ಏರ್ ಇಂಡಿಯಾ ವಿಮಾನ ದುರಂತ: ಡಿಎನ್‌ಎ ಮ್ಯಾಚ್, ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ!

ಅಹಮದಾಬಾದ್:- ಮೂರು ದಿನಗಳ ಹಿಂದೆ ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ನೂರಾರು ಮಂದಿ ಉಸಿರು ಚಲ್ಲಿದ್ದಾರೆ. ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್! ಘಟನೆ ಬಳಿಕ ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಮೃತದೇಹಗಳಿಗಾಗಿ ಸಂಬಂಧಿಕರು ಇನ್ನೂ ಕಾಯುತ್ತಿದ್ದಾರೆ. ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಶನಿವಾರದವರೆಗೆ 31 ಮೃತ ದೇಹಗಳ ಡಿಎನ್‌ಎ … Continue reading ಏರ್ ಇಂಡಿಯಾ ವಿಮಾನ ದುರಂತ: ಡಿಎನ್‌ಎ ಮ್ಯಾಚ್, ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ!