ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ರಾತ್ರಿ ಮಲಗಿದ್ದಾಗ ಕೈ-ಕಾಲು ಸೆಳೆತ ಆಗೋದ್ಯಾಕೆ? ಕಾರಣ ತಿಳಿದ್ರೆ ಶಾಕ್ ಆಗ್ತೀರಾ? ಇಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಎಲೆಕ್ಟ್ರಾನಿಕ್ ಸಿಟಿಯ ಹಲವೆಡೆ, ಬೊಮ್ಮನಹಳ್ಳಿ, ಎನ್ಜೆಆರ್ ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಬೊಮ್ಮನಹಳ್ಳಿ, ಎನ್ಜೆಆರ್ ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ … Continue reading ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!
Copy and paste this URL into your WordPress site to embed
Copy and paste this code into your site to embed