ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವಕ್ಕೆ ಮಾದರಿ- ಸೋಮಣ್ಣ ಹಂಜಗಿ
ಹುಬ್ಬಳ್ಳಿ: ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ತತ್ವ ಸಿದ್ಧಾಂತಗಳು ಒಂದು ದೇಶಕ್ಕೆ ಸೀಮಿತವಾಗಿಲ್ಲ. ಅವು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ವ್ಯಾಪಾರಿ ಹಾಯ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಹಂಜಗಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್: ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ -ಸಂತೋಷ ಲಾಡ್! ನಗರದ ಅಮರಗೋಳ ಎಪಿಎಂಸಿಯಲ್ಲಿಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ರವರು ನೀಡಿದ ಸಂವಿಧಾನದಲ್ಲಿ ಬಸವ ತತ್ವವಿದ್ದು ಕೀರ್ತನಾಕಾರರ … Continue reading ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವಕ್ಕೆ ಮಾದರಿ- ಸೋಮಣ್ಣ ಹಂಜಗಿ
Copy and paste this URL into your WordPress site to embed
Copy and paste this code into your site to embed