Author: Author AIN

ಹತ್ತು ಲಕ್ಷರೂಪಾಯಿ  ಕೊಟ್ರೆ ಎಂತಾ ಹುಡುಗಿ ಬೇಕಂದ್ರು ಸಿಕ್ತಾಳಂತೆ, ಹೀಗೆ ಹೇಳಿದವರು ಜೀನಿ ಮಾಲೀಕ ದಿಲೀಪ್ ಕುಮಾರ್. ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ ಸಿಲಿಕಿರುವ  ಜೀನಿ ಮಾಲೀಕ ದಿಲೀಪ್ ಕುಮಾರ್ ಮತ್ತೊಂದು ಅವಾಂತರ ಮಾಡಿಕೊಂಡಿದ್ದಾರೆ. ಹೆಣ್ಣು ಮಕ್ಕಳ ಶೀಲಕ್ಕೆ ಬೆಲೆ ಕಟ್ಟಿರುವ ಜೀನಿ ಮಾಲೀಕ  ದಿಲೀಪ್ ಕುಮಾರ್ ಹತ್ತು ಲಕ್ಷಕ್ಕೆ ಚೆನ್ನಾಗಿರುವ ಹುಡುಗಿ ಬರ್ತಿರ್ಲಿಲ್ವಾ ಅಂತ ಹೇಳಿದ ವಿಡಿಯೋ ಈಗ ವೈರಲ್ ಆಗಿದೆ. ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿದ ದಿಲೀಪ್ ಕುಮಾರ್ ವಿರುದ್ದ ಸಾಕಷ್ಟು ಜನ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ ಮೇಲೆ ಎಫ್ ಐಆರ್ ಅಗ್ತಿದ್ದಂತೆ ಜೀನಿ ಮಾಲೀಕ  ದಿಲೀಪ್ ಕುಮಾರ್  ತಲೆಮರೆಸಿಕೊಂಡಿದ್ದಾನೆ. ದಿಲೀಪ್ ಕುಮಾರ್ ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳ (Sexual harassment ) ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದರು.  ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯಲ್ಲಿ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ,…

Read More

ಬೆಂಗಳೂರು: ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇವರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಹೆಮ್ಮೆಯ ಪುತ್ರ, ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ @isro ವಿಶ್ರಾಂತ ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷರೂ ಆಗಿದ್ದ ಪದ್ಮವಿಭೂಷಣ ಡಾ.ಕಸ್ತೂರಿರಂಗನ್ ಅವರ ನಿಧನದ ವಾರ್ತೆ ಕೇಳಿ ನನಗೆ ಅತೀವ ದುಃಖ ಉಂಟಾಯಿತು. ಅವರ ಜೊತೆ ನನಗೆ ಆತ್ಮೀಯ ಬಾಂಧವ್ಯವಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಅವರು ನೀಡಿದ ಮಾರ್ಗದರ್ಶನ, ಸಲಹೆ, ಸಹಕಾರವನ್ನು ನಾನೆಂದಿಗೂ ಮರೆಯಲಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. https://ainkannada.com/did-you-know-mango-prevents-weight-gain/ “ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು. ಅವರು ಬೆಂಗಳೂರು ನಗರದ ಜೊತೆ ಭಾವನಾತ್ಮಕ ಬೆಸುಗೆ ಹೊಂದಿದ್ದರು.…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಂಗ್ರೆಸ್ ಪರ ಎನ್ನುತ್ತಾರೆ. ಸಹಿ ಹಾಕದೇ ಇದ್ದರೆ ಅದು ಬಿಜೆಪಿ ಕಚೇರಿ ಎಂದು ಟೀಕಿಸುತ್ತಾರೆ ಎಂದರು. https://ainkannada.com/did-you-know-mango-prevents-weight-gain/ ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರುಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯ ಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದು ಹೇಳಿದರು.

Read More

ಬೆಂಗಳೂರು: ಅನಧಿಕೃತ ಬಡಾವಣೆಗಳು ನಿರ್ಮಾಣ ಮಾಡಿದ್ರೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ  ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದೆ. ಸಿಎಂ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದ್ದಾರೆ. ಕೃಷಿ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. https://ainkannada.com/did-you-know-mango-prevents-weight-gain/ ಇದನ್ನ ಸಹಿಸೋಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಇನ್ನು ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳು ನಿರ್ಮಾಣ ಮಾಡಿದರೆ ಅದನ್ನ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಈ ಸಂಬಂಧ ಡಿಸಿಗಳಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

Read More

ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್​ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಆಗುತ್ತಿದ್ದಂತೆಯೇ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಇದೀಗ ಕ್ಷಮೆಯಾಚಿಸಿದ್ದಾರೆ. https://ainkannada.com/did-you-know-mango-prevents-weight-gain/ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ (KRS) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಮಾತನಾಡಬಾರದಿತ್ತು, ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಹೀಗಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು. ದೇಶದಲ್ಲಿ ಆಯಾ ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ಸದ್ಯ ಕಾಶ್ಮೀರದಲ್ಲಿ ನರಮೇಧ ಮಾಡಿರುವವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

Read More

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಹಿರಿಯ ನಿರ್ದೇಶಕ ನಾಗಣ್ಣ ಒನ್ಸ್‌ ಅಗೇನ್‌ ಒಂದಾಗಿದ್ದಾರೆ. ನಾಲ್ಕನೇ ಬಾರಿ ಈ ಜೋಡಿ ಮೋಡಿ ಮಾಡೋದಿಕ್ಕೆ ಸಜ್ಜಾಗಿದೆ. ಇದೇ ಅಕ್ಷಯ ತೃತೀಯಗೆ ನಾಗಣ್ಣ ಉಪ್ಪಿಯ ಹೊಸ ಸಿನಿಮಾದ ಶೀರ್ಷಿಕೆ ಘೋಷಣೆಯಾಗಲಿದೆ. 2023ರಲ್ಲಿ ಬಿಡುಗಡೆಯಾಗಿದ್ದ ಕುಟುಂಬ ಚಿತ್ರದ ಮೂಲಕ ನಾಗಣ್ಣ ಉಪೇಂದ್ರ ಕೈ ಜೋಡಿಸಿದ್ದರು. ಈ ಚಿತ್ರ ಹಿಟ್‌ ಬಳಿಕ ಗೋಕರ್ಣ, ಗೌರಮ್ಮ, ದುಬೈ ಸೀನು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆದಾದ ಬಳಿಕ ಇವರಿಬ್ಬರು ಮತ್ತೆ ಒಂದಾಗಲಿದ್ದಾರೆ ಅನ್ನೋ ಸುದ್ದಿ ಸುದ್ದಿಯಾಗಿಯೇ ಉಳಿದಿತ್ತು. ಅದಕ್ಕೀಗ ಕಾಲ ಕೂಡಿಬಂದಿದ್ದು, ಈ ಕ್ರೇಜಿ ಕಾಂಬಿನೇಷನ್‌ ನ್ನು ಸೂರಪ್ಪ ಬಾಬು ಒಟ್ಟಿಗೆ ತೆರೆಗೆ ತರುತ್ತಿದ್ದಾರೆ. ನಾಗಣ್ಣ ನಿರ್ದೇಶನದ ಕೋಟಿಗೊಬ್ಬ, ಬಂಧು ಬಳಗ ಚಿತ್ರಗಳಿಗೆ ಇದೇ ಸೂರಪ್ಪ ಬಾಬು ಹಣ ಹಾಕಿದ್ದರು.ಈಗ ಈ ಮೂವರು ಜುಗಲ್ಬಂಧಿಯಲ್ಲೊಂದು ಬೊಂಬಾಟ್‌ ಸಿನಿಮಾ ರೂಪಗೊಳಿಸ್ತಿದೆ. ಅಕ್ಷಯ ತೃತೀಯ ದಿವ್ಯದಂದೇ ಶೀರ್ಷಿಕೆಯನ್ನು ಪ್ರೇಕ್ಷಕರ ಮುಂದೆ ತರಲಿದೆ. ಐತಿಹಾಸಿಕ ಅಥವಾ ಭಕ್ತಿ ಪ್ರಧಾನ ಚಿತ್ರ? ಉಪೇಂದ್ರ ಅವರಿಗೆ ನಾಗಣ್ಣ…

Read More

ಬೆಂಗಳೂರು: ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಎಕ್ಸ್​ನಲ್ಲಿ ಕಸ್ತೂರಿರಂಗನ್​ ಅವರೊಂದಿಗಿರುವ ಫೋಟೋ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, “ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯಾಣದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಡಾ.ಕೆ.ಕಸ್ತೂರಿರಂಗನ್ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಕೊಡುಗೆ ಸದಾ ಸ್ಮರಣೀಯ” ಎಂದು ನೆನಪಿಸಿಕೊಂಡಿದ್ದಾರೆ. https://ainkannada.com/did-you-know-mango-prevents-weight-gain/ ಇಸ್ರೋದಲ್ಲಿ ತಮ್ಮ ಶ್ರದ್ಧೆಯ ಸೇವೆಯಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ದವರು ಕಸ್ತೂರಿರಂಗನ್​. ಇದು ನಮ್ಮ ದೇಶಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದೆ. ಮಹತ್ವಾಕಾಂಕ್ಷೆಯ ಉಪಗ್ರಹ ಉಡಾವಣೆಗಳು ಹಾಗೂ ನಾವೀನ್ಯತೆಗೆ ಅವರ ನಾಯಕತ್ವ ಸಾಕ್ಷಿಯಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

Read More

ಕಿಚ್ಚ ಸುದೀಪ್ ನಟನೆಯ ಬಿಲ್ಲಾ ರಂಗ ಬಾಷಾ ಸಿನಿಮಾದ ಶೂಟಿಂಗ್, ನಗರದ ಕಂಠೀರವ ಸ್ಟುಡಿಯೋದಲ್ಲಿ ನಡೀತಿದ್ದು, ಪ್ರೀತಿಯ ಕಿಚ್ಚನನ್ನು ನೋಡೋಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸ್ಟುಡಿಯೋ ಕಡೆ ಆಗಮಿಸ್ತಿದ್ದಾರೆ. ಆದ್ರೆ ಚಿತ್ರತಂಡ ಬಿಗಿ ಬಂದೋಬಸ್ತ್ ಹಾಕಿದ್ದು, ಸಿನಿಮಾದ ಶೂಟಿಂಗ್ ಸಂಬಂಧಿಸಿದಂತೆ ಯಾವುದೇ ದೃಶ್ಯಗಳು ಲೀಕ್ ಆಗದಂತೆ ಎಚ್ಚರಿಕೆ ವಹಿಸಿದೆ.. ಕಳೆದ ನಾಲ್ಕೈದು ದಿನಗಳಿಂದ ನಾನ್ ಸ್ಟಾಪ್ ಶೂಟಿಂಗ್ ನಡೀತಿದೆ. ‘ಬಿಲ್ಲ ರಂಗ ಬಾಷಾ’ ಚಿತ್ರದ ಶೇ. 70ರಷ್ಟು ಶೂಟ್ ಸೆಟ್ನಲ್ಲೇ ಸಾಗಲಿದೆ. ಈ ಹಿಂದೆ ಕಿಚ್ಚನ ಜೊತೆ ವಿಕ್ರಾಂತ್‌ ರೋಣ ಸಿನಿಮಾ ಮಾಡಿದ್ದ ಅನೂಪ್ ಭಂಡಾರಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಸಿನಿಮಾವನ್ನು ಚೈತನ್ಯ ರೆಡ್ಡಿ ಹಾಗೂ ನಿರಂಜನ ರೆಡ್ಡಿ ನಿರ್ಮಿಸುತ್ತಿದ್ದಾರೆ. ಇದು ಕ್ರಿ.ಶ 2209ರ ಕಾಲಘಟ್ಟದಲ್ಲಿ ನಡೆಯುವ ಕಥೆ. ವೈಜ್ಞಾನಿಕತೆ ಬೆರೆಸಿದ ಫ್ಯಾಂಟಸಿ ಕಥೆಯನ್ನು ಅನೂಪ್‌ ಭಂಡಾರಿ ಈ ಸಿನಿಮಾದಲ್ಲಿ ನಿರೂಪಿಸಲಿದ್ದಾರೆ. ಬಿಲ್ಲ ರಂಗ ಬಾಷಾ ಎರಡು ಚಾಪ್ಟರ್‌ಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂಬ ಗುಲ್ಲಿದೆ. ಮೊದಲ…

Read More

ಬ್ಯಾಂಕುಗಳಿಂದ ಸಾಲ ಪಡೆಯುವ ಮೊದಲು ನಿಮ್ಮ CIBIL ಸ್ಕೋರ್ ಅನ್ನು ತಿಳಿದುಕೊಳ್ಳುವುದು ಮುಖ್ಯ. CIBIL ಸ್ಕೋರ್ 300 ರಿಂದ 900 ಅಂಕಗಳವರೆಗೆ ಇರುತ್ತದೆ. ಮಧ್ಯದಲ್ಲಿರುವ ಸಂಖ್ಯೆಯು ನೀವು ಹಣವನ್ನು ಎರವಲು ಪಡೆಯಲು ಸೂಕ್ತ ವ್ಯಕ್ತಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ನಿಮ್ಮ ಹಳೆಯ ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ಆಧರಿಸಿ ಈ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. https://ainkannada.com/did-you-know-mango-prevents-weight-gain/ ನೀವು ನಿಮ್ಮ ಕಾರ್ಡ್ ಮತ್ತು ಸಾಲದ ಮೊತ್ತವನ್ನು ಸಮಯಕ್ಕೆ ಸರಿಯಾಗಿ ಪಾವತಿಸಿದರೆ, ನಿಮ್ಮ CIBIL ಸ್ಕೋರ್ ಉತ್ತಮವಾಗಿರುತ್ತದೆ. ಇದರಲ್ಲಿ ಯಾವುದೇ ತಪ್ಪು ಸಂಭವಿಸಿದರೆ ಅದು CIBIL ಸ್ಕೋರ್ ಮೇಲೆ ನೇರ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ನಿಮ್ಮ CIBIL ಸ್ಕೋರ್‌ಗೆ ಹಾನಿಯಾಗದಂತೆ 7 ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ, ನೀವು ತೊಂದರೆಗಳನ್ನು ಎದುರಿಸಬಹುದು. ನೀವು ಸಾಲ ಪಡೆದು ಆ ಸಾಲದ ಕಂತು (ಇಎಂಐ) ಪಾವತಿಸದಿದ್ದರೆ, ಅದು ಸಿಐಬಿಐಎಲ್ ಮೇಲೆ ನೇರ ಪರಿಣಾಮ ಬೀರುತ್ತದೆ. ಇದು CIBIL ಸ್ಕೋರ್ ಅನ್ನು ಕಡಿಮೆ ಮಾಡುತ್ತದೆ. ಆದಾಗ್ಯೂ,…

Read More

ಪರಭಾಷೆಗಳಲ್ಲಿ ಹೋಲಿಸಿಕೊಂಡರೆ ಕನ್ನಡದಲ್ಲಿ ವೆಬ್‌ ಸೀರಿಸ್‌ ಗಳು ಕಡಿಮೆ ಎಂಬ ಮಾತಿದೆ. . ಹೀಗಾಗಿ ಜನರು ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ವೆಬ್‌ ಸಿರೀಸ್‌ಗಳತ್ತ ಮುಖ ಮಾಡಿದ್ದಾರೆ. ಇದೀಗ ಕನ್ನಡದಲ್ಲಿಯೂ ಮಿನಿ ವೆಬ್‌ ಸರಣಿ ಬಿಡುಗಡೆಯಾಗಿದ್ದು, ನೋಡಿದವರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ರೋಚಕತೆ ಜೊತೆಗೆ ಭಯ, ನಂಬಿಕೆ ಹಾಗೂ ಫ್ಯಾಮಿಲಿಯ ಕಥೆಯನ್ನು ಒಳಗೊಂಡಿರುವ ‘ಅಯ್ಯನ ಮನೆ’ ವೆಬ್ ಸೀರಿಸ್ ಜೀ5ನಲ್ಲಿ ಬಿಡುಗಡೆಯಾಗಿದೆ. ಈ ವೆಬ್ ಸರಣಿಗೆ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಈ ಸೀರಿಸ್‌ನಲ್ಲಿ ಖುಷಿ ರವಿ, ಮಾನಸಿ ಸುಧೀರ್, ಅಕ್ಷಯ್ ನಾಯಕ್, ಹಿತಾ ಚಂದ್ರಶೇಖರ್, ಅನಿರುದ್ಧ್ ಆಚಾರ್ಯ, ಅರ್ಚನಾ ಕೊಟ್ಟಿಗೆ, ಶೋಭರಾಜ್ ಪಾವೂರ್ ಮುಂತಾದವರು ನಟಿಸಿದ್ದಾರೆ. ಎಲ್.ವಿ ಮುತ್ತು ಗಣೇಶ್ ಸಂಗೀತ, ರಾಹುಲ್ ರಾಯ್ ಛಾಯಾಗ್ರಹಣ ಹಾಗೂ ರಾಜೇಂದ್ರ ಅರಸ್ ಸಂಕಲನ ಈ ವೆಬ್ ಸೀರಿಸ್‌ಗೆ ಇದೆ. ಅಯ್ಯನ ಮನೆಯನ್ನು ಶ್ರುತಿ ನಾಯ್ಡು ನಿರ್ಮಾಣ ಮಾಡಿದ್ದಾರೆ. ಅಯ್ಯನ ಮನೆ ವೆಬ್ ಸೀರಿಸ್‌ನಲ್ಲಿ ಏಳು ಎಪಿಸೋಡ್‌ಗಳು ಇವೆ. ವೆಬ್‌ಸಿರೀಸ್ ಪ್ರೇಮಿಗಳಿಗೆ ಈ…

Read More