ಬಾಲಿವುಡ್ ಗ್ರೀಡ್ ಗಾಡ್ ಖ್ಯಾತಿಯ ಹೃತಿಕ್ ರೋಷನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಡ್ಯಾನ್ಸಿಂಗ್ ಕಿಂಗ್ ಡೈರೆಕ್ಟರ್ ಕ್ಯಾಪ್ ಕುರ್ಚಿ ಅಲಂಕರಿಸಲು ರೆಡಿಯಾಗಿದ್ದಾರೆ. ಸೂಪರ್ ಹೀರೋ ಕ್ರಿಶ್-4 ಮೂಲಕ ಹೀರೋ ಹೃತಿಕ್ ರೋಷನ್ ಡೈರೆಕ್ಟರ್ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕ್ರಿಶ್, ಇಂಡಿಯನ್ ಸಿನಿರಂಗದ ಸೂಪರ್ ಹಿಟ್ ಸರಣಿ ಸಿನಿಮಾ. 2006ರಲ್ಲಿ ಕ್ರಿಶ್ ಮೊದಲ ಭಾಗವನ್ನು ಹೃತಿಕ್ ತಂದೆ ನಿರ್ದೇಶಿಸಿ, ನಿರ್ಮಿಸಿದ್ದರು. ಮುಖಕ್ಕೆ ಮಾಸ್ಕ್ ಧರಿಸಿ ಸೂಪರ್ ಹೀರೋ ಆಗಿ ಗ್ರೀಕ್ ಗಾಡ್ ದಾಖಲೆ ಬರೆದಿದ್ದರು. ಆದಾದ 12 ವರ್ಷಗಳ ನಂತ್ರ ಬಂದ ಕ್ರಿಶ್-3 ಸಿನಿಮಾ ಕೂಡ ಗಲ್ಲಪೆಟ್ಟಿಗೆಯಲ್ಲಿ ಭರ್ಜರಿ ಕಮಾಯ್ ಮಾಡಿತ್ತು. ಈ ಚಿತ್ರಕ್ಕೂ ಕೂಡ ರಾಕೇಶ್ ರೋಷನ್ ಆಕ್ಷನ್ ಕಟ್ ಹೇಳಿದ್ದರು. ಈಗ ರೆಡಿಯಾಗ್ತಿರುವ ಕ್ರಿಶ್-4 ಗೆ ಹೃತಿಕ್ ರೋಷನ್ ಸಾರಥಿ ಅನ್ನೋದೇ ವಿಶೇಷ. ವಾರ್-2 ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಹೃತಿಕ್ ರೋಷನ್ ಕ್ರಿಶ್-4 ಅಖಾಡಕ್ಕೆ ಇಳಿಯಲು ರೆಡಿಯಾಗಿದ್ದಾರೆ. ಚಿತ್ರರಂಗಕ್ಕೆ ಬಂದ ಹೊಸದರಲ್ಲಿ ತಂದೆ ರಾಕೇಶ್ ರೋಷನ್…
Author: Author AIN
ವಿಜಯಪುರ : ಯತ್ನಾಳ್ ಉಚ್ಚಾಟನೆಗೆ ವಿಜಯಪುರ ಜಿಲ್ಲಾ ಬಿಜೆಪಿ ಕೋರ್ ಕಮೀಟಿಯಿಂದ ಠರಾವು ಪಾಸು ಮಾಡಲಾಗಿದೆ. ಯತ್ನಾಳ್ ಉಚ್ಚಾಟನೆ ಸರ್ವಾನುಮತದಿಂದ ಅಂಗಿಕರಿಸಲಾಗಿದೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿಯಿಂದ ಠರಾವು ಪಾಸು ಮಾಡಿದ್ದಾರೆ. ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಶಿಸ್ತು ಸಮಿತಿಯಿಂದ ಆದೇಶವಾಗಿದೆ. ನಾವು ಉಚ್ಚಾಟನೆಯನ್ನ ಅಂಗೀಕರಿಸಿದ್ದೇವೆ ಎಂದು ಜಿಲ್ಲಾ ಬಿಜೆಪಿ ಕೋರ್ ಕಮೀಟಿಯಿಂದ ಠರಾವು ಪಾಸಾಗಿದೆ. https://ainkannada.com/bjp-leader-suresh-biradar-defends-yatnals-expulsion/ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಬದಲಿಗೆ ಮಾಜಿ ಎಮ್ಎಲ್ ಸಿ ಅರುಣ ಶಹಾಪುರ ಠರಾವು ಓದಿದ್ದಾರೆ.
ವಿಜಯಪುರ: ಒಂದು ಕಡೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಖಂಡಿಸಿ ಪ್ರತಿಭಟನೆ ನಡೆಯುತಿದ್ದರೆ. ಇತ್ತ ವಿಜಯೇಂದ್ರ ಆಪ್ತರು ಸುದ್ದಿಗೋಷ್ಟಿ ನಡೆಸಿದ್ದಾರೆ. ಯತ್ನಾಳ್ ಉಚ್ಚಾಟನೆ ಸಮರ್ಥಿಸಿಕೊಂಡಿರುವ ಬಿಜೆಪಿ ಮುಖಂಡ ಸುರೇಶ ಬಿರಾದಾರ್ ನಿನ್ನೆ ಯತ್ನಾಳ್ ಪರ ಪಂಚಮಸಾಲಿ ಪ್ರತಿಭಟನೆ ಖಂಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿನ್ನೆ ಪ್ರತಿಭಟನೆ ಪಂಚಮಸಾಲಿ ಸಮುದಾಯವನ್ನ ಇಕ್ಕಟ್ಟಿಗೆ ಸಿಲುಕಿಸಿದೆ. ನಿನ್ನೆ ಯತ್ನಾಳ್ ಬ್ಯಾಂಕ್ ನೌಕರರೇ ಹೆಚ್ಚಾಗಿದ್ದರು. ನಿನ್ನೆ ನಡೆದದ್ದು ಪಂಚಮಸಾಲಿ ಹೋರಾಟ ಅಲ್ಲ, ವಿಜಯೇಂದ್ರ, ಯಡಿಯೂರಪ್ಪರನ್ನ ಟಾರ್ಗೆಟ್ ಮಾಡಲಾಗ್ತಿದೆ. ವಿನಾಕಾರಣ ಬಿ ಎಸ್ ವೈ ಕುಟುಂಬನ್ನ ಲಿಂಗಾಯತ ವಿರೋಧಿ, ಭ್ರಷ್ಟಾಚಾರಿಗಳು ಎಂದು ಬಿಂಬಿಸಲಾಗ್ತಿದೆ. ಪ್ರತಿಭಟನೆಗಳಲ್ಲಿ ಬಿ ಎಸ್ ವೈ ಹಾಗೂ ವಿಜಯೇಂದ್ರ ಪೋಟೊಗಳಿಗೆ ಅವಮಾನ ಮಾಡಲಾಗಿದೆ, ಇದು ಸರಿಯಲ್ಲ, ಯತ್ನಾಳ್ ಮಾತುಗಳನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು, ಮುಂದೆ ಒಳ್ಳೆ ಭವಿಷ್ಯ ಇದೆ ಎಂದರು. https://ainkannada.com/panchamasali-community-protests-against-yatnals-expulsion/ ಇನ್ನೂ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ ವಿಚಾರವಾಗಿ ಪ್ರತಿಕ್ರಿಯಿಸಿ, 174 ಪದಾಧಿಕಾರಿಗಳ ರಾಜೀನಾಮೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2025 ಪಂದ್ಯವು ಶುಕ್ರವಾರ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಕ್ರಿಕೆಟಿಗರಾದ ಅಂಬಟಿ ರಾಯುಡು ಮತ್ತು ಎಸ್ ಬದ್ರಿನಾಥ್ ಆರ್ಸಿಬಿ ವಿರುದ್ಧ ಜೋಕ್ಗಳನ್ನು ಸಿಡಿಸಿ ನಕ್ಕರು. ಈ ಬಾರಿ ಆರ್ಸಿಬಿ ಟ್ರೋಫಿ ಗೆಲ್ಲುವ ಕನಸು ನನಸಾಗುತ್ತದೆಯೇ ಎಂದು ಬದರಿನಾಥ್ ಕೇಳಿದಾಗ, ರಾಯುಡು ಆಟಗಾರರು ನಗುತ್ತಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಇಬ್ಬರು ಮಾಜಿ ಸಿಎಸ್ಕೆ ಆಟಗಾರರು ಆರ್ಸಿಬಿ ಟ್ರೋಫಿ ಗೆಲ್ಲಲು ಹೋರಾಡಬೇಕಾದ ಹೋರಾಟದ ಬಗ್ಗೆ ಚರ್ಚಿಸಿದರು. “ಟ್ರೋಫಿ ಗೆಲ್ಲಲು ಆರ್ಸಿಬಿ ಹೋರಾಡುವುದನ್ನು ನೋಡಲು ನನಗೆ ಯಾವಾಗಲೂ ಇಷ್ಟ” ಎಂದು ರಾಯುಡು ಈ ಪ್ರಶ್ನೆಗೆ ಉತ್ತರಿಸಿದರು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಆರ್ಸಿಬಿ ಒಂದು ದಿನ ಟ್ರೋಫಿ ಗೆಲ್ಲಬೇಕೆಂದು ನಾನು ಬಯಸುತ್ತೇನೆ, ಆದರೆ ಈ ವರ್ಷ ಅಲ್ಲ! ವಾಸ್ತವವಾಗಿ, ಐಪಿಎಲ್ಗೆ ನಿರಂತರವಾಗಿ ನಿರೀಕ್ಷೆಗಳನ್ನು ಹೆಚ್ಚಿಸುವ ಇಂತಹ ತಂಡದ ಅಗತ್ಯವಿದೆ.…
ಬೆಂಗಳೂರು: ರೀಲ್ಸ್ ಹುಚ್ಚಿಗೆ ಮಚ್ಚು ಹಿಡಿದು ಪೋಸ್ ಕೊಟ್ಟಿದ್ದ ಮಚ್ಚೇಶ್ವರರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ರಜತ್ ಹಾಗೂ ವಿನಯ್ ಗೌಡಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮುನ್ನ, ಕೋರ್ಟ್ ಇಬ್ಬರು ಆರೋಪಿಗಳಿಗೆ ಏಪ್ರಿಲ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. 10ಸಾವಿರ ರೂ. ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ವಿಧಿಸಿದೆ. ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ ವೇಳೆ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ಆದರೆ ಆರೋಪಿಗಳ ಪರ ವಾದ ಮಂಡಿಸಿದ ವಕೀಲ, ಸರ್ಚ್ ವಾರಂಟ್ ತೆಗೆದುಕೊಂಡು ಮನೆಯನ್ನೆಲ್ಲಾ ಸರ್ಚ್ ಮಾಡಿದ್ದಾರೆ. ಮುಂದೆ ಏನೇ ಇದ್ದರೂ ಸಹಕಾರ ನೀಡ್ತಾರೆ. ವಿನಯ್ ಗೆ ಭಾನುವಾರ ಚಿತ್ರೀಕರಣ ಸಹ ಇದೆ. ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅವರು ಚಿತ್ರೀಕರಣದಲ್ಲಿ ಭಾಗಿ ಆಗಬೇಕಾದ ಅವಶ್ಯಕತೆ ಇದೆ. ಅವರಿಗೆ ಕಣ್ಣಿನ ಸಮಸ್ಯೆಯೂ ಇದೆ.…
ನವದೆಹಲಿ: ಕೇತಮಾರನ ಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಹಿನ್ನಡೆಯಾಗಿದೆ. ಹೌದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ. ಆರು ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯು ಸೋಮವಾರ ನ್ಯಾ.ಎನ್.ಎಸ್. ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಸೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ 1985 ರಲ್ಲಿಯೇ ಕ್ರಯಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ, ತಹಸೀಲ್ದಾರ್ ನೋಟಿಸ್ಗೆ ತಡೆ ನೀಡಬೇಕು ಎಂದು ಕೋರಿದ್ದರು. ಹೀಗಾಗಿ ಹೈಕೋರ್ಟ್ , ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ…
ರೀಲ್ಸ್ ಶೋಕಿಗೆ ಬಿದ್ದು ಜೈಲು ಕಂಬಿ ಹಿಂದೆ ಲಾಕ್ ಆಗಿರುವ ಮಚ್ಚೇಶ್ವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ಯುಗಾದಿ ಹಬ್ಬಕ್ಕೆ ಹೋಳಿಗೆ ತಿನ್ನಬೇಕಿದ್ದವರು ಜೈಲಲ್ಲಿ ಮುದ್ದೇ ಮುರಿಯುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಮಚ್ಚು ಹಿಡಿದು ಕ್ಯಾಮೆರಾ ಫೋಸ್ ಕೊಟ್ಟವರಿಗೆ ಖಾಕಿ ಸರಿಯಾಗಿಯೇ ಡ್ರಿಲ್ ಮಾಡ್ತಿದೆ. https://www.youtube.com/watch?v=UvHKZTUr8Ic ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಜತ್ ಮತ್ತು ವಿನಯ್ ಗೌಡರನ್ನು 24ನೇ ಎಸಿಎಂಎಂ ಕೋರ್ಟ್ ಏಪ್ರಿಲ್ 9ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಯರು ಮಚ್ಚೇಶ್ವರಿಗೆ ಇನ್ನೂ 12 ದಿನ ಕಾಲ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ. https://www.youtube.com/watch?v=KL2Axyw7VCs&ab_channel=AINKannada ಮುಚ್ಚು ಹಿಡಿದು ರೋಡ್ ನಲ್ಲಿಯೇ ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ಗೌಡ ಇಬ್ಬರನ್ನು ಪೊಲೀಸ್ ಬಂಧಿಸಿ ತನಿಖೆಯನ್ನು ಚುರುಕುಗೊಳಿಸಿದೆ. ಇದೂವರೆಗೂ ಒರಿಜಿನಲ್ ಮಚ್ಚು ಸಿಗದೇ ಇರೋ ಕಾರಣ ಆರೋಪಿಗಳು ಮತ್ತಷ್ಟು ಫಜೀತಿ ಸಿಲುಕಿದ್ದಾರೆ.…
ನವದೆಹಲಿ: ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಮ್ಮ ವೈಫಲ್ಯ ಮುಚ್ಚಿಕೊಂಡು ಸರ್ಕಾರ ಕೊಡಬೇಕಾದ ಪ್ರೋತ್ಸಾಹಧನವನ್ನು ಕೆಎಂಎಫ್ಗೆ 4 ರೂ. ಹಾಲಿನ ದರ ಹೆಚ್ಚಳ ಮಾಡಿ, ಜನರ ಮೇಲೆ ಭಾರ ಹೇರಿದೆ. ವರ್ಷದಲ್ಲಿ ಮೂರು ಬಾರಿ 9 ರೂ. ಹೆಚ್ಚಳ ಮಾಡಿದ್ದಾರೆ. ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ. ರಾಜ್ಯವನ್ನು ದಿವಾಳಿ ಮಾಡಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯವನ್ನು ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಭಂಡತನಕ್ಕೆ ಬಿದ್ದಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಡಿಜಿಟಲ್ ಮೀಟರ್ ಅಳವಡಿಕೆ ದೊಡ್ಡ ಹಗರಣವಾಗಿದೆ. ಪೆಟ್ರೋಲ್, ಡಿಸೇಲ್, ಮುದ್ರಾಕ ನೋಂದಣಿ ಶುಲ್ಕ ಎಲ್ಲವನನ್ನೂ ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ದರವಂತೂ ಲೆಕ್ಕವಿಲ್ಲದಷ್ಟು ಹೆಚ್ಚಳ ಮಾಡಿದ್ದಾರೆ. ಕಳೆದ ವರ್ಷ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿನ ತೆರಿಗೆ ಭಾರವನ್ನು ಜನರ ಮೇಲೆ ಹಾಕಿದ್ದಾರೆ.…
ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಭೀಕರ ವಿನಾಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಭೂಕಂಪದ ನಂತರದ ಪರಿಸ್ಥಿತಿಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಭಾರತ ಎಲ್ಲಾ ರೀತಿಯಲ್ಲೂ ನೆರವು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. https://x.com/narendramodi/status/1905534514505678980?ref_src=twsrc%5Etfw%7Ctwcamp%5Etweetembed%7Ctwterm%5E1905534514505678980%7Ctwgr%5Ec4e034a9929f6eb049de6b95f675fbbc9161b299%7Ctwcon%5Es1_&ref_url=https%3A%2F%2Ftv9telugu.com%2Fnational%2Fthailand-myanmar-earthquake-pm-narendra-modi-expresses-grief-1499976.html ಈ ನಿಟ್ಟಿನಲ್ಲಿ, ಭಾರತೀಯ ಅಧಿಕಾರಿಗಳಿಗೆ ಸಿದ್ಧರಾಗಿರಲು ಸೂಚನೆ ನೀಡಲಾಗಿದೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಮಾಲೋಚನೆಗಳನ್ನು ಮುಂದುವರೆಸುವ ಕುರಿತು ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚೆ ನಡೆಸಲಾಯಿತು. ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಿಂದ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ಉಂಟಾದ ವಿನಾಶವು ಹೃದಯವಿದ್ರಾವಕವಾಗಿದೆ. ಮಾರ್ಚ್ 28 ರಂದು, ಮ್ಯಾನ್ಮಾರ್ನಲ್ಲಿ 7.7 ಮತ್ತು 6.4 ತೀವ್ರತೆಯ ಭೂಕಂಪಗಳು ಸಂಭವಿಸಿದವು. ಇದರ ಕೇಂದ್ರಬಿಂದುವು ರಾಜಧಾನಿ ನಗರದಿಂದ ಕೇವಲ 16 ಕಿಲೋಮೀಟರ್ ವಾಯುವ್ಯಕ್ಕೆ ಸಾಗಿಂಗ್ ಬಳಿ ಇದೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಮ್ಯಾನ್ಮಾರ್ ಭೂಕಂಪದಲ್ಲಿ ನೂರಾರು ಕಟ್ಟಡಗಳು ಕುಸಿದವು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ…
ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು. ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ “ವಾಮನ”. ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ ” ಕೈವಾ” ನನ್ನಿಷ್ಟದ ಚಿತ್ರ. “ವಾಮನ” ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ “ಮುದ್ದು ರಾಕ್ಷಸಿ” ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಬಂದು…