Close Menu
Ain Live News
    Facebook X (Twitter) Instagram YouTube
    Saturday, May 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದಳಪತಿ ವಿಜಯ್‌ ರಾಜಕೀಯ ಎಂಟ್ರಿ ಬಗ್ಗೆ ಥಲಾ ಅಜಿತ್‌ ಫಸ್ಟ್‌ ರಿಯಾಕ್ಷನ್!‌

    By Author AINMay 1, 2025
    Share
    Facebook Twitter LinkedIn Pinterest Email
    Demo

    ರಾಜಕೀಯಕ್ಕೆ ಸಿನಿಮಾ ತಾರೆಯರ ಎಂಟ್ರಿ ಹೊಸತೇನಲ್ಲ. ಅದರಲ್ಲಿಯೂ ತಮಿಳುನಾಡು ರಾಜಕೀಯ ರಣಕಣದಲ್ಲಿ ಛಾಪೂ ಮೂಡಿಸಿರುವವರೆಲ್ಲರೂ ಸಿನಿಮಾತಾರೆಯರೇ. ಸಿನಿಮಾ ಹಿನ್ನೆಲೆಯಿಂದ ಬಂದು ರಾಜಕೀಯ ಪ್ರವೇಶಿಸಿದ ಎಂಜಿಆರ್, ಕರುಣಾನಿಧಿ, ಜಯಲಲಿತಾ ಸಿಎಂ ಸಹ ಆಗಿದ್ದಾರೆ. ತಮ್ಮದೇ ಪಕ್ಷ ಕಟ್ಟಿ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈಗ ದಳಪತಿ ವಿಜಯ್‌ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಕಟ್ಟಿ ರಾಜಕೀಯದಲ್ಲಿ ಚದುರಂಗದಲ್ಲಿ ದಾಳ ಉರುಳಿಸಲು ಸಜ್ಜಾಗುತ್ತಿದ್ದಾರೆ. ವಿಜಯ್‌ ರಾಜಕೀಯ ಎಂಟ್ರಿ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿವೆ. ಇದೀಗ ದಳಪತಿ ರಾಜಕೀಯ ಪ್ರವೇಶದ ಬಗ್ಗೆ ಗೆಳೆಯ, ಥಲಾ ಅಜಿತ್‌ ಮೊದಲ ಬಾರಿಗೆ ಮಾತನಾಡಿದ್ದಾರೆ.

    ಥಲಾ ಅಜಿತ್‌ ಹಾಗೂ ವಿಜಯ್‌ ಆತ್ಮೀಯ ಗೆಳೆಯರು. ಇಬ್ಬರು ಇಂಡಸ್ಟ್ರೀಯಲ್ಲಿ ಅವರದ್ದೇ ಆದ ಹೆಸರು, ಅಭಿಮಾನಿಗಳ ಬಳಗ ಸಂಪಾದಿಸಿದ್ದಾರೆ. ಮೊದಲ ಬಾರಿಗೆ ಅಜಿತ್‌ ವಿಜಯ್‌ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದಾರೆ. ಥಲಾ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳೋದೇ ಕಡಿಮೆ. ನಟನೆ ಬಿಟ್ರೆ ಬೈಕ್‌ ಕಾರು ರೇಸಿಂಗ್‌ ಹುಚ್ಚು. ಕುಟುಂಬ ಸಿನಿಮಾ ರೇಸಿಂಗ್‌ ಇಷ್ಟೇ ಅಜಿತ್‌ ಲೈಫ್.‌ ಸೂಪರ್‌ ಸ್ಟಾರ್‌ ಪಟ್ಟಕ್ಕೇರಿದ್ಮೇಲಂತೂ ಅಜಿತ್‌ ಸಂದರ್ಶನ ಕೊಡುವುದನ್ನೇ ಬಿಟ್ಟಿದ್ದಾರೆ. ಇತ್ತೀಚೆಗೆ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಅವರು ಸಂದರ್ಶನ ನೀಡಿದ್ದಾರೆ.

    ಈ ವೇಳೆ ವಿಜಯ್‌ ರಾಜಕೀಯ ಎಂಟ್ರಿ ಬಗ್ಗೆಯೂ ಅವರು ಮಾತನಾಡಿದ್ದಾರೆ. ನಾನು ರಾಜಕೀಯ ಆಕಾಂಕ್ಷೆಯಲ್ಲ. ಆದರೆ ನನ್ನ ಗೆಳೆಯರಿಗೆ ಮತ್ತು ಬದಲಾವಣೆ ತರಲು ಇಚ್ಛಿಸುವ ಯಾರಿಗಾದರೂ ನಾನು ಶುಭ ಹಾರೈಸುತ್ತೇನೆ .ಇದು 100% ಧೈರ್ಯಶಾಲಿ ನಡೆ ಎಂದು ಹೇಳಿದ್ದಾರೆ.

    https://x.com/i/status/1917854510439096694

    ಅಜಿತ್‌ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಆದ್ರೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಏರ್‌ಪೋರ್ಟ್‌ನಲ್ಲಿ ಅಭಿಮಾನಿಗಳ ನೂಕುನುಗ್ಗಲು ವೇಳೆ ಅಜಿತ್‌ ಕುಮಾರ್‌ ಅವರಿಗೆ ಕಾಲು ನೋವು ಕಾಣಿಸಿಕೊಂಡಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮೊನ್ನೆಯಷ್ಟೇ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    ವಿರಾಟ್‌ಗೆ ಸ್ಮೈಲ್‌ ಕೊಟ್ಟ ಖ್ಯಾತ ನಟ..ನೀವು ಯಾರು ಗೊತ್ತೇ ಇಲ್ಲ ಅನ್ನೋದ ಕಿಂಗ್‌ ಕೊಹ್ಲಿ!

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    May 24, 2025

    ಬಾಲಿವುಡ್‌ ಖ್ಯಾತ ನಟ ಮುಕುಲ್ ದೇವ್ ವಿಧಿವಶ!

    May 24, 2025

    ಸಿನಿಮಾದವರಿಗೆ ನಟ್ಟು-ಬೋಲ್ಟು ಟೈಟ್‌ ಮಾಡ್ತೀನಿ ಎಂದಿದ್ದ ಡಿಕೆಶಿ ಸಂಗೀತ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದೇನು?

    May 23, 2025

    ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ʼಕಿಲಾಡಿʼ ಮನು ಐದು ದಿನ ಖಾಕಿ ಕಸ್ಟಡಿಗೆ!

    May 23, 2025

    ತಮನ್ನಾಗೆ ಮೈಸೂರು ಸ್ಯಾಂಡಲ್‌ ರೆಡ್ ಕಾರ್ಪೆಟ್ : KSDL ವಿರುದ್ಧ ಕನ್ನಡಿಗರ ಪ್ರೊಟೆಸ್ಟ್ :Video

    May 23, 2025

    ಜಸ್ಟ್‌ ಒಂದು ನೈಟ್‌ ಪಾರ್ಟಿಗೆ ಬರೋಬ್ಬರಿ 30 ಲಕ್ಷ ಜಾರ್ಜ್‌ ಮಾಡಿದ ಕನ್ನಡದ ಖ್ಯಾತ ನಟಿ!

    May 23, 2025

    ಗಂಡ ಕಂಬಿ ಹಿಂದೆ, ಹೆಂಡ್ತಿ ಥಿಯೇಟರ್‌ನಲ್ಲಿ: ಮಡೆನೂರು ಮನು ಪತ್ನಿ ಫಸ್ಟ್‌ ರಿಯಾಕ್ಷನ್?

    May 23, 2025

    ಕಾಂತಾರ ಚಾಪ್ಟರ್-1 ರಿಲೀಸ್‌ ಡೇಟ್‌ ಬಗ್ಗೆ ಗೊಂದಲ.. ಹೊಂಬಾಳೆ ಫಿಲಂಸ್ ಹೇಳಿದ್ದೇನು?

    May 23, 2025

    ಎಲ್ಲವನ್ನೂ ಕಳೆದುಕೊಂಡ ಹಾಗೆ ಸ್ವಲ್ಪ ದಿನ ನಟಿಸಿ ನೋಡು, ನಿನ್ನವರು ಯಾರೆಂದು ತಿಳಿಯುತ್ತದೆ: ಪವಿತ್ರಾ ಗೌಡ ಟಾಂಗ್‌ ಕೊಟ್ಟಿದ್ದು ಯಾರಿಗೆ?

    May 23, 2025

    ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌

    May 23, 2025

    ಎಣ್ಣೆ ಕುಡಿಸಿದ, ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ..ಗಳಗಳನೇ ಅತ್ತ ಮಡೆನೂರು ಮನು ಕೇಸ್‌ ಸಂತ್ರಸ್ತೆ Video ವೈರಲ್!

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.