ಕೋಲಾರದಲ್ಲಿ ಅಥ್ಲೆಟಿಕ್ಸ್ ಹಾಗೂ ಜುಡೋ ಕ್ರೀಡಾ ಶಿಬಿರಕ್ಕೆ ಚಾಲನೆ
ಕೋಲಾರ : ಎರಡು ದಶಕಗಳ ಹೋರಾಟದ ಫಲವಾಗಿ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಿಂಥೆಟಿಕ್ ಟ್ರ್ಯಾಕ್ ಆಗಿ ಅಭಿವೃದ್ಧಿಯಾಗಿದ್ದು, ಯುವ ಕ್ರೀಡಾಪಟುಗಳು ಕ್ರೀಡಾಂಗಣವನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಪ್ಯಾರಾ ಒಲಂಪಿಕ್ ಅಸೋಸಿಯೇಶನ್ ಜಿಲ್ಲಾದ್ಯಕ್ಷ ಕೆ. ಜಯದೇವ್ ಹೇಳಿದರು. ಕೃಷ್ಣಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಬೃಹತ್ ಪಾದಯಾತ್ರೆ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡಾ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ … Continue reading ಕೋಲಾರದಲ್ಲಿ ಅಥ್ಲೆಟಿಕ್ಸ್ ಹಾಗೂ ಜುಡೋ ಕ್ರೀಡಾ ಶಿಬಿರಕ್ಕೆ ಚಾಲನೆ
Copy and paste this URL into your WordPress site to embed
Copy and paste this code into your site to embed