Author: Author AIN

ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ವಜಾಗೊಳಿಸುವಿಕೆ ಮುಂದುವರೆದಿದೆ. ಭಾರತವು ಪ್ರಸ್ತುತ ಮತ್ತೊಂದು ಸುತ್ತಿನ ವಜಾಗೊಳಿಸುವಿಕೆಗೆ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಉದ್ಯೋಗ ಕಡಿತವು ಭಾರಿ ಪ್ರಮಾಣದಲ್ಲಿರಲಿದೆ ಎಂದು ವರದಿಯಾಗಿದೆ. ಈ ವಜಾಗೊಳಿಸುವಿಕೆಗಳು ಮುಖ್ಯವಾಗಿ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ ಗೂಗಲ್ ಕಚೇರಿಗಳಲ್ಲಿ ನಡೆಯಲಿವೆ ಎಂದು ತೋರುತ್ತದೆ. ಆದಾಗ್ಯೂ, ಗೂಗಲ್ ಭಾರತದಲ್ಲಿ ತನ್ನ ವಜಾಗೊಳಿಸುವಿಕೆಯನ್ನು ಅಧಿಕೃತವಾಗಿ ದೃಢಪಡಿಸದಿದ್ದರೂ, ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ ಮುಂದಿನ ವಾರದ ಆರಂಭದಲ್ಲಿ ವಜಾಗೊಳಿಸುವ ಪ್ರಕ್ರಿಯೆಯು ಪ್ರಾರಂಭವಾಗಬಹುದು. ಗೂಗಲ್‌ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ವಿಭಾಗದ ಇತ್ತೀಚಿನ ಪುನರ್ರಚನೆಯ ನಂತರ ಇತ್ತೀಚಿನ ಸುದ್ದಿ ಬಂದಿದೆ. ಪರಿಣಾಮವಾಗಿ, ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು. ಆಂಡ್ರಾಯ್ಡ್, ಪಿಕ್ಸೆಲ್ ಮತ್ತು ಕ್ರೋಮ್ ಬ್ರೌಸರ್ ಅನ್ನು ನಿರ್ವಹಿಸುವ ತನ್ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ಘಟಕದಿಂದ ನೂರಾರು ಜನರನ್ನು ವಜಾಗೊಳಿಸಲು ಅದು ಸಿದ್ಧತೆ ನಡೆಸುತ್ತಿದೆ. https://ainkannada.com/do-you-want-to-always-look-young-then-follow-these-tips/ ಆದಾಗ್ಯೂ, ಭಾರತದಲ್ಲಿ ಈ ವಿಷಯದ ಬಗ್ಗೆ ಗೂಗಲ್ ಸ್ವಲ್ಪ ಹೆಚ್ಚು ಗಮನಹರಿಸುತ್ತಿದೆ ಎಂದು ವರದಿ ಬಹಿರಂಗಪಡಿಸಿದೆ. ಇದು…

Read More

ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2025 ರ ಸಂದರ್ಭದಲ್ಲಿ ಲಾಹೋರ್ ಖಲಂದರ್ಸ್‌ ತಂಡದ ನಾಯಕಿ ಶಾಹೀನ್ ಅಫ್ರಿದಿ ತಮ್ಮ ತಂಡದ ಪರವಾಗಿ ವಿಶೇಷ ಉಡುಗೊರೆಯನ್ನು ಪಡೆದರು. ಲೀಗ್‌ನಲ್ಲಿನ ಪಂದ್ಯಗಳ ನಂತರ ಕರಾಚಿ ಕಿಂಗ್ಸ್ ತಮ್ಮ ಆಟಗಾರರಿಗೆ ವಿಶೇಷ ಉಡುಗೊರೆಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ ಎಂದು ತಿಳಿದಿದೆ. ಆದಾಗ್ಯೂ, ಲಾಹೋರ್ ಖಲಂದರ್ಸ್ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ನಾಯಕಿ ಶಾಹೀನ್ ಅಫ್ರಿದಿಗೆ ಅದ್ಭುತ ಉಡುಗೊರೆಯನ್ನು ನೀಡಿದರು. ಎಡಗೈ ವೇಗಿಯು ಕಸ್ಟಮೈಸ್ ಮಾಡಿದ 24 ಕ್ಯಾರೆಟ್ ಚಿನ್ನದ ಲೇಪಿತ ಐಫೋನ್ 16 ಪ್ರೊ ಅನ್ನು ಪಡೆದರು. ಆದಾಗ್ಯೂ, ಇದು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. https://ainkannada.com/do-you-want-to-always-look-young-then-follow-these-tips/ ಈ ವಿಡಿಯೋವನ್ನು ಲಾಹೋರ್ ಖಲಂದರ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಕೊನೆಯಲ್ಲಿ, ಸಹ ಆಟಗಾರನು ಈ ಬಹುಮಾನದೊಂದಿಗೆ ಮೈದಾನದಿಂದ ಹೊರನಡೆಯುವುದನ್ನು ಮತ್ತು “ಯೇ ಹೇ ಹೈ (ಇದು ಭಾರವಾಗಿದೆ)” ಎಂದು ಹೇಳುವುದನ್ನು ಕಾಣಬಹುದು. ಅಲ್ಲೇ ಇದ್ದ ಹ್ಯಾರಿಸ್ ರೌಫ್ ತಮ್ಮ ಅಸೂಯೆ ವ್ಯಕ್ತಪಡಿಸುತ್ತಾ “ಇಲ್ಲ ಸಹೋದರ,…

Read More

ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 2023ರ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಲು ಸೌದಿ ಅರೇಬಿಯಾ ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ. https://ainkannada.com/do-you-want-to-always-look-young-then-follow-these-tips/ ಸದ್ಯ ಈ ಭೇಟಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಜೊತೆಗೆ ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು…

Read More

ಗಾಯಕಿ ಪೃಥ್ವಿ ಭಟ್ ಮದುವೆ ವಿಷಯವಾಗಿ ದೊಡ್ಡ ಸುದ್ದಿಯಾಗಿದೆ. ಮನೆ ಬಿಟ್ಟು ಹೋಗಿ ಮಗಳು ಮದುವೆಯಾಗಿದ್ದಾಳೆ. ಅವಳನ್ನು ವಶೀಕರಣ ಮಾಡಲಾಗಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದರು. ಇದೀಗ ಪೃಥ್ವಿ ಭಟ್ ಅವರೇ ಮಾನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ. ಪೃಥ್ವಿ ಭಟ್ ಮದುವೆಗೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ತಮ್ಮ‌ ಮದುವೆ ಬಗ್ಗೆ ಮಾತನಾಡಿರುವ ಅವರು, ತಪ್ಪಾಯ್ತು ಅಪ್ಪ. ನೀವು ಕಳೆದ ಎರಡು ದಿನಗಳಿಂದ ಹವ್ಯಕ ಗ್ರೂಪ್‌ ಸೇರಿದಂತೆ ಮತ್ತೆ ಬೇರೆ ಬೇರೆ ಗ್ರೂಪ್‌ಗಳಲ್ಲಿ ನರಹರಿ ದೀಕ್ಷಿತ್ ಸರ್ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್ ಕಳುಹಿಸುತ್ತಿದ್ದೀರಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್ ಸರ್‌ ಅವರ ತಪ್ಪು ಏನಿಲ್ಲ. ಮಾರ್ಚ್ 7ಕ್ಕೆ ದೀಕ್ಷಿತ್ ಸರ್ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತನಾಡಿದರು. ಆಗ ನಾನು ಅವರ ಎದುರು ಹಾಗೂ ನಿಮ್ಮ ಎದುರು ಅಭಿ ಇಷ್ಟ ಅಂತನೇ ಹೇಳಿದ್ದು. ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ,…

Read More

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಹೆಚ್ಚಿನ ದೇಶಗಳಲ್ಲಿ ಪರಿಸರ ಪ್ರೇಮಿಗಳು ಮತ್ತು ಸ್ವಯಂ ಸೇವಕರು ಮರಗಳನ್ನು ನೆಡುತ್ತಾರೆ, ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಮತ್ತು ಹವಾಮಾನದಲ್ಲಿನ ತೀವ್ರವಾದ ಬದಲಾವಣೆಯನ್ನು ತಡೆಗಟ್ಟಲು ಸರ್ಕಾರವು ಸರಿಯಾದ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಾರೆ. ಭೂಮಿಯನ್ನು ವಿನಾಶದಿಂದ ಕಾಪಾಡಲು ಮತ್ತು ಭೂಮಿಯ ಮಹತ್ವವನ್ನು ತಿಳಿಸಲು ಈ ದಿನ ಹಲವಾರು ಕಾರ್ಯಕ್ರಮಗಳು ಪ್ರಪಂಚದಾದ್ಯಂತ ನಡೆಯುತ್ತವೆ. ಮತ್ತು ಭೂ ಗ್ರಹವನ್ನು ಕಲುಷಿತಗೊಳ್ಳದಂತೆ ನೋಡಿಕೊಳ್ಳುವುದು ಪ್ರತಿಯೊಂದು ರಾಷ್ಟ್ರದ ಕರ್ತವ್ಯವಾಗಿದೆ. https://ainkannada.com/do-you-want-to-always-look-young-then-follow-these-tips/ ಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಜಾಗ್ರತಗೊಳಿಸಲು ಪ್ರತಿವರ್ಷ ಏಪ್ರಿಲ್ 22ರಂದು ಭೂ ದಿನವನ್ನು ಆಚರಿಸಲಾಗುತ್ತದೆ. ಭೂಮಿಯನ್ನು ಸಹಜ ಸ್ಥಿತಿಗೆ ಮರಳಿಸುವುದು ಖಂಡಿತ ಮನುಷ್ಯನಿಂದಾಗ ಕೆಲಸ. ಆದರೆ, ಅದರ ಬಗ್ಗೆ ಪ್ರಯತ್ನವನ್ನಾದರೂ ಮಾಡಬಹುದು. ಇದೇ ವಿಶ್ವ ಭೂಮಿ ದಿನವನ್ನು ಆಚರಿಸುವ ಮುಖ್ಯ ಉದ್ದೇಶ. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ಮಾಲಿನ್ಯ ಮತ್ತು ಜೀವವೈವಿಧ್ಯತೆಯ ನಾಶ…

Read More

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. https://ainkannada.com/do-you-want-to-always-look-young-then-follow-these-tips/ ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ…

Read More

ಈಗೀಗ ಚಳಿ, ಜ್ವರ, ಕೆಮ್ಮು, ಮೈ-ಕೈ ನೋವು ಏನೇ ಬಂದರೂ ಮಾತ್ರೆಗಳನ್ನು ತಿನ್ನುವ ಅಭ್ಯಾಸ ಶುರುವಾಗಿದೆ. ಆದರೆ, ನಿಯಮಿತವಾಗಿ ಮಾತ್ರೆಗಳನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚೆಗೆ ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ, ಪ್ಯಾರಸಿಟಮಾಲ್ ಮಾತ್ರೆಯ ಹೆಚ್ಚಿನ ಪ್ರಮಾಣದ ಬಳಕೆಯಿಂದ ಆಕ್ಸಿಡೇಟಿವ್ ಒತ್ತಡ ಅಥವಾ ಜೀವಾಣುಗಳ ಸಂಗ್ರಹದ ಪರಿಣಾಮವಾಗಿ ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಆದಾಗ್ಯೂ, ರಾಷ್ಟ್ರೀಯ ಆರೋಗ್ಯ ಸೇವೆ (NHS) ವರದಿಯ ಪ್ರಕಾರ, ವಯಸ್ಕರು 500mg ಮಾತ್ರೆಗಳನ್ನು ದಿನಕ್ಕೆ 4 ಬಾರಿ ತೆಗೆದುಕೊಳ್ಳಬಹುದು. ಆದರೆ ಡೋಸ್‌ಗಳ ನಡುವೆ ಕನಿಷ್ಠ 4 ಗಂಟೆಗಳ ಕಾಲ ಅಂತರವಿರಬೇಕು. 24 ಗಂಟೆಗಳಲ್ಲಿ 8 ಕ್ಕಿಂತ ಹೆಚ್ಚು ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಎಂದು ತಿಳಿಸಿದೆ. ದೀರ್ಘಕಾಲದ ನೋವಿಗೆ ಪ್ಯಾರಸಿಟಮಾಲ್ ಬಳಸುವವರು ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ರತ್ಯೇಕ ಔಷಧಗಳನ್ನು ಬಳಸಬೇಕು ಎಂದು ಸಂಶೋಧಕರು ಹೇಳಿದ್ದಾರೆ. ಅಧಿಕ ರಕ್ತದೊತ್ತಡ ತುಂಬಾ ಸಾಮಾನ್ಯವಾಗಿದೆ. ವಯಸ್ಕರಲ್ಲಿ ಮೂವರಲ್ಲಿ ಒಬ್ಬರು ಅಧಿಕ ರಕ್ತದೊತ್ತಡವನ್ನು ಹೊಂದಿರುತ್ತಾರೆ ಮತ್ತು ಅದು ವಯಸ್ಸಾದಂತೆ…

Read More

ಬೆಂಗಳೂರು: ಬೀದರ್, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿರುವ ವಿವಾದ ಸದ್ಯ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದು ವ್ಯಾಪಕ ಟೀಕೆಗೆ ಗುರಿಯಾಗುವುದರೊಂದಿಗೆ ರಾಜಕೀಯ ನಾಯಕರ ಹಗ್ಗಜಗ್ಗಾಟಕ್ಕೂ ವೇದಿಕೆಯಾಗಿದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,         ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು. ಈ ಸಂಪ್ರದಾಯ ಸರಿಯಲ್ಲ. ಜನಿವಾರ, ಲಿಂಗ ಎಲ್ಲ ಹಾಕಿರುತ್ತಾರೆ. ಇದನ್ನು ತೆಗೆಸುವುದು ತಪ್ಪು ಎಂದರು. ಪರೀಕ್ಷೆಯ ವೇಳೆ ಎಲೋಟ್ರಾನಿಕ್ಸ್ ಉಪಕರಣ ಹಾಕಿರುತ್ತಾರೆ. ಅದಕ್ಕೆ ಪೊಲೀಸರು ತಪಾಸಣೆ ಮಾಡ್ತಾರೆ. ಆದ್ರೆ ಜನಿವಾರ, ಲಿಂಗ ತೆಗೆಸಿದ್ದು ತಪ್ಪು. ಮಾಂಗಲ್ಯ ಸರ ಕೂಡ ಮಹಿಳೆಯರು ಹಾಕಿರುತ್ತಾರೆ. ಇದನ್ನೆಲ್ಲ ತೆಗೆಸುವುದು ತಪ್ಪು ಎಂದ ಡಿಕೆಶಿ ತಿಳಿಸಿದರು.

Read More

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್​ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಳಿಕ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ಪಲ್ಲವಿಯವರನ್ನು ಬಂಧಿಸಿದ್ದಾರೆ. ಇನ್ನೂ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ (ಹೊಸೂರು ಸರ್ಜಾಪುರ ಲೇಔಟ್‌) ನಿವಾಸದಲ್ಲಿ ಮಧ್ಯಾಹ್ನ ಊಟಕ್ಕೆ ಎರಡು ಮೀನು ತರಿಸಿಕೊಂಡಿದ್ದರು. ಡೈನಿಂಗ್‌ ಟೇಬಲ್‌ನಲ್ಲಿ ಊಟ ಮಾಡುತ್ತಿದ್ದಾಗ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಮೇಲಿನ ಮಹಡಿಯ ಕೋಣೆಗಳಿಗೆ ಹೋಗಿದ್ದ ತಾಯಿ, ಮಗಳು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಪೊಲೀಸರು (Police) ಮೊದಲು ಕೊಲೆಯಾದ ಜಾಗಕ್ಕೆ ಬಂದಾಗ ಕೃತಿ ರಂಪಾಟ ಮಾಡಿದ್ದಾಳೆ. ಪೊಲೀಸರು ಬಂದಾಗ ಬಾಗಿಲು ತೆಗೆಯದೇ ಲಾಕ್‌ ಮಾಡಿದ್ದಳು. ಕೊಲೆ ಮಾಡಿದವರು ಯಾರು ಎಂದು ಪ್ರಶ್ನೆ ಮಾಡಿದಾಗ ಪತ್ನಿ ಪಲ್ಲವಿ ನಾನೇ ಕೊಲೆ ಮಾಡಿದ್ದೇನೆ ಎಂದು…

Read More

ಜೂನಿಯರ್‌ ಎನ್‌ಟಿಆರ್‌ ಪ್ರಶಾಂತ್‌ ನೀಲ್‌ ಅಂತೂ ಇಂತೂ ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್‌ ಗೆ ಕಿಕ್‌ ಸ್ಟಾರ್ಟ್‌ ಕೊಡೋದಿಕ್ಕೆ ಸಜ್ಜಾಗಿದ್ದಾರೆ. ನಾಳೆಯಿಂದ ನೀಲ್-ಎನ್‌ ಟಿಆರ್‌ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಈ ಮಾಸ್‌ ಜೋಡಿ ಸಮುದ್ರ ತಟದಲ್ಲಿ ನಿಂತು ಗಹನ ಚರ್ಚೆಗಳಿದಿರುವ ಫೋಟೋವೊಂದು ವೈರಲ್‌ ಆಗುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಈ ಚಿತ್ರಕ್ಕಾಗಿ ಮಂಗಳೂರಿನಲ್ಲಿ ಅದ್ಧೂರಿ ಸೆಟ್‌ ಹಾಕಲಾಗಿದ್ದು, ಹೈವೋಲ್ಟೇಜ್‌ ಆಕ್ಷನ್‌ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತದೆಯಂತೆ. ದೇವರ ಬಳಿಕ ತಾರಕ್‌ ನೀಲ್‌ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇತ್ತ ಪ್ರಭಾಸ್‌ ಗೆ ಸಲಾರ್‌ ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್‌ ನೀಲ್‌ ಎನ್‌ ಟಿಆರ್‌ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ ಚಿತ್ರಕ್ಕೆ ತಾತ್ಕಲಿಕವಾಗಿ #NTRNeel ಎಂಬ ಟೈಟಲ್‌ ಇಡಲಾಗಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರ ಲುಕ್ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಮೈತ್ರಿ ಮೂವೀ ಮೇಕರ್ಸ್‌ ಈ ಮೆಗಾ ಪ್ರಾಜೆಕ್ಟ್‌ ಗೆ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಾಣವಾಗುತ್ತಿದ್ದು, ಸಿನಿಮಾಗೆ…

Read More