ಮತ್ತೊಂದು ವಿಮಾನ ಅಪಘಾತ: ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಪತನ – 6 ಮಂದಿ ಸಾವು!
ಕೇದಾರನಾಥ:- ಮೊನ್ನೆ-ಮೊನ್ನೆ ತಾನೇ ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಭಾರೀ ದೂರಂತವೇ ಸಂಭವಿಸಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದೆ.’ ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ! ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಗೌರಿಕುಂಡ್ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್ನಲ್ಲಿ ಪೈಲಟರ್ ಸೇರಿ 6 ಮಂದಿ ಇದ್ದರು ಎಂದು ಹೇಳಲಾಗುತ್ತಿದ್ದು, ಎಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಕುಮಾರ್ ಜೈಸ್ವಾಲ್, ಶ್ರದ್ಧಾ ಜೈಸ್ವಾಲ್, ಕಾಶಿ ಜೈಸ್ವಾಲ್, … Continue reading ಮತ್ತೊಂದು ವಿಮಾನ ಅಪಘಾತ: ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಪತನ – 6 ಮಂದಿ ಸಾವು!
Copy and paste this URL into your WordPress site to embed
Copy and paste this code into your site to embed