ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

ಚಿಕ್ಕಬಳ್ಳಾಪುರ:– ನಾಲ್ಕು ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜುಲೈ 2 ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು? ಜೂನ್ 30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆವರೆಗೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯು ಜುಲೈ … Continue reading ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!