ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!
ಬೆಂಗಳೂರು:- ಇಂದು ರಾಜ್ಯದೆಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ ಜೋರಾಗಿದೆ. ಮುಸ್ಲಿಂ ಬಾಂಧವರ ಮತ್ತೊಂದು ಪ್ರಮುಖ ಹಬ್ಬವಾದ ಬಕ್ರೀದ್ ಹಬ್ಬ ಅದ್ದೂರಿಯಾಗಿ ನಡೆಯಲಿದೆ. ಹೀಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಹಿನ್ನೆಲೆ ಇತ್ತ ಚಾಮರಾಜಪೇಟೆ 1ನೇ ಮುಖ್ಯರಸ್ತೆಯ ಬಿಬಿಎಂಪಿ ಆಟದ ಮೈದಾನ ಹಾಗೂ ಬಿಬಿ ಜಂಕ್ಷನ್ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರು ರಸ್ತೆಯ ಬಿಜಿಎಸ್ ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ … Continue reading ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!
Copy and paste this URL into your WordPress site to embed
Copy and paste this code into your site to embed