Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚೆನ್ನೈ ಚೆಪಾಕ್‌ನಲ್ಲಿ ಇಬ್ಬರು ಥಲಾ ನೋಡಿ ಫ್ಯಾನ್ಸ್‌ಗೆ ಖುಷಿ..CSK ಮ್ಯಾಚ್ ನೋಡಿದ AK & ಫ್ಯಾಮಿಲಿ

    By Author AINApril 26, 2025
    Share
    Facebook Twitter LinkedIn Pinterest Email
    Demo

    ದೇಶಾದ್ಯಂತ ಐಪಿಎಲ್ ಕಾವು ಜೋರಾಗಿದೆ. ಈ ಸಲಾ ಕಪ್ ನಮ್ಮದೇ ಅನ್ನೋ ಘೋಷ ವಾಕ್ಯವನ್ನು ನನಸು ಮಾಡಲು ಆರ್ ಸಿಬಿ‌ ಪಣ ತೊಟ್ಟಿದೆ. ಮತ್ತೊಂದು ಐದು ಬಾರಿ ಚಾಂಪಿಯನ್ ಟ್ರೋಪಿ ಗೆದ್ದಿರುವ ಸಿಎಸ್ ಕೆ ಮಾತ್ರ ಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ. ಆದರೂ ಅಭಿಮಾನಿಗಳು ಸಿಎಸ್ ಕೆಗೆ ಜೈಕಾರ ಹಾಕುತ್ತಿದ್ದಾರೆ. ಅದಕ್ಕೆ ಕಾರಣ ಒನ್ ಅಂಡ್ ಒನ್ಲಿ ಥಲಾ ಥೋನಿ.

    ಸಿಎಸ್ ಕೆ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಪಂದ್ಯದಿಂದ ಹೊರಗೆ ಉಳಿದಿರುವುದರಿಂದ, ಧೋನಿ‌ ಅವರಿಗೆ ಕ್ಯಾಪ್ಟನ್ಸಿ ಜವಾಬ್ದಾರಿ ನೀಡಲಾಗಿದೆ. ಹೀಗಿದ್ದರೂ ಸಹ ಸಿಎಸ್ ಕೆ ನೀರಸ ಪ್ರದರ್ಶನ ತೋರುತ್ತಿದೆ. ನಿನ್ನೆ ಸಿಎಸ್ ಕೆ ಹಾಗೂ ಎಸ್ ಆರ್ ಹೆ ಪಂದ್ಯ ಚೆನ್ನೈನ ಚೆಪಕ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯ ವೀಕ್ಷಿಸೋದಿಕ್ಕೆ ಕಾಲಿವುಡ್ ಥಲಾ ಅಜಿತ್ ಫ್ಯಾಮಿಲಿ ಸಮೇತ ಆಗಮಿಸಿದ್ದರು.

    ಅಜಿತ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪ. ರೇಸಿಂಗ್, ಟ್ರಿಪ್ ಅಂತಾ ಎಂಜಾಯ್ ಮಾಡುವ ಅವರು ನಿನ್ನೆ ಸಿಎಸ್ ಕೆ ಸಪೋರ್ಟ್ ಮಾಡಲು ಫ್ಯಾಮಿಲಿ ಸಮೇತ ಬಂದಿದ್ದರು. ಕ್ರಿಕೆಟ್ ಥಲಾ ಧೋನಿ, ಕಾಲಿವುಡ್ ಥಲಾ ಅಜಿತ್ ಅವರನ್ನು ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.


    ಅಜಿತ್ ದಂಪತಿ ನಿನ್ನೆ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದರು. ಹೀಗಾಗಿ ಆ ಖುಷಿಯಲ್ಲಿ ತಮ್ಮ ತವರಿನ ತಂಡಕ್ಕೆ ಸಪೋರ್ಟ್ ಮಾಡಲು ಮಕ್ಕಳು ಪತ್ನಿ ಜೊತೆ ಆಗಮಿಸಿದ್ದರು. ಅಜಿತ್ ಮಾತ್ರವಲ್ಲ ನಟ ಶಿವಕಾರ್ತಿಕೇಯನ್ ದಂಪತಿ, ನಟಿ ಶೃತಿ ಹಾಸನ್ ಕೂಡ ಸಿಎಸ್ ಕೆ ಹಾಗೂ ಎಸ್ ಆರ್ ಹೆಚ್ ಪಂದ್ಯ ವೀಕ್ಷಿಸಿದ್ದಾರೆ. ಎಸ್ ಆರ್ ಹೆಚ್ ವಿರುದ್ಧ ಸಿಎಸ್ ಕೆ ನಿನ್ನೆ ಸೋಲು ಕಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    Katrina Kaif: ಮಾಲ್ಡೀವ್ಸ್’ನ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ಕತ್ರಿನಾ ಕೈಫ್ ನೇಮಕ..!

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    Deepika Padukone: ತಂದೆಯ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಬ್ಯಾಡ್ಮಿಂಟನ್ ಶಾಲೆ ಆರಂಭಿಸಿದ ದೀಪಿಕಾ ಪಡುಕೋಣೆ..!

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Nicholas Pooran: ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    Dhanush: ವಾಯುಪಡೆ ಅಧಿಕಾರಿಯಾಗಿ ನಟ ಧನುಷ್: ವೈರಲ್ ಆಯ್ತು ಹೊಸ ಸಿನಿಮಾ ಲುಕ್

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.