ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಪರಿಷತ್ ಶಾಸಕ TA ಶರವಣ!
ಬೆಂಗಳೂರು:- ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪರಿಷತ್ ಶಾಸಕ ಟಿಎ ಶರವಣ ಸಂತಾಪ ಸೂಚಿಸಿದ್ದಾರೆ. ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು! ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅಹಮದಾಬಾದ್ ನಲ್ಲಿ ಏರ್ ಇಂಡಿಯಾಗೆ ಸೇರಿರುವ ವಿಮಾನ ಪತನ ವಾದ ಕಾರಣ ಭಾರಿ ಪ್ರಮಾಣದಲ್ಲಿ ಸಂಭವಿಸಿದ ಸಾವು ನೋವುಗಳ ಬಗ್ಗೆ ನಾನು ಕಳಕಳಿಯನ್ನು ವ್ಯಕ್ತಪಡಿಸುತ್ತೇನೆ. ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ … Continue reading ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಪರಿಷತ್ ಶಾಸಕ TA ಶರವಣ!
Copy and paste this URL into your WordPress site to embed
Copy and paste this code into your site to embed