ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಭಾರತ ಇಂದು ಸೇಡು ತೀರಿಸಿಕೊಂಡಿದೆ. ಮಧ್ಯರಾತ್ರಿ ನಡೆದ ಆಪರೇಷನ್ ಸಿಂಧೂರ ಮಿಲಿಟಿರಿ ಕಾರ್ಯಾಚರಣೆಗೆ ಪಾಪಿ ಪಾಕಿಸ್ಥಾನ ಪತರುಗುಟ್ಟಿದೆ. ಪಾಕ್ ಆಕ್ರಮಿತ 9 ಭಯೋತ್ಪಾದನ ತಾಣಗಳನ್ನು ಕೇವಲ 25 ನಿಮಿಷದಲ್ಲಿ ಉಡೀಸ್ ಮಾಡಲಾಗಿದೆ. ಆಪರೇಷನ್ ಸಿಂಧೂರ ಎಂಬ ಹೆಸರಿನಡೆ ನಡೆದ ಈ ಕಾರ್ಯಾಚರಣೆಗೆ ಭಾರತಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಭಾರತೀಯ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ ಪಾಪಿ ಉಗ್ರರ ದ್ವಂಸಕ್ಕೆ ಇಟ್ಟ ಹೆಸರೇ ಆಪರೇಷನ್ ಸಿಂಧೂರ. ಸಿಂಧೂರ ಅಳಿಸಿದ ಉಗ್ರರು ಮತ್ತು ಪಾಕ್ ವಿರುದ್ಧ ಭಾರತ ನಡೆಸಿರುವ ಈ ಮಿಲಿಟರಿ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್’ ಹೆಸರಿಟ್ಟಿದ್ದೇ ಪ್ರಧಾನಿ ನರೇಂದ್ರ ಮೋದಿಯಂತೆ. ನಮ್ಮ ದೇಶದ ಸಂಸ್ಕೃತಿಯಲ್ಲಿ ಸಿಂಧೂರಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ರಕ್ಷಣೆ, ಶಕ್ತಿ, ಸೌಭಗ್ಯದ ಸಂಕೇತ ಸಿಂಧೂರ. ಇದೇ ಕಾರಣ ಅಂದು ಪಹಲ್ಗಾಮ್ದಲ್ಲಿ ನಡೆದ ದಾಳಿಯಲ್ಲಿ ಹೆಣ್ಣು ಮಕ್ಕಳ ಕುಂಕುಮ ಅಳಿಸಿ ಮೋದಿಗೆ ಹೋಗಿ ಹೇಳು ಎಂದಿದ್ದ ಉಗ್ರರಿಗೆ ಮೋದಿ ಅದೇ ಸಿಂಧೂರ ಹೆಸರನಲ್ಲಿ ನಿರ್ನಾಮ ಮಾಡಿದ್ದಾರೆ. ಆಪರೇಷನ್…
Author: Author AIN
ಐಪಿಎಲ್ 2025 ರ ಋತುವಿನ 57 ನೇ ಪಂದ್ಯವು ಮೇ 7 ರ ಬುಧವಾರ ನಡೆಯಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್ ದೃಷ್ಟಿಕೋನದಿಂದ ಈ ಪಂದ್ಯ ಕೋಲ್ಕತ್ತಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ ಒಂದು ಸೋಲಿನೊಂದಿಗೆ, KKR ಪ್ಲೇಆಫ್ನಿಂದ ಹೊರಬೀಳುತ್ತದೆ. ಮತ್ತೊಂದೆಡೆ, ಸಿಎಸ್ಕೆ ಈಗಾಗಲೇ ಅಗ್ರ 4 ರೇಸ್ನಿಂದ ಹೊರಗಿದೆ. ಆದರೆ, ಈಗ ತಂಡವು ಉಳಿದ ಪಂದ್ಯಗಳನ್ನು ಗೆದ್ದು ಮುಂದಿನ ಋತುವಿಗೆ ಉತ್ತಮ ಸಂಯೋಜನೆಯನ್ನು ಕಂಡುಕೊಳ್ಳುವ ಗುರಿಯನ್ನು ಹೊಂದಿದೆ. ಈ ಐಪಿಎಲ್ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಿಶ್ರ ಪ್ರದರ್ಶನ ನೀಡಿದೆ. ಮೂರು ಬಾರಿಯ ಚಾಂಪಿಯನ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ಗೆಲುವು, 5 ಸೋಲು ಮತ್ತು 1 ಡ್ರಾ ಸಾಧಿಸಿದೆ. ಹೀಗಾಗಿ, ಕೋಲ್ಕತ್ತಾ 11 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಚೆನ್ನೈ ತಂಡ 11 ಪಂದ್ಯಗಳಲ್ಲಿ ಕೇವಲ…
ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಪಾಪಿ ಪಾಕ್ ಮೇಲೆ ಪ್ರತಿಕಾರ ತೀರಿಸಿಕೊಂಡಿದೆ. ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ಏರ್ ಸ್ಟ್ರೈಕ್ ಸಕ್ಸಸ್ ಆಗಿದೆ. ಪಾಕಿಸ್ಥಾನದಲ್ಲಿರುವ 9 ಭಯೋತ್ಪಾದಕ ತಾಣಗಳು ಭಾರತೀಯ ಸೇನೆ ಉಡೀಸ್ ಮಾಡಿದೆ. ಭಾರತದ ಏರ್ ಸ್ಟ್ರೈಕ್ಗೆ 90ಕ್ಕೂ ಹೆಚ್ಚು ಉಗ್ರರು ಹತರಾಗಿರುವ ಮಾಹಿತಿ ಇದೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದು ಕೇವಲ 25 ನಿಮಿಷಯವಷ್ಟೇ. ಕೇವಲ 25 ನಿಮಿಷದಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ 5 ಸ್ಥಳ ಮತ್ತು ಪಾಕ್ನ ನಾಲ್ಕು ಸ್ಥಳ ಸೇರಿ ಉಗ್ರರ ನೆಲೆ, ಟ್ರೆನಿಂಗ್ ಕ್ಯಾಂಪ್ಗಳ ಮೇಲೆ ಏಕಕಾಲದಲ್ಲಿ 9 ದಾಳಿ ನಡೆಸಿದೆ. ಮಧ್ಯರಾತ್ರಿ 1.44 ಭಾರತ ಏರ್ ಸ್ರೈಕ್ ನಡೆಸಿ ಪಾಕ್ 9 ಸ್ಥಾನಗಳ ಮೇಲೆ ದಾಳಿ ನಡೆಸಿ ತನ್ನ ಪ್ರತೀಕಾರವನ್ನು ತೀರಿಸಿಕೊಂಡಿದೆ. ದಾಳಿ ಬಳಿಕ ಭಾರತ 3.10ಕ್ಕೆ ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಾಹಿತಿ ನೀಡಿದೆ. 2.30ಕ್ಕೆ ರಾಜನಾಥ್ ಸಿಂಗ್ ಟ್ವೀಟ್! ಭಾರತ ಪಾಕಿಸ್ತಾನದ…
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಬುಧವಾರ “ಆಪರೇಷನ್ ಸಿಂಧೂರ್” ಅನ್ನು ಪ್ರಾರಂಭಿಸಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕ ಮೂಲಸೌಕರ್ಯ ತಾಣಗಳ ಮೇಲೆ ಪಾಕಿಸ್ತಾನ ದಾಳಿ ಮಾಡಿತು. ಒಂಬತ್ತು ಭಯೋತ್ಪಾದ ಕ ಶಿಬಿರಗಳ ಮೇಲೆ ಏಕಕಾಲದಲ್ಲಿ ಬಾಂಬ್ಗಳನ್ನು ಬೀಳಿಸಲಾಯಿತು. ಪಾಕಿಸ್ತಾನದಲ್ಲಿ ನಾಲ್ಕು ಮತ್ತು ಪಿಒಕೆಯಲ್ಲಿ ಐದು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಮಧ್ಯರಾತ್ರಿ 1 ಗಂಟೆಯ ನಂತರ ಮಿಂಚಿನ ದಾಳಿ ನಡೆಸಿತು. ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ನಾಶಪಡಿಸಿತು. 8 ಕಿಲೋಮೀಟರ್ ನಿಂದ 100 ಕಿಲೋಮೀಟರ್ ವರೆಗೆ ಕ್ಷಿಪಣಿಗಳ ಮಳೆ ಸುರಿಯಿತು. ಭಾರತೀಯ ದಾಳಿಯಲ್ಲಿ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. https://ainkannada.com/if-you-get-nervous-pain-when-you-go-to-bed-at-night-dont-neglect-do-these-3-tests/ ಆದಾಗ್ಯೂ, ಚೀನಾ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಹೆಚ್ಚಿದ ಉದ್ವಿಗ್ನತೆಗೆ ಪ್ರತಿಕ್ರಿಯೆಯಾಗಿ ಎರಡೂ ಕಡೆಯವರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿದೆ. ಪಾಕಿಸ್ತಾನದ ಆಪ್ತ ಮಿತ್ರ ರಾಷ್ಟ್ರವಾದ…
ಅಮಾಯಕರ ಬಲಿ ಪಡೆದ ಉಗ್ರರ ವಿರುದ್ಧ ಭಾರತ ಕೊನೆಗೂ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22ರಂದು ಪಹಲ್ಗಾಮ್ನ ಬೈಸರನ್ನಲ್ಲಿ ಅಮಾಯಕ ಹಿಂದೂಗಳ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಪೈಶಾಚಿಕ ದಾಳಿ ನಡೆಸಿ, ಬರೋಬ್ಬರಿ 26 ಮಂದಿಯ ಜೀವವನ್ನು ತೆಗೆದಿದ್ದರು. ಈ ಕೃತ್ಯದ ಬೆನ್ನಲ್ಲೇ ಇಡೀ ದೇಶ ಪಾಕಿಸ್ತಾನದ ಮೇಲೆ ಕೆಂಡ ಕಾರಿತ್ತು. ಒಂದು ಕಡೆ ಪಾಪಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲೇಬೇಕು ಅಂತ ಆಕ್ರೋಶ ವ್ಯಕ್ತವಾಗುತ್ತಿತ್ತು. ಮತ್ತೊಂದು ಕಡೆ ಉಗ್ರರನ್ನು ಉಡಾಯಿಸಬೇಕೆಂದು ಭಾರತ ಸರ್ಕಾರ ಯುದ್ಧಕ್ಕೆ ತಯಾರಿ ಮಾಡಿಕೊಳ್ಳುತ್ತಿತ್ತು. ಅದರಂತೆ ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ’ ಆರಂಭಿಸಿವೆ. ಈ ಆಪರೇಷನ್ ಸಿಂಧೂರಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕೇವಲ 23 ನಿಮಿಷದಲ್ಲಿ ಪಾಕ್ನ 9 ನೆಲೆಯನ್ನು ಉಡೀಸ್ ಮಾಡಿದೆ. https://ainkannada.com/if-you-get-nervous-pain-when-you-go-to-bed-at-night-dont-neglect-do-these-3-tests/ ಜಸ್ಟ್ 23 ನಿಮಿಷದಲ್ಲೇ 70 ಉಗ್ರರು…
ಬೆಂಗಳೂರು: ಅಮಾಯಕರ ಬಲಿ ಪಡೆದ ಉಗ್ರರ ವಿರುದ್ಧ ಭಾರತ ಕೊನೆಗೂ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22ರಂದು ಪಹಲ್ಗಾಮ್ನ ಬೈಸರನ್ನಲ್ಲಿ ಅಮಾಯಕ ಹಿಂದೂಗಳ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಪೈಶಾಚಿಕ ದಾಳಿ ನಡೆಸಿ, ಬರೋಬ್ಬರಿ 26 ಮಂದಿಯ ಜೀವವನ್ನು ತೆಗೆದಿದ್ದರು. ಈ ಕೃತ್ಯದ ಬೆನ್ನಲ್ಲೇ ಇಡೀ ದೇಶ ಪಾಕಿಸ್ತಾನದ ಮೇಲೆ ಕೆಂಡ ಕಾರಿತ್ತು. ಅದರಂತೆ ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. https://ainkannada.com/if-you-get-nervous-pain-when-you-go-to-bed-at-night-dont-neglect-do-these-3-tests/ ಭಾರತದ ಸೇನಾ ಕಾರ್ಯಾಚರಣೆಯಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಯೋಧರಿಗೆ ಹೊಗಳಿಕೆಯ ಮಹಾಪೂರವೇ ಹರಿದುಬರುತ್ತಿದೆ, ಈ ನಡುವೆ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡಿದ್ದು ಮತ್ತೆ ಎಡವಟ್ಟು ಮಾಡಿಕೊಂಡಿದೆ. ʻಆಪರೇಷನ್ ಸಿಂಧೂರʼ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಮಹಾತ್ಮ ಗಾಂಧಿ ಅವರ ʻಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿʼ ಎಂಬ ಸಂದೇಶವನ್ನು ಹಂಚಿಕೊಂಡಿತ್ತು. ಕಾಂಗ್ರೆಸ್ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ…
ನವದೆಹಲಿ: ಭಾರತೀಯ ಸೇನೆ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಲಾಗಿದೆ. ಈ ದಾಳಿ ಸಂದರ್ಭದಲ್ಲೇ ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. https://twitter.com/AmitShah/status/1919967418241229134 ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. https://ainkannada.com/if-you-get-nervous-pain-when-you-go-to-bed-at-night-dont-neglect-do-these-3-tests/ ಪಹಲ್ಗಾಮ್ ಉಗ್ರರ ದಾಳಿಗೆ ಪತ್ರೀಕಾರವಾಗಿ ಇಂದು ತಡರಾತ್ರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಸೇನಾಯು ಪಾಕಿಸ್ತಾನದ ೯ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಪಂಚದಾದ್ಯಂತದ ಅನೇಕ ದೇಶಗಳು ವಿದೇಶಿಯರಿಗೆ ವೀಸಾ ಮುಕ್ತ ಪ್ರವೇಶವನ್ನು ನೀಡಿವೆ. ಇದರ ಮೂಲಕ, ನೀವು ಪಾಸ್ಪೋರ್ಟ್ ಸಹಾಯದಿಂದ ವೀಸಾ ಇಲ್ಲದೆ ಯಾವುದೇ ದೇಶಕ್ಕೆ ಪ್ರಯಾಣಿಸಬಹುದು. ಆದಾಗ್ಯೂ, ವೀಸಾ ಇಲ್ಲದೆ ದೇಶಕ್ಕೆ ಪ್ರಯಾಣಿಸುವ ಅಧಿಕಾರವು ನಿಮ್ಮ ಪಾಸ್ಪೋರ್ಟ್ ಎಷ್ಟು ಪ್ರಬಲವಾಗಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಹೆನ್ಲಿ ಪಾಸ್ಪೋರ್ಟ್ ಸೂಚ್ಯಂಕದ ಪ್ರಕಾರ, 2025 ರಲ್ಲಿ ಭಾರತದ ಪಾಸ್ಪೋರ್ಟ್ ಶ್ರೇಯಾಂಕ 81 ನೇ ಸ್ಥಾನಕ್ಕೆ ಕುಸಿದಿದೆ. ಇದು ಭಾರತೀಯ ನಾಗರಿಕರು ವೀಸಾ ಇಲ್ಲದೆ ಪ್ರಪಂಚದಾದ್ಯಂತದ ದೇಶಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಸೀಮಿತಗೊಳಿಸಿದೆ. ೨೦೨೪ ರಲ್ಲಿ ಭಾರತದ ಶ್ರೇಯಾಂಕ ೮೦. ಯುರೋಪ್, ಯುನೈಟೆಡ್ ಸ್ಟೇಟ್ಸ್ ಅಥವಾ ಯುನೈಟೆಡ್ ಕಿಂಗ್ಡಮ್ನಂತಹ ಜನಪ್ರಿಯ ತಾಣಗಳಿಗೆ ಭೇಟಿ ನೀಡಲು ಭಾರತೀಯ ನಾಗರಿಕರು ವೀಸಾ ಪಡೆಯಬೇಕಾಗಬಹುದು. ಭಾರತೀಯರು ಇನ್ನೂ 58 ದೇಶಗಳಿಗೆ ವೀಸಾ ಇಲ್ಲದೆ ಪ್ರಯಾಣಿಸಲು ಅರ್ಹರಾಗಿದ್ದಾರೆ. ಈ ದೇಶಗಳಲ್ಲಿ ಇಂಡೋನೇಷ್ಯಾ ಮತ್ತು ಮಾರಿಷಸ್ನಂತಹ ಕೆಲವು ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಪ್ರವಾಸಿ ತಾಣಗಳು ಸೇರಿವೆ. ಈ ಪಟ್ಟಿಯು ಅನ್ವೇಷಿಸಲು ಸಾಕಷ್ಟು ಅವಕಾಶಗಳನ್ನು ನೀಡುವ…
ಐಪಿಎಲ್ 2025 ರ 56 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ಗುಜರಾತ್ ಟೈಟಾನ್ಸ್ (GT) ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ವಜ್ರದ ಉಂಗುರವನ್ನು ಉಡುಗೊರೆಯಾಗಿ ನೀಡಿದರು. 2024 ರ ಟಿ20 ವಿಶ್ವಕಪ್ ಗೆಲ್ಲುವ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವಜ್ರದ ಉಂಗುರವನ್ನು ಬಹುಮಾನವಾಗಿ ಘೋಷಿಸಿರುವುದು ತಿಳಿದಿದೆ. https://twitter.com/BCCI/status/1919417378196140326 ಈ ಪ್ರಶಸ್ತಿಯನ್ನು ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಲಾಯಿತು. ಆದರೆ, ಆ ಸಮಯದಲ್ಲಿ ಮೊಹಮ್ಮದ್ ಸಿರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿಯೇ, ಈಗ ರೋಹಿತ್ ಶರ್ಮಾ ಆ ವಜ್ರದ ಉಂಗುರವನ್ನು ಸಿರಾಜ್ಗೆ ಹಸ್ತಾಂತರಿಸಿದ್ದಾರೆ. ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. https://ainkannada.com/where-are-your-house-keys-you-should-never-keep-them-in-this-direction-astrology-says-so/ ಈ ವಜ್ರದ ಉಂಗುರವು 60 ಗ್ರಾಂ 18 ಕ್ಯಾರೆಟ್ ಚಿನ್ನವನ್ನು ಸಹ ಒಳಗೊಂಡಿದೆ. ಅಲ್ಲದೆ, ಆಟಗಾರನ ಹೆಸರು ಮತ್ತು ಜೆರ್ಸಿ ಸಂಖ್ಯೆಯನ್ನು ಉಂಗುರದ ಮೇಲೆ ಬರೆಯಲಾಗುತ್ತದೆ. ಇದಲ್ಲದೆ,…
ಕೋಲಾರ: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣ ಸಮೀಕ್ಷೆ ನಡೆಸುವಾಗ ಗಣತಿದಾರರು ತಾಳ್ಮೆಯಿಂದ ತರಾತುರಿ ಇಲ್ಲದೆ ಸಂಯಮದಿಂದ ವರ್ತಿಸಬೇಕು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತ ಏಕ ಸದಸ್ಯ ವಿಚಾರಣ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ. ಹೆಚ್. ಎನ್. ನಾಗಮೋಹನ್ ದಾಸ್ ರವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ನಾವು ಮಾಡುವಂತಹ ಸಣ್ಣ ತಪ್ಪಿನಿಂದ ಪರಿಶಿಷ್ಟ ಜಾತಿ ಜನಾಂಗಕ್ಕೂ ತೊಂದರೆ ಆಗುವ ಸಾಧ್ಯತೆಯಿದೆ ಅಥವಾ ಯಾವುದಾದರು ಒಂದು ಉಪ ಜಾತಿ/ ಒಬ್ಬ ವ್ಯಕ್ತಿಗೆ ತೊಂದರೆ ಆಗಬಹುದು. https://ainkannada.com/where-are-your-house-keys-you-should-never-keep-them-in-this-direction-astrology-says-so/ ತಾವೆಲ್ಲರೂ ಸಹ ತರಬೇತಿದಾರರು ತಮ್ಮ ಕೆಳಗಿರುವ ಗಣತಿದಾರರಿಗೆ ಸ್ಪಷ್ಠ ಮಾಹಿತಿ ನೀಡಬೇಕು ತಮಗೆ ಯಾವುದೇ ತಾಂತ್ರಿಕ ಸಮಸ್ಯೆಗಳು ಬಂದಲ್ಲಿ ತಕ್ಷಣವೆ ಮೇಲಿನ ಅಧಿಕಾರಿಗಳಿಗೆ ತಿಳಿಸಿ ಮಾರ್ಗದರ್ಶನ ಪಡೆಯಬೇಕು ಮತ್ತು ತಾವು ತಿಳಿಸಿರುವ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆ ಹರಿಸಲಾಗುವುದು ಎಂದು ತಿಳಿಸಿದರು.