Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು : ಮಲ್ಲಿಕಾರ್ಜುನ ಖರ್ಗೆ!

    By AIN AuthorJune 23, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ:- ಇಸ್ರೇಲ್- ಇರಾನ್ ಯುದ್ದ ವಿಚಾರವಾಗಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    ಈ ಸಂಬಂಧ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಯಾವ ದೇಶಗಳ ಮಧ್ಯೆಯೂ ಯುದ್ದ ಒಳ್ಳೆಯದಲ್ಲ. ಯಾರು ಯಾರ ಮೇಲೂ ಯುದ್ದ ಮಾಡಬಾರದು‌. ಎಂಥದ್ದೆ ಸಮಸ್ಯೆ ಇರಲಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ದ ಮಾಡಿ ಎಲ್ಲಾ ನಾಶ ಆದ್ರೆ ಎಲ್ಲಿ ಬದುಕಿತ್ತಿರಿ.? ಅಮೇರಿಕಾ ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು. ಈ ಹಿಂದಿನಿಂದಲೂ ನಮ್ಮ‌ ಜೊತೆ ಇರಾನ್ ಒಳ್ಳೆಯ ಸಂಬಂಧ ಹೊಂದಿದೆ.

    ತೈಲ ಆಮದು ಸೇರಿದಂತೆ ಒಳ್ಳಯ ಸಂಬಂಧ ಹೊಂದಿದೆ. ಭಾರತ- ಪಾಕಿಸ್ತಾನ ಯುದ್ದ ವೇಳೆ ಎಲ್ಲರೂ ಒಂದಾಗಿ ಅಂದ್ರು. ಕಾಶ್ಮೀರದಿಂದ- ಕನ್ಯಾಕುಮಾರಿಯವರೆಗೂ ಒಂದಾಗಿದ್ದೆವು‌. ಆದ್ರೆ ಮೋದಿಯವರೇ ಸರ್ವಪಕ್ಷ ಸಭೆಗೆ ಬರಲಿಲ್ಲ. ಇದೇನು ತೋರಿಸುತ್ತೆ ಅಂದ್ರೆ ಮೋದಿಯವರ ಅಹಾಂಕರ ತೋರಿಸುತ್ತೆ.ಎಲ್ಲರೂ ಒಂದಾಗಿರೋ ಸಂದೇಶ ಕೊಟ್ರೆ ಒಳ್ಳೆಯದು. ಆದ್ರೆ ಅವರೇ ಕರೆದ ಸಭೆಗೆ ಮೋದಿನೇ ಬರೋದಿಲ್ಲ. ಇಡೀ ವಿಶ್ವಕ್ಕೆ ಬುದ್ದನ ಶಾಂತಿ ಬೇಕು..? ಯುದ್ದ ಬೇಕಾಗಿಲ್ಲ.
    ಮಹಾರಾಷ್ಟ್ರ ಚುನಾವಣೆಯ ಬಗ್ಗೆ ನಾವ ಆವಗಲೇ ಹೇಳಿದ್ದೆವು. ಅಲ್ಲಿ ಪಾರದರ್ಶಕ ಚುನಾವಣೆ ಆಗಿಲ್ಲ ಅಂತ. ಅದನ್ನೆ ರಾಹುಲ್‌ ಪ್ರಶ್ನೆ ಮಾಡ್ತಿದ್ದಾರೆ ಎಂದರು.

    ರಾಜ್ಯದಲ್ಲಿ ಶಾಸಕರ ಅಸಮಾಧಾನ ವಿಚಾರದ ಪ್ರತಿಕ್ರಿಯೆ ನಿಡೋಕೆ ಖರ್ಗೆ ನಿರಾಕರಿಸಿದರು. ರಾಜ್ಯ ನಾಯಕರನ್ನೆ ಕೇಳಿ ಎಂದು ಮಲ್ಲಿಕಾರ್ಜುನ ಖರ್ಗೆ‌ ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!

    June 23, 2025

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025

    ಜಮೀನಿನಲ್ಲಿ ಬಿಸಿಲಿಗೆ ಮೈಯೊಡ್ಡಿ ಘರ್ಜಿಸಿದ ಹುಲಿ: ಬೆಚ್ಚಿಬಿದ್ದ ರೈತರು

    June 23, 2025

    ಸಾಬ್ರು ಹೆಸ್ರಿಗೆ ಪರಭಾರೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ: ಅಧಿಕಾರಿಗಳಿಗೆ ಕೈ ಶಾಸಕನ ಧಮ್ಕಿ – ವಿಡಿಯೋ ವೈರಲ್

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.