ಮಧ್ಯ ಪ್ರದೇಶ: ಬೆಳಗ್ಗೆಯಷ್ಟೆ ರಾಕಿಂಗ್ ಸ್ಟಾರ್ ಯಶ್ ರಾಮಾಯಣ’ ಸಿನಿಮಾದ ಶೂಟ್ಗೂ ಮೊದಲು ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ಜೊತೆ ಯಶ್ ಮಾತುಕತೆ ನಡೆಸಿದ್ದಾರೆ. ಇಂದು ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲಕ್ಕೆ ಯಶ್ ಭೇಟಿ ನೀಡಿದ್ದರು. ಈ ವಿಚಾರ ತಿಳಿದು ಯಶ್ಗೆ ಖುದ್ದಾಗಿ ಸಿಎಂ ಮೋಹನ್ ಯಾದವ್ ಆಹ್ವಾನ ನೀಡಿದ್ದಾರೆ. ಅದರಂತೆ ಅವರನ್ನು ನಟ ಭೇಟಿಯಾಗಿದ್ದಾರೆ. ಇಬ್ಬರೂ ಖುಷಿಯಾಗಿ ಕುಳಿತು ಮಾತುಕತೆ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಯಶ್ ‘ರಾಮಾಯಣ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಈ ಹಿನ್ನೆಲೆ ಚಿತ್ರೀಕರಣಕ್ಕೆ ಭಾಗಿಯಾಗುವ ಮುನ್ನ ಯಶ್ ಇಂದು ಶಿವನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನದ ಬಳಿನ ನಟ ಮಾತನಾಡಿ, ಬಹಳ ಖುಷಿ ಆಗುತ್ತಿದೆ. ಶಿವನ ಆಶೀರ್ವಾದ ಪಡೆಯಲು ಬಂದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ. ನಮ್ಮ ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ…
Author: Author AIN
ಬೆಂಗಳೂರು: ನಿವೃತ್ತ ಡಿಜಿಪಿ ಓಂಪ್ರಕಾಶ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಓಂಪ್ರಕಾಶ್ ಅವರ ಪತ್ನಿ ಪಲ್ಲವಿ A1, ಮಗಳು ಕೃತಿ A2 ಆಗಿದ್ದಾರೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಇನ್ನೂ ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025 ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂ ಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು. ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ.…
ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನೂ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಈಗ ನಿವೃತ್ತ ಪೊಲೀಸ್ ಅಧಿಕಾರಿಯ ಹತ್ಯೆಯಾಗಿದೆ. ಏನೇ ಆಗಿದ್ದರೂ ಘಟನೆಯನ್ನು ಖಂಡಿಸ್ತೇವೆ. ಇದರಿಂದ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಅಂತ ಗೊತ್ತಾಗಿದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪೊಲೀಸರಿದ್ದಾರೆ. ಕ್ರಮ ಕೈಗೊಳ್ತಾರೆ ಅನ್ನೋ ಭಯ ಹೋಗಿದೆ. ಹಾಗಾಗಿ ಇಂತಹ ಘಟನೆಗಳು ನಡೆಯುತ್ತಿದೆ. ಪೊಲೀಸ್ ಇಲಾಖೆ ಯಾರು ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಬೇಕು” ಎಂದು ಗೃಹ ಸಚಿವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಬೆಂಗಳೂರು: ತನ್ನ ಪತ್ನಿ ಜೊತೆ ಏರ್ ಪೋಟ್೯ ಗೆ ತೆರಳುತ್ತಿದ್ದಾಗ ದೇಶ ಕಾಯೋ ಯೋಧನ ಮೇಲೆ ಮಾಡಿರುವ ಘಟನೆ ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಾಗದ ಅಧಿಕಾರಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ತಮ್ಮ ಮೇಲೆ ಆದ ಹಲ್ಲೆ ಕುರಿತು ವಿವರಿಸಿ ಅಧಿಕಾರಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅಮಿತಾಬ್ ಚೌದರಿ ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷ ಅಥವಾ ಗುಂಪುಗಳು ಭಾಷೆ, ಜಾತಿ ಮತ್ತು ರಾಜಕಾರಣದ ಹೆಸರಿನಲ್ಲಿ ಒಡೆದು ಆಳುವುದು ಕರ್ನಾಟಕ ಮತ್ತು ಭಾರತಕ್ಕೆ ಹಾನಿಕಾರಕ” ಎಂದು ಟ್ವೀಟ್ ಮಾಡಿದ್ದಾರೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ನಾವು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಡಿಆರ್ಡಿಒ ಕಾಲೋನಿಯಲ್ಲಿ ವಾಸವಾಗಿದ್ದು, ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೇವು. ಈ ವೇಳೆ ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬಂದ ಓರ್ವ ಬೈಕ್ ಸಾವರ, ನಮಗೆ ಅಡ್ಡ ಹಾಕಿದ್ದಾನೆ. ಆಗ ನಾನು ಕಾರು ನಿಲ್ಲಿಸಿದೆ. ನಂತರ ಆ ವ್ಯಕ್ತಿ ಏಕಾಏಕಿ…
ಬೆಂಗಳೂರು: ರೈತರಿಗೆ ಸಂತಸದ ಸುದ್ದಿಯಿದೆ. ವಿಶೇಷವಾಗಿ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ. ಅಂತಹ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದೆ. ಅದೇ ರೀತಿ ಕೃಷಿ ಆಶೀರ್ವಾದ ಯೋಜನೆಯನ್ನು ಜಾರ್ಖಂಡ್ ಸರ್ಕಾರ ನಡೆಸುತ್ತಿದೆ. ಇದರಡಿ ರೈತರಿಗೆ ವಾರ್ಷಿಕ 5000 ರೂಪಾಯಿಗಳನ್ನು ನೀಡಲಾಗುತ್ತಿದೆ. ಕೃಷಿ ಆಶೀರ್ವಾದ ಯೋಜನೆಯು ಜಾರ್ಖಂಡ್ ಸರ್ಕಾರವು ನಡೆಸುತ್ತಿರುವ ಯೋಜನೆಯಾಗಿದೆ. https://ainkannada.com/do-you-know-what-happens-if-you-mix-saffron-with-hot-milk-and-drink-it/ ಈ ಯೋಜನೆಯಡಿಯಲ್ಲಿ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5 ಸಾವಿರ ರೂಪಾಯಿಯನ್ನು ಜಾರ್ಖಂಡ್ ಸರ್ಕಾರ ಕೊಡುತ್ತಿದೆ. ಖಾರಿಫ್ ಹಂಗಾಮಿನ ಕೃಷಿಗೆ ಮುನ್ನ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸಲಾಗುವುದು. 5 ಎಕರೆ ಜಮೀನು ಹೊಂದಿರುವ ರೈತರು ಗರಿಷ್ಠ 25,000 ರೂಪಾಯಿ ಪಡೆಯುತ್ತಾರೆ. ರಾಜ್ಯದಲ್ಲಿ ಪಿಎಂ ಕಿಸಾನ್ ನಿಧಿಯ ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು…
ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಮಹಾಯಾಗಕ್ಕೆ ಸಿದ್ದರಾಗಿದ್ದಾರೆ. ಹಿಂದುಗಳ ಪವಿತ್ರಗ್ರಂಥ ರಾಮಾಯಣವನ್ನು ದೃಶ್ಯರೂಪಕ್ಕಿಳಿಸಲು ನಿರ್ದೇಶಕ ನಿತಿಶ್ ತಿವಾರಿ ಜೊತೆ ಕೈ ಜೋಡಿಸಿದ್ದಾರೆ. ನಾಳೆಯಿಂದ ರಾಮಾಯಣ ಸಿನಿಮಾದ ಮೊದಲ ಭಾಗದ ಚಿತ್ರೀಕರಣಕ್ಕೆ ಕಿಕ್ ಸ್ಟಾರ್ಟ್ ಸಿಗಲಿದೆ. ಅದಕ್ಕೂ ಮುನ್ನ ಯಶ್ ಇಂದು ಬೆಳಂ ಬೆಳಗ್ಗೆ ಉಜ್ಜನಿಯ ಮಹಾಕಾಳೇಶ್ವರ ಸನ್ನಿಧಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಹಾಕೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಭಸ್ಮಾರತಿಯಲ್ಲಿ ಭಾಗಿಯಾಗಿದ್ದಾರೆ. ಶಂಕರ, ಭೋಲೆನಾಥ್, ಭಸ್ಮಾಸುರ, ನೀಲಕಂಠ, ಪರಮೇಶ್ವರ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಮಹಾದೇವ ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಮೂರನೇಯ ಜ್ಯೋತಿರ್ಲಿಂಗವು ಮಧ್ಯಪ್ರದೇಶದ ಉಜ್ಜಯನಿ ನಗರದಲ್ಲಿದೆ. ಸಾಮಾನ್ಯವಾಗಿ ಲಿಂಗಗಳಾಗಿರಬಹುದು ಅಥವಾ ದೇವಾಲಯಗಳಾಗಿರಬಹುದು ಭೂಮಿಯ ಮೇಲ್ಮೈಗಿಂತ ಎತ್ತರದಲ್ಲಿರುತ್ತದೆ. ಆದರೆ ಮಹಾಕಾಳೇಶ್ವರ ದೇವಾಲಯದ ಜ್ಯೋತಿರ್ಲಿಂಗವು ಭೂಮಿಯ ಮೇಲ್ಮೈಗಿಂತ ಕೆಳಗಿದ್ದು, ದಕ್ಷಿಣ ದಿಕ್ಕಿನಲ್ಲಿದೆ. ಏನಿದು ಭಸ್ಮಾರತಿ? ಮಹಾಕಾಳೇಶ್ವರ ದೇಗುಲದ ಭಸ್ಮ ಆರತಿಯು ಜಗತ್ಪ್ರಸಿದ್ಧವಾಗಿದೆ. ಈ ಆರತಿಯಲ್ಲಿ ಭಾಗವಹಿಸುವವರ ಎಲ್ಲಾ ರೀತಿಯ ತೊಂದರೆಗಳಿಂದ ದೂರವಾಗುತ್ತವೆ ಎಂಬ ಪ್ರತೀತಿ ಇದೆ. ಭಸ್ಮಾರತಿ ವಿಶೇಷವೆಂದರೆ ಸ್ಮಶಾನದಲ್ಲಿ ಶವಗಳನ್ನು ಸುಟ್ಟಾಗ ಸಿಗುವ…
ವ್ಯಾಟಿಕನ್ ಸಿಟಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ಯಾಥೋಲಿಕ್ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ವೀಡಿಯೋ ಹೇಳಿಕೆಯಲ್ಲಿ ತಿಳಿಸಿದೆ. ಪೋಪ್ ಫ್ರಾನ್ಸಿಸ್ ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಒಂದು ತಿಂಗಳ ಆಸ್ಪತ್ರೆ ಚಿಕಿತ್ಸೆಯ ನಂತರ ಪೋಪ್ ಮಾರ್ಚ್ 24 ರಂದು ತಮ್ಮ ನಿವಾಸವಾದ ಕಾಸಾ ಸಾಂತಾ ಮಾರ್ಟಾಗೆ ಮರಳಿದರು. ಆಸ್ಪತ್ರೆಯಿಂದ ಹಿಂತಿರುಗಿದ ನಂತರ, ಅವರು ಆಸ್ಪತ್ರೆಯ ಹೊರಗೆ ನೆರೆದಿದ್ದ ದೊಡ್ಡ ಸಂಖ್ಯೆಯ ಜನರನ್ನು ಆಶೀರ್ವದಿಸಿದರು. ಪೋಪ್ ಅವರನ್ನು ನೋಡಿದ್ದ ಸಾರ್ವಜನಿಕರು ಸಂಭ್ರಮದಿಂದ ಹರ್ಷೋದ್ಗಾರ ಮಾಡಿದ್ದರು. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಪೋಪ್ ಫ್ರಾನ್ಸಿಸ್ ಅವರನ್ನು ಫೆಬ್ರವರಿ 14 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಡಬಲ್ ನ್ಯುಮೋನಿಯಾ ಇತ್ತು. ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕಳೆದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಪೋಪ್…
ಬೆಂಗಳೂರು/ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳುಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಯಾರೆಲ್ಲಾ ವರ್ಗಾವಣೆ ಮತ್ತು ಎಲ್ಲಿಗೆ? ನ್ಯಾ. ಹೇಮಂತ್ ಚಂದನ ಗೌಡರ್: ಕರ್ನಾಟಕ ಹೈಕೋರ್ಟ್ನಿಂದ ಮದ್ರಾಸ್ ಹೈಕೋರ್ಟ್ಗೆ ವರ್ಗಾವಣೆ ನ್ಯಾ.ಕೃಷ್ಣನ್ ನಟರಾಜನ: ಕರ್ನಾಟಕ ಹೈಕೋರ್ಟ್ನಿಂದ ಕೇರಳ ಹೈಕೋರ್ಟ್ಗೆ ವರ್ಗಾವಣೆ ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್ನಿಂದ ಗುಜರಾತ್ ಹೈಕೋರ್ಟ್ಗೆ…
ಉತ್ತರಪ್ರದೇಶ: ಮದುವೆ ಅಂದರೆ ಪೋಷಕರಿಗೆ ಎಲ್ಲಿಲ್ಲದ ಸಂಭ್ರಮ ಇರುತ್ತೆ. ಮದುವೆ ದಿನ ಆ ಕೆಲಸ, ಈ ಕಾರ್ಯ ಅಂತ ತಂದೆ-ತಾಯಿ ಬ್ಯುಸಿಯಾಗಿ ಇರ್ತಾರೆ. ಆದ್ರೆ ಇಲ್ಲೊಂದು ಶಾಕಿಂಗ್ ಘಟನೆ ನಡೆದಿದೆ. ಮೊಹಮ್ಮದ್ ಅಜೀಂ ಎಂಬ 22 ವರ್ಷದ ಬ್ರಹ್ಮಪುರಿ ನಿವಾಸಿ ಯುವಕನ ಮದುವೆಯನ್ನು ಅವನ ಸಹೋದರ ನದೀಂ ಮತ್ತು ಅತ್ತಿಗೆ ಶೈದಾ, ಶಾಮ್ಲ ಜಿಲ್ಲೆಯ ಮನ್ತಾಶಾ ಎಂಬ ಯುವತಿಯೊಂದಿಗೆ ನಿಗದಿಪಡಿಸಿದ್ದರು. ಅದರಂತೆ ಮಾ.31ರಂದು ಮದುವೆಯೂ ನಡೆಯಿತು. ಈ ವೇಳೆ, ಸಂಪ್ರಾದಾಯದಂತೆ ಮೌಲ್ವಿ ಅವರು ಹುಡುಗಿಯ ಹೆಸರನ್ನು ತಾಹಿರಾ ಎಂದು ಹೇಳಿದಾಗ ಅಜೀಂ ಕಳವಳಗೊಂಡಿದ್ದಾನೆ. ಬಳಿಕ ಆಕೆಯ ಮುಸುಕು ತೆಗೆದಾಗ 21 ವರ್ಷದ ಯುವತಿಯ ಬದಲು, ವಧುವಿನ ಉಡುಗೆಯಲ್ಲಿದ್ದ ಆಕೆಯ 45 ವರ್ಷದ ವಿದವಾ ತಾಯಿಯ ದರ್ಶನವಾಗಿದೆ. ಹೀಗೆ ತಾನು ವರಿಸಿದ್ದು ವಧುವಿನ ತಾಯಿಯನ್ನು ಎಂದು ತಿಳಿದು ಮದುಮಗ ಕಕ್ಕಾಬಿಕ್ಕಿಯಾಗಿದ್ದಾನೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ತನಗಾದ ವಂಚನೆಯ ವಿರುದ್ಧ ಅಜೀಂ ಪ್ರತಿಭಟಿಸಿದಾಗ, ಆತನ ಮೇಲೆ ಸುಳ್ಳು ಅತ್ಯಾಚಾರದ ಆರೋಪ ಹೊರಿಸುವುದಾಗಿ ನದೀಂ ಮತ್ತು ಶೈದಾ ಬೆದರಿಸಿದ್ದಾರೆ. ಆದರೂ…
ಕನ್ನಡ ಕಿರುತೆರೆಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ ಸೀಸನ್ 15’ರ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಪೃಥ್ವಿ ಭಟ್, ಆ ಬಳಿಕ ಸಿನಿಮಾಗಳಿಗೂ ಹಿನ್ನೆಲೆ ಗಾಯಕಿಯಾಗಿ ಧ್ವನಿಯಾಗುವ ಮೂಲಕ ಮತ್ತಷ್ಟು ಜನಪ್ರಿಯಗೊಂಡರು, ‘ರೈಡರ್’ ಸಿನಿಮಾದ “ರಾಧೆ ರಾಧೆ..” ಹಾಡಿನ ಮೂಲಕ ಸ್ಯಾಂಡಲ್ವುಡ್ನಲ್ಲೂ ಹಿನ್ನಲೆ ಗಾಯಕಿಯಾಗಿ ಕಾಣಿಸಿಕೊಂಡಿರುವ ಪೃಥ್ವಿ ಭಟ್ ‘ಶಿವ 143’ ಸಿನಿಮಾದ “ಮಳೆ ಹನಿಯೇ..”, ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಸಿನಿಮಾದ “ಕಾ.. ಕಾ.. ಕೋ..”, ‘ಸೌತ್ ಇಂಡಿಯನ್ ಹೀರೋ’ ಸಿನಿಮಾದ “ಘಮ.. ಘಮ..”, ‘ಕೌಸಲ್ಯ ಸುಪ್ರಜಾ ರಾಮ’ದ ಪ್ರೀತಿಸುವೆ, ಹಾಗೇ ಇದೇ ಸಿನಿಮಾದ ಟೈಟಲ್ ಟ್ರ್ಯಾಕ್ ಹಾಗೂ ‘ಅರ್ಧಂಬರ್ಧ ಪ್ರೇಮಕಥೆ’ಯ “ಹುಚ್ಚು ಮನಸ ಹುಡುಗಿ..” ಹಾಡಿಗೆ ದನಿಯಾಗಿದ್ದಾರೆ. ಇದೀಗ ಪೃಥ್ವಿ ಭಟ್ ಸದ್ದಿಲ್ಲದೇ ಮದುವೆಯಾಗಿರುವ ವಿಷಯವೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಗಾಯಕಿ ಪೃಥ್ವಿಭಟ್ ಅಭಿಷೇಕ್ ಎಂಬುವವರನ್ನು ವರಿಸಿದ್ದಾರೆ. ಆದರೆ ಅಮ್ಮ ಅಮ್ಮನಿಗೂ ಗೊತ್ತಿಲ್ಲದೇ ಮನೆಬಿಟ್ಟು ಹೋಗಿ ಪೃಥ್ವಿ ಮದುವೆಯಾಗಿದ್ದಾರಂತೆ. ಮಗಳು ನಮ್ಮ ವಿರೋಧದ ನಡುವೆ ವಿವಾಹವಾಗಿದ್ದಾಳೆ. ಆಕೆಯನ್ನು ವಶೀಕರಣ ಮಾಡಲಾಗಿದೆ ಎಂದು ಪೃಥ್ವಿ…