Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR

    By Author AINJune 2, 2025
    Share
    Facebook Twitter LinkedIn Pinterest Email
    Demo

    ಮಂಗಳೂರು:  ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು.

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಬಿಎನ್​ಎಸ್​​ 353(2)ರಡಿ ಪ್ರಕರಣದಡಿ ಎಫ್​ಐಆರ್ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ.ಸಿದ್ದರಾಮಯ್ಯ

    June 3, 2025

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    ಐಪಿಎಲ್ ಫೈನಲ್ ಪಂದ್ಯ: ಅಭಿಮಾನಿಗಳಿಂದ RCB ಗೆಲುವಿಗಾಗಿ ಕೋಲಾರಮ್ಮಗೆ ವಿಶೇಷ ಪೂಜೆ

    June 3, 2025

    ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ವೃದ್ಧೆ ಹೊತ್ತೊಯ್ದು ಅತ್ಯಾಚಾರ, ಕೊಲೆ..!

    June 3, 2025

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    June 3, 2025

    ಹುಬ್ಬಳ್ಳಿ- ತುಳಜಾಪುರ ನಡುವೆ “ರಾಜಹಂಸ” ಬಸ್ ವ್ಯವಸ್ಥೆ

    June 3, 2025

    RCB ಗೆಲುವಿಗಾಗಿ ಹುಬ್ಬಳ್ಳಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪ್ರಾರ್ಥನೆ

    June 3, 2025

    ಬಾಲಕಿ ಮೇಲೆ ಅತ್ಯಾಚಾರ: ಮಸೀದಿಯೊಂದರ ಮೌಲ್ವಿ ತಂದೆಯಿಂದಲೇ ಕೃತ್ಯ!

    June 3, 2025

    SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!

    June 3, 2025

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    June 2, 2025

    ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

    June 2, 2025

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.