ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಮಕೂರು (ಗುಬ್ಬಿ), ಜೂ.26: “ನಾವು ಒಂದೇ ರಾಜ್ಯದವರು. ನೀರಿಗಾಗಿ ನಾವು ನಾವೇ ಕಿತ್ತಾಟ ನಡೆಸುವುದು ಬೇಡ. ಎಲ್ಲರಿಗೂ ಸರಿಯಾದ ರೀತಿಯಲ್ಲಿ ನೀರನ್ನು ನೀಡಲಾಗುವುದು. ನೆರೆ ರಾಜ್ಯದವರ ಜೊತೆ ತಿಕ್ಕಾಟ ನಡೆಸುವಂತೆ ನಾವು, ನಾವೇ ಕಿತ್ತಾಡುವುದು ಸರಿಯಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ! ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ “ಮಠದ ಹಳ್ಳ” … Continue reading ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್