ಬಾಲಕಿ ಅತ್ಯಾಚಾರಕ್ಕೆ ಯತ್ನ, ಕೊಲೆ: ಹುಬ್ಬಳ್ಳಿಯಲ್ಲಿ ಪಾಲಕರು, ಗ್ರಾಮಸ್ಥರಿಂದ ಪ್ರತಿಭಟನೆ!

ಹುಬ್ಬಳ್ಳಿ:- ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಹಿನ್ನಲೆ ಸಾರ್ವಜನಿಕರು ಹಾಗೂ ಪಾಲಕರ ಆಕ್ರೋಶ ಭುಗಿಲೆದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಆರೋಪಗಳೆಲ್ಲಾ ಸುಳ್ಳು: ರವಿ ಬೋಸರಾಜು! ಹುಬ್ಬಳ್ಳಿನಗರದ ಮೂರು ಕಡೆಗಳಲ್ಲಿ ಪ್ರತಿಭಟನೆ ನಡೆದಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಯ ಶವಾಗಾರ ಮುಂದೆ ದಲಿತ ಸಂಘಟನೆಗಳಿಂದ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾನಗರದ ಕಿಮ್ಸ್ ಆಸ್ಪತ್ರೆ ಮುಂದೆ ವಿವಿಧ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ಭುಗಿಲೆದ್ದಿದೆ. … Continue reading ಬಾಲಕಿ ಅತ್ಯಾಚಾರಕ್ಕೆ ಯತ್ನ, ಕೊಲೆ: ಹುಬ್ಬಳ್ಳಿಯಲ್ಲಿ ಪಾಲಕರು, ಗ್ರಾಮಸ್ಥರಿಂದ ಪ್ರತಿಭಟನೆ!