Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕ್ರಿಕೆಟ್​ಗೆ ವಿದಾಯ ಹೇಳಿದ ಮತ್ತೋರ್ವ ಸ್ಟಾರ್ ಪ್ಲೇಯರ್!

    By AIN AuthorMay 26, 2025
    Share
    Facebook Twitter LinkedIn Pinterest Email
    Demo

    ವಿರಾಟ್ ಕೊಹ್ಲಿ ಬೆನ್ನಲ್ಲೇ ಕ್ರಿಕೆಟ್ ಗೆ ಮತ್ತೋರ್ವ ಸ್ಟಾರ್ ಪ್ಲೇಯರ್ ವಿದಾಯ ಹೇಳಿದ್ದಾರೆ. ದೇಶೀ ಕ್ರಿಕೆಟ್​​ನಲ್ಲಿ 14 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದ ಪ್ರಿಯಾಂಕ್ ಪಾಂಚಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ.

    ಒಂಟಿ ಮಹಿಳೆ ಹತ್ಯೆ: ಮಗಳ ಮದುವೆಗೆ ಇಟ್ಟಿದ್ದ ನಗದು, ಚಿನ್ನಾಭರಣ ಹೊತ್ತೊಯ್ದ ಹಂತಕರು!

    ಅನುಭವಿ ದೇಶೀಯ ಕ್ರಿಕೆಟಿಗ ಪ್ರಿಯಾಂಕ್ ಪಾಂಚಾಲ್ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಿಯಾಂಕ್ ಪಾಂಚಾಲ್ ದೇಶೀಯ ಕ್ರಿಕೆಟ್‌ನಲ್ಲಿ ಗುಜರಾತ್‌ ಪರ ಆಡುತ್ತಿದ್ದರು. ತಂಡದ ಪರ ಅನೇಕ ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ ಪ್ರಿಯಾಂಕ್, ಅನೇಕ ಸಂದರ್ಭಗಳಲ್ಲಿ ಏಕಾಂಗಿಯಾಗಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಅವರ ತಂತ್ರ, ತಾಳ್ಮೆ ಮತ್ತು ಸ್ಥಿರತೆ ಅವರನ್ನು ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ವಿಶ್ವಾಸಾರ್ಹ ಹೆಸರನ್ನಾಗಿ ಮಾಡಿತು. ಭಾರತ-ಎ ಪರ ಅದ್ಭುತ ಪ್ರದರ್ಶನ ನೀಡಿದ್ದ ಪ್ರಿಯಾಂಕ್ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಏನೋ ಸಿಕ್ಕಿತು. ಆದರೆ ಎಂದಿಗೂ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ.

    ತಮ್ಮ ನಿವೃತ್ತಿಯ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಪಾಂಚಾಲ್, ‘ಬೆಳೆಯುತ್ತಿರುವಾಗ ಎಲ್ಲರೂ ತಮ್ಮ ತಂದೆಯನ್ನೇ ಆದರ್ಶವಾಗಿ ತೆಗೆದುಕೊಳ್ಳುತ್ತಾರೆ. ಹಾಗಾಗಿ ನಾನು ಕೂಡ ಇದರಿಂದ ಭಿನ್ನವಾಗಿರಲಿಲ್ಲ. ನಾನು ನನ್ನ ತಂದೆಯನ್ನು ಆರಾಧಿಸುತ್ತಾನೆ, ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ನನ್ನ ತಂದೆ ನನಗೆ ದೀರ್ಘಕಾಲೀನ ಶಕ್ತಿಯ ಮೂಲವಾಗಿದ್ದರು. ಅವರು ನನಗೆ ನೀಡಿದ ಶಕ್ತಿ, ನನ್ನ ಕನಸುಗಳನ್ನು ಅನುಸರಿಸಲು ಅವರು ನನ್ನನ್ನು ಪ್ರೋತ್ಸಾಹಿಸಿದ ರೀತಿ, ತುಲನಾತ್ಮಕವಾಗಿ ಸಣ್ಣ ಪಟ್ಟಣದಿಂದ ಎದ್ದು ಒಂದು ದಿನ ಭಾರತದ ಕ್ಯಾಪ್ ಧರಿಸಲು ಆಶಿಸುವ ಧೈರ್ಯವನ್ನು ಹೊಂದಲು ನಾನು ಪ್ರಭಾವಿತನಾಗಿದ್ದೆ. ಪ್ರಿಯಾಂಕ್ ಪಾಂಚಾಲ್ ಎಂಬ ನಾನು, ತಕ್ಷಣದಿಂದ ಜಾರಿಗೆ ಬರುವಂತೆ ಪ್ರಥಮ ದರ್ಜೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ನಿತ್ಯವೂ ಚಿಯಾ ಬೀಜಗಳು ಮತ್ತು ನಿಂಬೆ ಜ್ಯೂಸ್ ಕುಡಿದರೆ ಏನಾಗುತ್ತೆ?

    May 27, 2025

    ನಿತ್ಯ ಬೆಳಗ್ಗೆ ಕಾಫಿ, ಚಹಾ ಕುಡಿಯೋ ಮುನ್ನ ಒಂದು ಗ್ಲಾಸ್ ನೀರು ಕುಡಿಯಿರಿ!

    May 27, 2025

    ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ!

    May 26, 2025

    ಯಾವುದೇ ಕಾರಣಕ್ಕೂ ಮಾವಿನಹಣ್ಣು ತಿಂದ್ಮೇಲೆ ಈ ತಪ್ಪನ್ನು ಮಾತ್ರ ಮಾಡ್ಬೇಡಿ: ಹೀಗಾದ್ರೆ ಜೀವಕ್ಕೆ ಅಪಾಯ ಫಿಕ್ಸ್!

    May 26, 2025

    ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ಪಪ್ಪಾಯಿ ಹಣ್ಣು ತಿನ್ನುಬಾರದಂತೆ!

    May 26, 2025

    ದೇಶದಲ್ಲಿ 752 ಮಂದಿಗೆ ಕೋವಿಡ್ ಪಾಸಿಟಿವ್: ಈ ವೈರಸ್ ಹರಡುವುದನ್ನು ತಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

    May 26, 2025

    ಕಿಡ್ನಿ ಡ್ಯಾಮೇಜ್’ನಿಂದ ಪಾರಾಗಬೇಕಾದ್ರೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ..?

    May 26, 2025

    ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!

    May 25, 2025

    ತಿಳಿದಿರಲಿ: ಅಡಿಕೆಯಲ್ಲಿ ಅಡಗಿರುವ ಆರೋಗ್ಯಕರ ಅಂಶಗಳನ್ನು ತಿಳಿದುಕೊಳ್ಳಿ!

    May 25, 2025

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    May 24, 2025

    ಅಪ್ಪಿತಪ್ಪಿಯೂ ಇವುಗಳನ್ನು ಕುಕ್ಕರ್’ನಲ್ಲಿ ಬೇಯಿಸಬೇಡಿ..! ಇದು ಅನಾರೋಗ್ಯವನ್ನು ಖರೀದಿಸಿದಂತೆ..

    May 24, 2025

    ಪ್ರತಿನಿತ್ಯ ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತಾ!?

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.