Close Menu
Ain Live News
    Facebook X (Twitter) Instagram YouTube
    Monday, May 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಯಲಹಂಕದ ಅಟ್ಟೂರು ವಿಶ್ವನಾಥನಿಗೆ ಜಲ ದಿಗ್ಭಂದನ. ಅರ್ಧ ದಷ್ಟು ನೀರಲ್ಲಿ ಮುಳುಗಿದ ದೇವಸ್ಥಾನ!

    By AIN AuthorMay 19, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೂವರೆ ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೆಬ್ಬಾಳ, ಮಲ್ಲೇಶ್ವರಂ, ವಿಜಯನಗರ, ಯಶವಂತಪುರ, ಮೆಜೆಸ್ಟಿಕ್, ನಾಗವಾರ, ಕಾರ್ಪೊರೇಷನ್, ಚಾಮರಾಜಪೇಟೆ, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ, ಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್.ಟಿ. ನಗರ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಪೀಣ್ಯ, ಬೊಮ್ಮನಹಳ್ಳಿ, ನಾಯಂಡಹಳ್ಳಿ, ಆರ್.ಆರ್. ನಗರ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

    ಚಾಮರಾಜನಗರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    ಇನ್ನೂ ಭಾರೀ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ಮಾತ್ರ ಅವಾಂತರ ಸೃಷ್ಟಿಯಾಗಿಲ್ಲ. ಯಲಹಂಕದ ಜನರಿಗೂ ಮಳೆ ಬಿಸಿ ತಟ್ಟಿದೆ. ಅಟ್ಟೂರಿನ ಇತಿಹಾಸ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಜಲ ದಿಗ್ಭಂಧನವಾಗಿದೆ. ದೇವಸ್ಥಾನ ಕಲ್ಯಾಣಿ ತುಂಬಿ ಹರಿದು ದೇವಸ್ಥಾನ ಅರ್ಧದಷ್ಟು ಮುಳುಗಡೆಯಾಗಿದೆ. ಸೋಮವಾರ ವಿಶ್ವನಾಥ ಪೂಜೆಗೆ ಅಂತ ಭಕ್ತರು ದೇವಸ್ಥಾನ ಮುಳುಗಿರುವುದನ್ನ ಕಂಡು ಕಂಗಾಲಾಗಿದ್ದಾರೆ.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ಮಳೆ ಆರ್ಭಟ: ರಾಜಧಾನಿ ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್!

    May 19, 2025

    ಬೆಂಗಳೂರಿನಲ್ಲಿ ವರುಣನ ಅಬ್ಬರ: ಈ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ!

    May 19, 2025

    ಭಾರಿ ಮಳೆಗೆ ಬೆಂಗಳೂರು ಹೈರಾಣು: ನೀರಲ್ಲಿ ಮುಳುಗಿದ ಸಿಸಿಬಿ ಕಚೇರಿ.. ಕೆರೆಯಂತಾದ ಆವರಣ!

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಸಿಟಿ ಮಂದಿ ಹೈರಾಣು!

    May 19, 2025

    ಲ್ಯಾಪ್ ಟಾಪ್ ಆನ್ ಮಾಡಿದ ತಕ್ಷಣ ರಿಫ್ರೆಶ್ ಮಾಡ್ತೀರಾ? ಹಾಗಿದ್ರೆ ನೀವು ಇದನ್ನು ನೋಡಿ!

    May 18, 2025

    ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!

    May 18, 2025

    ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್!

    May 18, 2025

    ಎಸ್ಪಿ ಪೃಥ್ವಿಕ್ ಶಂಕರ್ ಗೆ ಒಲಿದ ಡಿಜಿ&ಐಜಿಪಿ ಡಿಸ್ಕ್ ಪ್ರಶಸ್ತಿ!

    May 18, 2025

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    May 18, 2025

    ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಬರ್ತಡೇ: ರಾಜಕೀಯ ಗಣ್ಯರಿಂದ ಶುಭ ಕೋರಿಕೆ!

    May 18, 2025

    ಕೋರಮಂಗಲದ ಪ್ರತಿಷ್ಟಿತ ಜಿ.ಎಸ್‌ ಸೂಟ್‌ ಹೋಟೆಲ್ ಸೀಜ್.. ಮ್ಯಾನೇಜರ್ ಬಂಧನ! ಆಗಿದ್ದೇನು?

    May 18, 2025

    ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

    May 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.