ಶ್ರೀನಿವಾಸಪುರ: ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ವೃದ್ಧೆಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಕ್ತವಾಗಿದೆ.
ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವೃದ್ಧೆಯನ್ನು ಹೆಚ್.ಜಿ. ಹೊಸೂರಿನ ಲಕ್ಷ್ಮೀದೇವಮ್ಮ ಎಂದು ಗುರುತಿಸಲಾಗಿದೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಗಫರ್ ಖಾನ್ ಮೊಹಲ್ಲಾದ ಬಾಬಾನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ