Author: Author AIN

ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ  ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಏನೋ ಮಾಡಿದ್ದಾರೆ. ಆದರೆ ಅವರ ಜೊತೆಗಿದ್ದ ಮತ್ತೊಬ್ಬ ನಾಯಕ ರಮೇಶ್‌ ಜಾರಕಿಹೊಳಿ ಮಾತ್ರ ಯತ್ನಾಳ್‌ ಹೊಸ ಪಕ್ಷ ಕಟ್ಟಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಹೊಸ ಪಕ್ಷ ಸ್ಥಾಪಿಸುವ ಮಾತುಗಳು ಊಹಾಪೋ. ಯತ್ನಾಳ ಅವರು ಬಿಜೆಪಿಯನ್ನು ಬಿಟ್ಟುಹೋಗುವುದಿಲ್ಲ, ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. https://www.youtube.com/watch?v=2Fs8GFpyaEI ಯತ್ನಾಳ ಅವರು ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶ ವಿಭಿನ್ನವಾಗಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಅಸಂಗತವಾಗಿವೆ. ಹಿಂದೂತ್ವದ ಆದರ್ಶಗಳಿಗಾಗಿ ಯತ್ನಾಳ ಹೊಸ ಪಕ್ಷ ಕಟ್ಟುವ ಸಾಧ್ಯತೆಯ ಬಗ್ಗೆ ಚರ್ಚೆಗಳು ನಡೆದಿದ್ದವು ಎಂದರು.

Read More

ಬೆಂಗಳೂರು: ವಿಧಾನಸೌಧದಲ್ಲಿ ಹನಿಟ್ರ‍್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಹನಿಟ್ರ‍್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಇದು ಸಮಾಜಕ್ಕೆ ಮಾರಕ ಎಂದು ಹೇಳಿದರು. ಹನಿಟ್ರ‍್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ‍್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ‍್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.    

Read More

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ 14 ಸಾವಿರ ಕೋಟ ಹಗರಣದ ನಡೆದಿದೆ ಎಂದು ಬಿಜೆಪಿ ನಾಯಕ ಡಾ.ಅಶ್ವಥ್‌ ನಾರಾಯಣ್ ದಾಖಲೆ ಬಹಿರಂಗಪಡಿಸಿದ್ದರು. ಬಿಜೆಪಿ ನಾಯಕರ ಆರೋಪವನ್ನು ಇಂಧನ ಸಚಿವ ಕೆ,ಜೆ ಜಾರ್ಜ್‌ ತಳ್ಳಿ ಹಾಕಿದ್ದರು. ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರವಾಗಿ ಇಂಧನ ಸಚಿವ ಕೆ.ಜೆ ಜಾರ್ಜ್‌ ಯಾವುದೂ ಕಾನೂನಿನ ವಿರುದ್ಧವಾಗಿಲ್ಲ ಅಂತ ಯಾವುದೇ ದಾಖಲೆ ನೀಡದೆ ಹೇಳಿದ್ದಾರೆ. ಅವರು ಹೇಳಿರೋ ವಿಚಾರದಲ್ಲಿ 9 ಸುಳ್ಳುಗಳ ಬಗ್ಗೆ ದಾಖಲೆ ಸಹಿತ ಮುಂದೆ ಇಡ್ತಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಮಾಡದೆ, ಎಲ್ಲವನ್ನೂ ಉಲ್ಲಂಘನೆ ಮಾಡಲಾಗಿದೆ ಅಂತ ಸಚಿವ ಜಾರ್ಜ್ ಹಾಗೂ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಟಿ ಬಗ್ಗೆ ಅಶ್ವಥ್ ನಾರಾಯಣ್. ದಾಖಲೆ ಬಿಡುಗಡೆ ಮಾಡಿದ್ದಾರೆ. ಎಲ್ಲವೂ KTPP ಆಕ್ಟ್ ಪ್ರಕಾರವೇ ನಡೆದಿದೆ ಅಂತ ಸರ್ಕಾರ ಹೇಳುತ್ತದೆ. ಆದ್ರೆ ಟೆಂಡರ್‌ನಲ್ಲಿ ಅನೇಕ ಗೋಲ್ಮಾಲ್ ಆಗಿದೆ. ಬಿಡ್ಡಿಂಗ್ ಮಾಡುವ ಮೊದಲೇ 177 ಆಕ್ಷೇಪಣೆ ಬಂದಿದೆ. 200 ಕೋಟಿಗೂ ಹೆಚ್ಚು ಮೊತ್ತದ ಟೆಂಡರ್ ಆದರೆ, ಗ್ಲೋಬಲ್ ಟೆಂಡರ್ ಮಾಡಬೇಕು,…

Read More

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ ತುಘಲಕ್ ದರ್ಬಾರ್ ನಡೆಸಿ ಸಾಮಾನ್ಯ ಜನ ಜೀವಿಸಲು ಸಾಧ್ಯವಿಲ್ಲದಂತಹ ಸ್ಥಿತಿ‌ ನಿರ್ಮಾಣ ಮಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ. ಉಳಿದ ಹಿಂದೂಗಳು ಏನು ದ್ರೋಹ ಮಾಡಿದ್ದಾರೆ? ಅಂತ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ. ನಾವು ಮುಸ್ಲಿಮರ ವಿರೋಧಿಗಳಲ್ಲ, ಆದರೆ ಎಲ್ಲರನ್ನೂ ಸರಿ ಸಮನಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು. ಹಾಲು, ವಿದ್ಯುತ್, ಮೆಟ್ರೋ, ನೋಂದಣಿ ವೆಚ್ಚ ಸೇರಿ ಎಲ್ಲಾ ದರ ಏರಿಕೆ ಮಾಡಿದ್ದಾರೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ದಿನಬಳಕೆಯ ವಸ್ತುಗಳನ್ನು ಕಾಂಗ್ರೆಸ್ ಸರ್ಕಾರ ಏರಿಸಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ, ಆದ್ದರಿಂದ ಬೆಲೆ ಏರಿಕೆ ಹಿಂಪಡೆಯಬೇಕು ಅಂತಾ ನಾವು ನಾಳೆ ಅಹೋ ರಾತ್ರಿ ಧರಣಿ ಮಾಡುತ್ತಿದ್ದೇವೆ. ನಾನೂ ಕೂಡಾ ಧರಣಿಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು. ಇನ್ನೂ ಕಾಂಗ್ರೆಸ್ ನಲ್ಲಿ ಸಿಎಂ…

Read More

ಸಾಕುಪ್ರಾಣಿಗಳನ್ನು ತಮ್ಮ ಮನೆಯ ಭಾಗವೆಂದು ಪರಿಗಣಿಸುವ ಅನೇಕ ಜನರಿದ್ದಾರೆ. ಅವುಗಳನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳಲಾಗುತ್ತದೆ, ಸ್ನಾನ ಮಾಡಿಸಿ, ಚೆನ್ನಾಗಿ ಊಟ ಹಾಕಲಾಗುತ್ತದೆ. ಹೆಚ್ಚುವರಿಯಾಗಿ, ಕೆಲವರು ತಮ್ಮ ಸಾಕುಪ್ರಾಣಿಗಳನ್ನು ಹತ್ತಿರಕ್ಕೆ ತರಲು ಚುಂಬಿಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಸಾಕುಪ್ರಾಣಿಗಳಿಗೆ ಚುಂಬನ ನೀಡುವುದು ಆರೋಗ್ಯಕರವೇ? ಇದರಿಂದ ಏನಾದರೂ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ? ಈಗ ತಜ್ಞರು ಇದರ ಬಗ್ಗೆ ಏನು ಹೇಳುತ್ತಾರೆಂದು ತಿಳಿದುಕೊಳ್ಳೋಣ. ಅನೇಕ ಜನರು ನಾಯಿಗಳು, ಬೆಕ್ಕುಗಳು, ಮೊಲಗಳು ಮತ್ತು ಗಿಳಿಗಳಂತಹ ಪ್ರಾಣಿಗಳನ್ನು ಪ್ರೀತಿಸುತ್ತಾರೆ ಮತ್ತು ಪೋಷಿಸುತ್ತಾರೆ. ಆದರೆ ಕೆಲವರು ಅವುಗಳನ್ನು ಚುಂಬಿಸುವುದಲ್ಲದೆ, ಅವುಗಳನ್ನು ತಮ್ಮೊಂದಿಗೆ ಮಲಗಿಸುತ್ತಾರೆ. ಈ ಬಾಂಧವ್ಯ ಬಲವಾಗಿರುವುದರಿಂದ, ಅವರು ತಮ್ಮ ಸಾಕುಪ್ರಾಣಿಗಳ ಮೇಲೆ ಅಪಾರ ಪ್ರೀತಿಯನ್ನು ಬೆಳೆಸಿಕೊಳ್ಳುತ್ತಾರೆ. ಅವರೊಂದಿಗೆ ಮಾತನಾಡುವುದು, ಆಟವಾಡುವುದು ಮತ್ತು ಒಂಟಿತನವನ್ನು ಹೋಗಲಾಡಿಸುವುದು ಮಾನಸಿಕ ಶಾಂತಿಯನ್ನು ತರುತ್ತದೆ. ಆದರೆ, ಈ ಪ್ರೀತಿ ಕೆಲವೊಮ್ಮೆ ನಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಸಾಕುಪ್ರಾಣಿಗಳ ದೇಹದ ಮೇಲೆ ಮತ್ತು ಬಾಯಿಯಲ್ಲಿ ಹಲವು ರೀತಿಯ ಸೂಕ್ಷ್ಮಜೀವಿಗಳು, ಬ್ಯಾಕ್ಟೀರಿಯಾಗಳು ಮತ್ತು ವೈರಸ್‌ಗಳಿವೆ. ಇವುಗಳನ್ನು ಚುಂಬಿಸುವುದರಿಂದ ಅವು…

Read More

ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಕುರಿತು ನಡೆಗೆ ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರನ್ನು ಉಚ್ಚಾಟಿಸಿರುವುದು ಬಿಜೆಪಿ ಮೇಲೆ , ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದರು. ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಯತ್ನಾಳ್ ಅವರಿಗೆ ಸಾಕಷ್ಟು ಬೆಂಬಲವಿದೆ. ಅವರಂತಹ ಬಲಿಷ್ಠ ನಾಯಕನನ್ನು ಹೊರಹಾಕುವುದರಿಂದ ಪಂಚಮಸಾಲಿ ಸಮುದಾಯವನ್ನು ಮಾತ್ರವಲ್ಲದೆ ಇತರ ಸಮುದಾಯಗಳ ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದರು. https://www.youtube.com/watch?v=2Fs8GFpyaEI ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ, ಆದರೆ, ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Read More

ಟೈಟಲ್ ಟ್ರ್ಯಾಕ್ ಮೂಲಕ ಕನ್ನಡ ಪ್ರೇಕ್ಷಕರನ್ನು ಕುಣಿಸಿರುವ ಎಕ್ಕ ಸಿನಿಮಾ ಅಂಗಳದಿಂದ ಲೇಟೆಸ್ಟ್ ಸಮಾಚಾರ ಹೊರಬಿದ್ದಿದೆ. ಯುವ ಎರಡನೇ ಸಿನಿಮಾವನ್ನು ಜೂನ್ 6ಕ್ಕೆ ಬೆಳ್ಳಿತೆರೆಗೆ ಅಖಾಡಕ್ಕೆ ಇಳಿಸೋದಿಕ್ಕೆ ಚಿತ್ರತಂಡ ಭರದಿಂದ ಚಿತ್ರೀಕರಣ ನಡೆಸುತ್ತಿದೆ. ಈಗಾಗಲೇ ಎಕ್ಕ ಚಿತ್ರದ 80 ರಿಂದ 85ರಷ್ಟು ಚಿತ್ರೀಕರಣ ಮುಕ್ತಾಯವಾಗಿದ್ದು, ಬಾಕಿ ಉಳಿದ 15ರಷ್ಟು ಶೂಟಿಂಗ್ ಗಾಗಿ ಚಿತ್ರತಂಡ ವಾರಾಣಾಸಿಗೆ ಹಾರಿಸಿದೆ. ಎಕ್ಕ ಸಿನಿಮಾದ ಶೂಟಿಂಗ್ ಇಂದಿನಿಂದ ವಾರಾಣಾಸಿಯಲ್ಲಿ ಶುರುವಾಗಿದೆ. ಬಾಕಿ ಉಳಿದಿರುವ ಆಕ್ಷನ್ ಸೀಕ್ವೆನ್ಸ್ ಹಾಗೂ ಸಾಂಗ್ ಚಿತ್ರೀಕರಣವನ್ನು ಚಿತ್ರತಂಡ ನಡೆಸುತ್ತಿದೆ. ಏಪ್ರಿಲ್ ತಿಂಗಳಾತ್ಯಂತಕ್ಕೆ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರತಂಡ ನಂತರ ಪ್ರಚಾರದ ಕಹಳೆ ಮೊಳಗಿಸಲು ಯೋಜನೆ ಹಾಕಿಕೊಂಡಿದೆ. ಇಡೀ ಚಿತ್ರತಂಡ ಹಾಗೂ ಪಿಆರ್ಕೆ ಪ್ರೊಡಕ್ಷನ್ಸ್, ಕೆಆರ್ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟುಗೂಡಿ ವೇಗವಾಗಿ ಕೆಲಸ ಮಾಡುತ್ತಿರುವುದು ಗೊತ್ತಾಗುತ್ತಿದೆ. ಎಕ್ಕ ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾ. ರೋಹಿತ್ ಪದಕಿ ಸಾರಥ್ಯದಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಚಿತ್ರದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ…

Read More

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಬೀಸಿದೆ. ಇಂದಿನಿಂದ, ಸೌರಾಷ್ಟ್ರ ಮತ್ತು ಕಚ್‌ನ ಕೆಲವು ಪ್ರದೇಶಗಳಲ್ಲಿ ಉಷ್ಣ ಅಲೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ. ಅಸ್ಸಾಂನ ಕೆಲವು ಪ್ರದೇಶಗಳಲ್ಲಿ ಇಂದು ಬಿಸಿ ಮತ್ತು ಆರ್ದ್ರ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಬೆಂಗಳೂರಿಗೆ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಏಪ್ರಿಲ್ 4 ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ.

Read More

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಡೆವಿಲ್‌ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಮೈಸೂರಿನಲ್ಲಿ ಶೂಟಿಂಗ್‌ ಮುಗಿಸಿ ರಾಜಸ್ಥಾನಕ್ಕೆ ಹಾರಿದ್ದ ಚಿತ್ರತಂಡ ಅಲ್ಲಿ ಒಂದು ವಾರ ಚಿತ್ರೀಕರಣ ನಡೆಸಿದೆ. ಇಂದು ರಾಜಸ್ಥಾನದಲ್ಲಿ ಡೆವಿಲ್‌ ಚಿತ್ರದ ಮೂರನೇ ಹಂತದ ಚಿತ್ರೀಕರಣ ಮುಕ್ತಾಯಗೊಳ್ಳಲಿದ್ದು, ನಾಳೆ ದರ್ಶನ್‌ ಅಂಡ್‌ ಟೀಂ ಬೆಂಗಳೂರಿಗೆ ಬರಲಿದ್ದಾರೆ. ಡೆವಿಲ್‌ ಚಿತ್ರದ ಮುಂದಿನ ಹಂತದ ಚಿತ್ರೀಕರಣ ಹೈದ್ರಾಬಾದ್‌ ನಲ್ಲಿ ನಡೆಯಲಿದೆಯಂತೆ. ಈ ವರ್ಷವೇ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಭರದಿಂದ ಶೂಟಿಂಗ್‌ ಮಾಡ್ತಿದೆ. ಒಂದ್ಕಡೆ ಸಿನಿಮಾದ ಶೂಟಿಂಗ್‌ ಕೆಲಸದ ನಡುವೆ ದರ್ಶನ್‌ ಗೆ ಮತ್ತೊಮ್ಮೆ ಟೆನ್ಷನ್‌ ಶುರುವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್  ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ ನಾಳೆ ನಡೆಸಲಿದೆ. ಡಿಸೆಂಬರ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್​ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಕೆಲವರಿಗೆ ಜಾಮೀನು ಮಂಜೂರು…

Read More

ತುಮಕೂರು: “ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ತುಮಕೂರಿನ ಸಿದ್ದಗಂಗಾಮಠದಲ್ಲಿ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118 ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. “ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡುವ ವಿಚಾರ ತರಬೇಕು ಎಂದು ರಾಜ್ಯದ ಜನರ ಹಾಗೂ ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡುತ್ತೇನೆ. ಶ್ರೀ ಶಿವಕುಮಾರ ಸ್ವಾಮೀಜಿಗಳು ಈ ಮಠದ ದಾಸೋಹ ಪರಿಕಲ್ಪನೆ ಮೂಲಕ ಅನೇಕ ಸಾಧಕರನ್ನು ಸಮಾಜಕ್ಕೆ ನೀಡಿದ ಪರಮ ಪೂಜ್ಯರು ಹಾಗೂ ಸಿದ್ದಗಂಗಾ ಮಠ ಪವಿತ್ರ ಸ್ಥಳ” ಎಂದು ಹೇಳಿದರು. “ಅಮ್ಮನ…

Read More