ಕರ್ನಾಟಕದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಮನೆ … Continue reading ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!