ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!

ಬೆಂಗಳೂರು:- ಇದು ಬೆಂಗಳೂರಿನ ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಜೂನ್​ 29 ರಿಂದ ಜುಲೈ 2ರ ವರೆಗೆ ಹಲವೆಡೆ ವಾಹನ ಸಂಚಾರವನ್ನು ನಿರ್ಬಂಧಸಲಾಗಿದೆ. ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್! ಕದಿರೇನಹಳ್ಳಿ ಅಂಡರ್ ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಮಗಾರಿ ನಡೆಯುತ್ತಿರುವುದರಿಂದ ಸರ್ವೀಸ್ ರಸ್ತೆಯಲ್ಲಿ ಜೂನ್​ 29 ರಿಂದ ಜುಲೈ 2ರ ವರೆಗೆ ವಾಹನ ಸಂಚಾರವನ್ನು ನಿರ್ಬಂಧಸಲಾಗಿದೆ. ಡಾ. ಪುನೀತ್ ರಾಜಕುಮಾರ್ ರಿಂಗ್ … Continue reading ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!