ಕಮಲ್ ಹಸನ್ ವಿರುದ್ಧ ಹುಬ್ಬಳ್ಳಿಯಲ್ಲಿ ಅಪ್ಪು ಫ್ಯಾನ್ಸ್ ಪ್ರತಿಭಟನೆ
ಹುಬ್ಬಳ್ಳಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ, ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಹಾಗೂ ರಾಜರತ್ನ ಡಾ. ಪುನೀತ್ ರಾಜಕುಮಾರ ಅಭಿಮಾನಿಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು, ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!
Copy and paste this URL into your WordPress site to embed
Copy and paste this code into your site to embed