ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!
ಬೆಂಗಳೂರು:- ಇದು ಬೆಂಗಳೂರಿನ ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಜೂನ್ 29 ರಿಂದ ಜುಲೈ 2ರ ವರೆಗೆ ಹಲವೆಡೆ ವಾಹನ ಸಂಚಾರವನ್ನು ನಿರ್ಬಂಧಸಲಾಗಿದೆ. ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್! ಕದಿರೇನಹಳ್ಳಿ ಅಂಡರ್ ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಮಗಾರಿ ನಡೆಯುತ್ತಿರುವುದರಿಂದ ಸರ್ವೀಸ್ ರಸ್ತೆಯಲ್ಲಿ ಜೂನ್ 29 ರಿಂದ ಜುಲೈ 2ರ ವರೆಗೆ ವಾಹನ ಸಂಚಾರವನ್ನು ನಿರ್ಬಂಧಸಲಾಗಿದೆ. ಡಾ. ಪುನೀತ್ ರಾಜಕುಮಾರ್ ರಿಂಗ್ … Continue reading ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!
Copy and paste this URL into your WordPress site to embed
Copy and paste this code into your site to embed