Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ವೃದ್ಧೆ ಹೊತ್ತೊಯ್ದು ಅತ್ಯಾಚಾರ, ಕೊಲೆ..!

    By Author AINJune 3, 2025
    Share
    Facebook Twitter LinkedIn Pinterest Email
    Demo

    ಶ್ರೀನಿವಾಸಪುರ: ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ವೃದ್ಧೆಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಕ್ತವಾಗಿದೆ.

    ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವೃದ್ಧೆಯನ್ನು ಹೆಚ್.ಜಿ. ಹೊಸೂರಿನ ಲಕ್ಷ್ಮೀದೇವಮ್ಮ ಎಂದು ಗುರುತಿಸಲಾಗಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಗಫರ್ ಖಾನ್ ಮೊಹಲ್ಲಾದ ಬಾಬಾನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ

    Demo
    Share. Facebook Twitter LinkedIn Email WhatsApp

    Related Posts

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಲಘಟಗಿ: ಅನಧಿಕೃತವಾಗಿ ವಾಸಿಸುತ್ತಿದ್ದವರಿಗೆ ‘ಪಟ್ಟಾ’ ವಿತರಣೆ’

    June 5, 2025

    ಭೀಕರ ಅಪಘಾತ ಬಾಲಕ ಸೇರಿದಂತೆ ಇಬ್ಬರ ಸಾವು : ಹಲವರ ಸ್ಥಿತಿ ಗಂಭೀರ!

    June 5, 2025

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.