ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣು!

ಮಡಿಕೇರಿ:- ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಜರುಗಿದೆ. ಯಶ್ವಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರಿಗೆ ಕೋವಿಡ್ ಆತಂಕ: 150ರ ಗಡಿ ದಾಟಿದ ಆಕ್ಟೀವ್ ಕೇಸ್! ಹಳ್ಳಿಗಟ್ಟುವಿನ CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್‌ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು … Continue reading ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣು!