Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜಿಸಿದ್ದ ಎಎಸ್ಐಗೆ ಹೃದಯಾಘಾತ

    By Author AINJuly 5, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಗೋಕಾಕ್‌ ಜಾತ್ರೋತ್ಸವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಮೀರಾ ನಾಯಕ್ (55)  ಮೃತ ಪೊಲೀಸ್‌ ಅಧಿಕಾರಿಯಾಗಿದ್ದು, ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೀರಾ ನಾಯಕ್‌ ಅವರನ್ನು ಗೋಕಾಕ್‌ನ ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆಂದು ನಿಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪಟ್ಟಣದ ಎಸ್‌ಸಿ,‌ ಎಸ್‌ಟಿ ಬಾಲಕರ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಆಧರೆ ಇಂದು ಮುಂಜಾನೆ ಅವರಿಗೆ ಹೃದಯಸ್ತಂಭನವಾಗಿದೆ. ತಕ್ಷಣವೇ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಮೀರಾ ನಾಯಕ್‌ ಅವ ಮೃತದೇಹವನ್ನು ಗೋಕಾಕ್ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್‌ಡಿಕೆ ಕೆಂಡ

    July 5, 2025

    ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ನೌಕರ ಸಾವು

    July 5, 2025

    ತಹಶೀಲ್ದಾರ್ ಕಚೇರಿಗೆ ಕಂದಾಯ ಇಲಾಖೆ ಕಮೀಷನರ್ ದಿಢೀರ್ ಭೇಟಿ

    July 5, 2025

    ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    July 5, 2025

    ಕೊಪ್ಪಳದಲ್ಲಿ ಹೃದಯಾಘಾತಕ್ಕೆ ರಂಗಭೂಮಿ ಕಲಾವಿದ ಬಲಿ

    July 5, 2025

    ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ; ತಾಯಿ, ಮಗು ಆರೋಗ್ಯ

    July 5, 2025

    ಮೊಹರಂ ಆಚರಣೆ ; ನಿಗಿ ನಿಗಿ ಕೆಂಡದ ಮೇಲೆ ಕುಳಿತು ಭಕ್ತಿ ಪ್ರದರ್ಶನ

    July 5, 2025

    ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    July 5, 2025

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಅವಘಡ

    July 5, 2025

    ಟಿಬಿ ಡ್ಯಾಂನಿಂದ 80,000 ಕ್ಯೂಸೆಕ್ಸ್ ನೀರು ಹೊರಹರಿವು ; ಮುಳುಗಡೆ ಭೀತಿಯಲ್ಲಿ ಕಂಪ್ಲಿ ಸೇತುವೆ

    July 5, 2025

    ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು: ತಪ್ಪಿದ ಅನಾಹುತ!

    July 5, 2025

    ಓವರ್ ಟೇಕ್ ತಂದ ಆಪತ್ತು: ಸ್ಕಿಡ್ ಆಗಿ ಬೈಕ್ ನಿಂದ ಬಿದ್ದ ಸವಾರ Spot Death!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.