Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕ್ಷಮೆ ಕೇಳಿದ್ರೆ ನಿಮ್ಮ ತಾತನ ಮನೆ ಗಂಟು ಹೋಗಲ್ಲ: ಕಮಲ್ ಹಾಸನ್ ಗೆ ವಿ ಸೋಮಣ್ಣ ಟಾಂಗ್!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಬೀದರ್:- ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ‌ ವಿಚಾರವಾಗಿ ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಜನೌಷಧಿ ಕೇಂದ್ರ ಬಂದ್: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಒಂದು ವಿಷಾದ ವ್ಯಕ್ತಪಡಿಸಿದ್ರೆ ನಿಮ್ಮ ತಾತನ ಮನೆ ಗಂಟು ಹೋಗಲ್ಲಾ. ನಮ್ಮ ಅಪ್ಪನ ಮನೆ ಆಸ್ತಿನು ಬರಲ್ಲಾ ಎಂದು ಟಾಂಗ್ ನೀಡಿದರು. ನಾನು ಮಂತ್ರಿಯಾಗಿ ನಿನ್ನಗೆ ಕ್ಷೆಮೆ ಕೇಳಲು ಒಂದು ಮನವಿ ಮಾಡತ್ತಿನಿ. ನೀವು ಗಣತಂತ್ರ ರಾಜ್ಯಗಳಲ್ಲಿ ಇದ್ದು ಈ ರೀತಿ ನೀವು ಉಡಾಪೆಯಾಗಿ ಮಾತನಾಡೋದು ಸರಿಯಲ್ಲ. ನಿಮ್ಮಗೂ 70 ವಯಸ್ಸಾಗಿದೆ ಅರಳೊ ಮರಳೋ ಆಗಬೇಡಿ. ನೀವು ಮಾಡಿದ ಸಣ್ಣ ಅಪಚಾರಕ್ಕೆ ವಿಷಾದ ವ್ಯಕ್ತಪಡಿಸಿ.

    ವಿಷಾದ ವ್ಯಕ್ತಪಡಿಸಿ‌ದ್ರೆ ನೀವು ಈ ದೇಶದ ಇತಿಹಾಸದಲ್ಲಿ ಉಳಿರಿ.ಇಲ್ಲಾ ಈ ದೇಶದ ಇತಿಹಾಸದಲ್ಲಿ ನೀವು ಕಳೆದು ಹೋಗತ್ತಿರಾ ಎಂದು ಸೋಮಣ್ಣ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಮಲ್ ಹಾಸನ್ ಪ್ರತಿಭಾವಂತ ನಟ‌‌‌… ನಮ್ಮ ತಾಯಿ ಕನ್ನಡ, ನಮ್ಮ ಉಸಿರು ಕನ್ನಡ‌. ಹಾಗಾಂತ್ತಾ ಬೇರೆ ಭಾಷಿಗಳ ಬಗ್ಗೆ ಕ್ರಿಟಿಸೈಜ್ ಮಾಡಬಾರದು.. ಅವರಿಗೇನಾದ್ರು ಸ್ವಲ್ಪಾದ್ರು ಗಾಂಭೀರ್ಯತೆ ಇದ್ರೆ. ಸಂಸ್ಕಾರ ಗೋತ್ತಿದ್ರೆ, ದೇಶದ ಬಗ್ಗೆ ಗೋತ್ತಿದ್ದರೆ ಕ್ಷೆಮೆ ಕೇಳತ್ತಿರಾ.. ನೀವು ಈ ರೀತಿ ಮಾತನಾಡಿದ್ದು ಸಣ್ಣ ಕೆಲಸವಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು 50 ವರ್ಷವಾದ್ರು ಕೇಂದ್ರ ಅನುಮತಿ ನೀಡಿರಲಿಲ್ಲಾ ಎಂದು ಬೀದರ್ ನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಮಲ್ ಹಾಸನ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    June 1, 2025

    ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!

    June 1, 2025

    ರಿಯಲ್ ಸ್ಟಾರ್ಸ್ ಅವಾರ್ಡ್ಸ್-2025: ಶಿಕ್ಷಣ ಪ್ರೇಮಿ ಕೃಷ್ಣಗೌಡ ವಿ.ಹುಲಕೋಟಿಗೆ ಪ್ರಶಸ್ತಿ ಪ್ರದಾನ!

    June 1, 2025

    ಹುಬ್ಬಳ್ಳಿ : 11 ತಿಂಗಳ ಮಗುವಿಗೆ ಕೋವಿಡ್ ದೃಡ; ಆರೋಗ್ಯ ಸ್ಥಿರ!

    June 1, 2025

    ಆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು, ಅಲ್ಲಿಯವರೆಗೂ ಬಿಡಲ್ಲ: ಶಿವರಾಜ್ ತಂಗಡಗಿ!

    May 31, 2025

    ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.