Author: Author AIN

ಕೊಪ್ಪಳ: ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಈ ಬಗ್ಗೆ ಸಿಎಂ ಹಾಗೂ ಮಿನಿಸ್ಟರ್ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇವೆ. ಬೆಳೆ ಹಾನಿ ಬಗ್ಗೆ ಪರೀಶಿಲನೆ ನಡೆಸಿ, ವರದಿ ನೀಡಲು ಹೇಳಿದ್ದೇನೆ. ರೈತರ ಹಾನಿಗೆ ವಿಶೇಷ ಪ್ಯಾಕೇಜ್ ಕೇಳಲಾಗಿದೆ. ವರದಿ ಬರುವವರೆಗೂ ಕಾಯೋಣ, ಕ್ಯಾಬಿನೆಟ್ ಮುಗಿದ ಬಳಿಕ ಸಿಎಂ ಜೊತೆ ಮಾತನಾಡಲು ಯೋಜನೆ ಮಾಡಲಾಗಿದೆ ಎಂದು ಹೇಳಿದರು. ಬೋವಿ ನಿಗಮದ ಹಗರಣ ವಿಚಾರವಾಗಿ ಮಾತನಾಡಿ, ಜಾತಿಗಣತಿ ಮುಗಿಯಲಿ, ನಾನು ಆಮೇಲೆ ಮಾತನಾಡುತ್ತೇನೆ. ಇದರಲ್ಲಿ ಯರ‍್ಯಾರು ಬಿಜೆಪಿಯವರು ಇದ್ದಾರೆ, ಎಲ್ಲ ಮಾಹಿತಿ ಒದಗಿಸುತ್ತೇನೆ. ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಳ್ತೀನಿ ಎಂದು ತಿಳಿಸಿದರು.

Read More

ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್​​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಿದ್ದು, 20ನೇ ಓವರ್‌ನ ಕೊನೆಯ ಎಸೆತದಲ್ಲಿ ನಿತೀಶ್ ರಾಣಾ ಅದ್ಭುತ ಬೌಂಡರಿ ಬಾರಿಸಿದರು. ಈ ಓವರ್‌ನಲ್ಲಿ ರಾಜಸ್ಥಾನ್ 11 ರನ್ ಗಳಿಸಿತು. ಇದರೊಂದಿಗೆ ರಾಜಸ್ಥಾನ ಮೊದಲ ಇನ್ನಿಂಗ್ಸ್‌ನಲ್ಲಿ 173 ರನ್ ಗಳಿಸಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಕೊನೆಯಲ್ಲಿ ಧ್ರುವ್ ಜುರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅವರು 23 ಎಸೆತಗಳಲ್ಲಿ 35 ರನ್ ಗಳಿಸಿದರು. ಅವರ ಇನ್ನಿಂಗ್ಸ್ ಆಧಾರದ ಮೇಲೆ ರಾಜಸ್ಥಾನ್ ಬೆಂಗಳೂರು ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿದೆ. ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ಪವರ್​ ಪ್ಲೇನಲ್ಲಿ 45 ರನ್​ಗಳಿಸಿದರು. ಪವರ್​ ಪ್ಲೇನಲ್ಲಿ ರನ್​ಗಳಿಸಲು ಪರದಾಡಿದ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕೃನಾಲ್ ಪಾಂಡ್ಯ ಬೌಲಿಂಗ್​ನಲ್ಲಿ ಸ್ಟಂಪ್ ಆದರು. ಅವರು 19…

Read More

ಉಕ್ರೇನಿಯನ್ ನಗರ ಸುಮಿ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 31 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 84 ಜನರು ಗಾಯಗೊಂಡಿದ್ದಾರೆ. ವೀಡಿಯೊವನ್ನು ಹಂಚಿಕೊಂಡ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ “ಜಗತ್ತು ದೃಢವಾಗಿ ಪ್ರತಿಕ್ರಿಯಿಸುವಂತೆ” ತುರ್ತು ಮನವಿ ಮಾಡಿದರು. “ರಷ್ಯಾ ನಗರ ಕೇಂದ್ರವನ್ನು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಹೊಡೆದಿದೆ. ಬೀದಿಯಲ್ಲಿ ಅನೇಕ ಜನರಿದ್ದಾಗಲೇ,” ಉಕ್ರೇನಿಯನ್ ತುರ್ತು ಪರಿಸ್ಥಿತಿ ಹೇಳಿದೆ. “13:40 (1040GMT) ರಂತೆ, 2 ಮಕ್ಕಳು ಸೇರಿದಂತೆ 31 ಜನರು ಸಾವನ್ನಪ್ಪಿದ್ದಾರೆ” ಎಂದು ಅದು ಹೇಳಿದೆ, “10 ಮಕ್ಕಳು ಸೇರಿದಂತೆ 84 ಜನರು ಗಾಯಗೊಂಡಿದ್ದಾರೆ” ಎಂದು ಸೇರಿಸಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಇಂದು ಜನರು ಚರ್ಚ್‌ಗೆ ಹೋಗುವ ದಿನ. ಪಾಮ್‌ ಸಂಡೆ, ಜೆರುಸಲೇಂಗೆ ಭಗವಂತ ಆಗಮಿಸಿದ ದಿನ. ಚರ್ಚ್‌ನ ಪ್ರಮುಖ ಹಬ್ಬದ ದಿನದಂದೇ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ರಷ್ಯಾ ವಿರುದ್ಧ ಗುಡುಗಿದ್ದಾರೆ. ಉಕ್ರೇನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶೇಷ ರಾಯಭಾರಿಯಾಗಿರುವ ವಿಟ್ಕಾಫ್ ಭೇಟಿ ನೀಡಿದ್ದರು. ಸೇಂಟ್…

Read More

ಬೆಂಗಳೂರು: ಸರ್ಕಾರಕ್ಕೆ ಬುದ್ದಿ ಏನಾದರೂ ಇದ್ದರೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.ಆಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವೇನೂ ಜಾತಿ ಜನಗಣತಿ ವಿರೋಧಿಗಳಲ್ಲ. ಆದರೆ ಯಾರನ್ನೋ ಓಲೈಕೆ ಮಾಡಲು, ವೋಟಿಗಾಗಿ ಸಿದ್ದರಾಮಯ್ಯ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಅಂದರೆ ಅವರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಬ್ರಿಟಿಷ್ DNA ಬಂದಿದೆ ಅದಕ್ಕೆ ಒಡಕು ಮಾಡುವ ಬುದ್ಧಿ ಕಲಿತಿದ್ದಾರೆ. ಈ ಜಾತಿಗಣತಿ ಒಕ್ಕಲಿಗರು, ಲಿಂಗಾಯತರಲ್ಲಿ ಬೆಂಕಿ ಹಚ್ಚುವ ವರದಿ. ಇದು ಯಾರೂ ಒಪ್ಪುವ ವರದಿ ಅಲ್ಲ. ಈಗಲೂ ಸರ್ಕಾರಕ್ಕೆ ಬುದ್ದಿ ಏನಾದರೂ ಇದ್ದರೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಿ. ಪ್ರತೀ ಮನೆಗೆ ಹೋಗಿ ವರದಿ ಕೊಡಲಿ ಎಂದು ಸವಾಲು ಹಾಕಿದರು. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಜಾತಿ ಜನಗಣತಿ ವರದಿಗೆ 150 ಕೋಟಿ ರೂ. ಖರ್ಚು ಮಾಡಿದೀವಿ ಅಂತಿದ್ದಾರೆ, ಇದೇ ಬೋಗಸ್. ಶಾಮನೂರು ಅವರೇ ನಮ್ಮನೆಗೆ ಬಂದು ಸಮೀಕ್ಷೆ ಮಾಡಿಲ್ಲ ಎಂದಿದ್ದಾರೆ. ಹಾಗಾದರೆ 150 ಕೋಟಿ ರೂ. ಹೊಡೆದವರು ಯಾರು? 150 ಕೋಟಿ ರೂ. ಲೂಟಿ…

Read More

ಪ್ರತಿಷ್ಠಿತ ಐಪಿಎಲ್ ನಲ್ಲಿ ಶ್ರೀಮಂತ ಇತಿಹಾಸ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ವರ್ಷ ಯುವ ತಂಡವನ್ನು ಎದುರಿಸುತ್ತಿದೆ. ಸತತ ಐದು ಪಂದ್ಯಗಳನ್ನು ಸೋತ ನಂತರ, ಅವರು ಪ್ಲೇಆಫ್‌ನಿಂದ ಬಹುತೇಕ ಹೊರಬಿದ್ದಂತೆ ಕಾಣುತ್ತಿದೆ. ಅಧಿಕೃತವಾಗಿ ಅಲ್ಲದಿದ್ದರೂ, ತಂಡದ ಪ್ರದರ್ಶನವನ್ನು ನೋಡಿದರೆ, ಸಿಎಸ್‌ಕೆ ಇಲ್ಲಿಂದ ಪ್ಲೇಆಫ್‌ಗೆ ಅರ್ಹತೆ ಪಡೆದರೆ, ಅದು ಖಂಡಿತವಾಗಿಯೂ ವಿಶ್ವದ 8 ನೇ ಅದ್ಭುತವಾಗುತ್ತದೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಟ್ರೋಫಿಗಳನ್ನು ಗೆದ್ದ ತಂಡ, ಬೃಹತ್ ಬ್ಯಾಟಿಂಗ್ ನೆಲೆ, ಅನುಭವಿ ಕೋಚಿಂಗ್ ಸಿಬ್ಬಂದಿ, https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಮೆರಿಕಲ್ ನಂತಹ ಆಟಗಾರರನ್ನು ನಿಭಾಯಿಸಬಲ್ಲ ನಿರ್ವಹಣೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ವಿಕೆಟ್‌ಗಳ ಹಿಂದಿನಿಂದ ಪಂದ್ಯಗಳನ್ನು ತಿರುಗಿಸುವ ಮಾಸ್ಟರ್ ಮೈಂಡ್ ಮಿಸ್ಟರ್ ಕೂಲ್ ಇದ್ದರೂ, ಧೋನಿ ಇನ್ನೂ ಆಡುತ್ತಿದ್ದಾರೆ… ಆದರೆ ಸಿಎಸ್‌ಕೆ ತನ್ನ ಕೆಟ್ಟ ಪ್ರದರ್ಶನ ನೀಡುತ್ತಿದೆ. ಅತ್ಯಂತ ಯಶಸ್ವಿ ತಂಡ, ಅತಿ ಹೆಚ್ಚು ಬಾರಿ ಪ್ಲೇಆಫ್ ತಲುಪಿದ ತಂಡ… ಇಷ್ಟೊಂದು ಸಂಕಷ್ಟದ ಪರಿಸ್ಥಿತಿಗೆ ಸಿಲುಕಲು ಕಾರಣವೇನು? ಕ್ರಿಕೆಟ್ ಅಭಿಮಾನಿಗಳನ್ನು, ವಿಶೇಷವಾಗಿ ಧೋನಿ ಅಭಿಮಾನಿಗಳನ್ನು ಕಾಡುತ್ತಿರುವ…

Read More

ಇತ್ತೀಚೆಗೆ ಸಿನಿಮಾ ಇಂಡಸ್ಟ್ರಿಗೆ ಸ್ಟಾರ್‌ ನಟ ನಟಿಯರ ಮಕ್ಕಳು ಎಂಟ್ರಿ ಕೊಡುವುದು ಕಾಮನ್‌. ಇದೀಗ ಟಾಲಿವುಡ್‌ ಸ್ಟಾರ್‌ ಹೀರೋ ಪುತ್ರಿ ಕೂಡ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಹೌದು ಟಾಲಿವುಡ್ ನಟ ರವಿತೇಜ ಸದಾ ಹೊಸ ಬಗೆಯ ಪಾತ್ರಗಳ ಗಮನ ಸೆಳೆಯುತ್ತಲೇ ಇರುತ್ತಾರೆ. ಇದೀಗ ಅವರ ಮುದ್ದಿನ ಮಗಳು ಮೋಕ್ಷಧಾ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ರವಿತೇಜ ಮಗ ಮಹಾಧನ್ ನಿರ್ದೇಶಕನಾಗುವ ಕನಸು ಕಾಣುತ್ತಿದ್ದಾರೆ. ಇತ್ತ ಪುತ್ರಿ ಮೋಕ್ಷಧಾ ನಿರ್ಮಾಪಕಿಯಾಗುವ ನಿರ್ಣಯಕ್ಕೆ ಬಂದಿದ್ದಾರೆ. ಸಿನಿಮಾವೊಂದರಲ್ಲಿ ಕಾರ್ಯಕಾರಿ ನಿರ್ಮಾಪಕಿ ಆಗಿ ಅವರು ಕೈಜೋಡಿಸಲಿದ್ದಾರೆ. ವಿನೋದ್ ನಿರ್ದೇಶನದ ಹಾಗೂ ಆನಂದ್ ದೇವರಕೊಂಡ ನಟನೆಯ ಸಿನಿಮಾದಲ್ಲಿ ಮೋಕ್ಷಧಾ ಕಾರ್ಯಕಾರಿ ನಿರ್ಮಾಪಕಿ ಆಗಿ ಚಿತ್ರತಂಡ ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿತಾರಾ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರವಿತೇಜ ಅವರ ನಿರ್ಮಾಣ ಸಂಸ್ಥೆ ನೋಡಿಕೊಳ್ಳಲು ಈಗ ತರಬೇತಿ ಪಡೆಯುತ್ತಿದ್ದಾರೆ. ಈ ವಿಚಾರದ ಕುರಿತು ಇನ್ನೂ ಅಧಿಕೃತ ಘೋಷಣೆ ಆಗಬೇಕಿದೆ. ಅಂದಹಾಗೆ, ಶ್ರೀಲೀಲಾ ಜೊತೆ ರವಿತೇಜ…

Read More

ಬೆಂಗಳೂರು: ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್‌ಐಟಿ ತನಿಖೆಗೆ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್‌ಐಟಿ ತನಿಖೆಗೆ ಕೊಡಲಿ ಎಂದು ಹೇಳಿದರು. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪಿಡಬ್ಲೂಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೋಸಿಯೇಷನ್‌ನವರು ಬಹಿರಂಗ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ರಾಜಕಿಯ ದ್ವೇಷದಿಂದ ನಮ್ಮ ಮೇಲೆ ಸುಳ್ಳು ಪ್ರಚಾರ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ಕಂಪ್ಲೆAಟ್…

Read More

ದೆಹಲಿಯ ಮಧು ವಿಹಾರ್‌ನಲ್ಲಿ ಧೂಳಿನ ಬಿರುಗಾಳಿಯ ಸಮಯದಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ರಾಷ್ಟ್ರದ ರಾಜಧಾನಿಯಲ್ಲಿ ಈ ಘಟನೆ ನಡೆದಾಗ ಬಲವಾದ ಧೂಳಿನ ಬಿರುಗಾಳಿ, ಗಾಳಿ ಮತ್ತು ಮಳೆ ಎಲ್ಲವೂ ಇತ್ತು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಹಲವು ಮಂದಿ ಗಾಯಗೊಂಡಿದ್ದಾರೆ. ಈ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೆಹಲಿಯ ಮಧು ವಿಹಾರ್‌ನಲ್ಲಿ ಗೋಡೆ ಕುಸಿದು ಅದರ ಅವಶೇಷಗಳು ವ್ಯಕ್ತಿ ಮೇಲೆ ಬಿದ್ದು ಅವರು ಸಾವನ್ನಪ್ಪಿದ್ದಾರೆ. ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ವಿಡಿಯೋದಲ್ಲಿ ಕಂಡುಬಂದಿದೆ.

Read More

ಬೇಸಿಗೆಯಲ್ಲಿ ತಾಳೆ ಹಣ್ಣುಗಳು ತುಂಬಾ ಪೌಷ್ಟಿಕವಾಗಿರುತ್ತವೆ. ಇವು ನಮ್ಮ ದೇಹಕ್ಕೆ ಹಲವು ವಿಧಗಳಲ್ಲಿ ಬೆಂಬಲ ಮತ್ತು ಪೋಷಕಾಂಶಗಳನ್ನು ಒದಗಿಸುತ್ತವೆ. ಬೇಸಿಗೆಯ ಬಿಸಿಲಿನಿಂದ ನಮ್ಮನ್ನು ರಕ್ಷಿಸುವಲ್ಲಿ ತಾಳೆಗರಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು, ಖನಿಜಗಳು ಮತ್ತು ಜಾಡಿನ ಅಂಶಗಳನ್ನು ಸಹ ಒದಗಿಸುತ್ತದೆ. ತಾಳೆ ಹಣ್ಣುಗಳಲ್ಲಿ ಕಂಡುಬರುವ ಸತು, ಪೊಟ್ಯಾಸಿಯಮ್, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ. ಈ ಹಣ್ಣುಗಳನ್ನು ಸೇವಿಸುವುದರಿಂದ ನಿರ್ಜಲೀಕರಣ, ಕರುಳಿನ ಸಮಸ್ಯೆಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಖರ್ಜೂರ ಹಣ್ಣಿನಲ್ಲಿರುವ ಆಂಥೋಸಯಾನಿನ್‌ಗಳಂತಹ ಫೈಟೊಕೆಮಿಕಲ್‌ಗಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅತಿಸಾರ ಅಥವಾ ಹುಣ್ಣುಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದು ವಯಸ್ಸಾದವರಲ್ಲಿಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಏಕೆಂದರೆ ಈ ಹಣ್ಣುಗಳು ಆರೋಗ್ಯಕರ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತವೆ. ತಾಳೆ ಕಾಳುಗಳು ರಕ್ತಹೀನತೆಗೆ ಉತ್ತಮ ಪರಿಹಾರವಾಗಿ ಕಾರ್ಯನಿರ್ವಹಿಸುತ್ತವೆ. ಅವುಗಳಲ್ಲಿರುವ ಕಬ್ಬಿಣದ ಪೋಷಕಾಂಶಗಳು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತವೆ.…

Read More

ಇಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತನ್ನ 6ನೇ ಪಂದ್ಯವನ್ನು ಆಡುತ್ತಿದೆ. ಇದರಲ್ಲಿ ರಾಜಸ್ಥಾನ ರಾಯಲ್ಸ್​ ತಂಡವನ್ನು ಎದುರಿಸುತ್ತಿದ್ದು, ರಾಜಸ್ಥಾನದ ತವರು ಮೈದಾನವಾದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ. ಕಳೆದ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತಿತ್ತು. ಇತ್ತ ರಾಜಸ್ಥಾನ ತಂಡವನ್ನು ಗುಜರಾತ್ ಟೈಟಾನ್ಸ್ 58 ರನ್‌ಗಳಿಂದ ಸೋಲಿಸಿತು. ಮತ್ತೊಂದೆಡೆ, ರಾಜಸ್ಥಾನ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ 5 ನೇ ಸ್ಥಾನದಲ್ಲಿದೆ. ಸದ್ಯ ಟಾಸ್ ಗೆದ್ದ ಆರ್​​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಲಿದೆ. ಉಭಯ ತಂಡಗಳು ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ,…

Read More