Author: Author AIN

ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ನೇ ಋತುವಿನ 58 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR) ನಡುವೆ ನಡೆಯಲಿದೆ. ಎರಡೂ ತಂಡಗಳು ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಬೆಂಗಳೂರು ತಂಡಕ್ಕೆ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಲು ಈ ಪಂದ್ಯ ಬಹಳ ಮುಖ್ಯವಾಗಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಅಂತಹ ಪರಿಸ್ಥಿತಿಯಲ್ಲಿ, ರಜತ್ ಪಾಟಿದಾರ್ ಬ್ರಿಗೇಡ್ ಗೆಲುವು ಸಾಧಿಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಅವರ ಬದಲಿಗೆ ಭಾರತದ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ದೇವದತ್ ಪಡಿಕ್ಕಲ್ ಅನುಪಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ ತಂಡವು ಯಾವ ರೀತಿಯ ಆಡುವ XI ಅನ್ನು ಹೊಂದಿರಬಹುದು ಎಂದು ಕಂಡುಹಿಡಿಯೋಣ? ಆರ್‌ಸಿಬಿ vs ಕೆಕೆಆರ್ ಪಂದ್ಯದ ಆರಂಭಿಕ ಜೋಡಿ: ಜಾಕೋಬ್ ಬೆಥೆಲ್, ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್…

Read More

ಬೆಂಗಳೂರು: ಟ್ರಂಪ್ ಹೇಳಿದ್ದು, ಪಾಕಿಸ್ತಾನ ಪ್ರಧಾನಿ ಹೇಳಿದ್ದೇ ನಿಜನಾ? ಮೋದಿ ಹೇಳೋದು ನಂಬೊಲ್ಲವಾ? ಎಂದು ವಿಧಾನ ಪರಿಷತ್ ವಿಪಕ್ಷ ಸಚೇತಕ ರವಿಕುಮಾರ್ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ‌ಇದ್ದರೆ ಸೇನೆ ಬಗ್ಗೆ ಮಾತಾಡಿರೋದರ ಬಗ್ಗೆ ತನಿಖೆ ಮಾಡಲಿ. ಯಾವ ರೋಗ ಬಂದಿದೆ ಅಂತ ತನಿಖೆ ಮಾಡಲಿ. ಟ್ರಂಪ್ ಹೇಳಿದ್ದು, ಪಾಕಿಸ್ತಾನ ಪ್ರಧಾನಿ ಹೇಳಿದ್ದೇ ನಿಜನಾ? ಮೋದಿ ಹೇಳೋದು ನಂಬೊಲ್ಲವಾ? ನಾಚಿಕೆ ಆಗ್ಬೇಕು ಕಾಂಗ್ರೆಸ್‌ಗೆ. ಕಾಂಗ್ರೆಸ್‌ನ ದಡ್ಡತನದ ವರ್ತನೆ ಇದು. ಕಾಂಗ್ರೆಸ್‌ಗೆ ರೋಗ ಬಂದಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬಿಜೆಪಿಯನ್ನು ಟೀಕೆ ಮಾಡೋ ಭರದಲ್ಲಿ ಸೇನೆಯನ್ನ ಹೀಯಾಳಿಸೋದು, ಸೈನಿಕರನ್ನ ಕುಗ್ಗಿಸೋದು ಸರಿಯಲ್ಲ. ರಾಹುಲ್ ಗಾಂಧಿ ಭಾರತದ ಬಗ್ಗೆ ಟೀಕೆ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಹೀಗೆ ಮಾತಾಡೋದು ನೋಡಿದ್ರೆ ಕಾಂಗ್ರೆಸ್ ‌ಪಾಕಿಸ್ತಾನದ ರೂಲಿಂಗ್ ಪಾರ್ಟಿ ಏಜೆಂಟ್ ಆಗಿದೆ. ಮಿತ್ರ ಪಕ್ಷ ಆಗಿದೆ ಅಥವಾ ಪಾಕಿಸ್ತಾನದ ರೂಲಿಂಗ್ ಪಾರ್ಟಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆಯೇ ಎಂದು ಪ್ರಶ್ನಿಸಿದ್ದಾರೆ.

Read More

ಕನ್ನಡದ ಸ್ಟಾರ್… ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ವಿಶೇಷವಾಗಿ ಉಲ್ಲೇಖಿಸುವ ಅಗತ್ಯವಿಲ್ಲ. ರೀಲ್ ಲೈಫ್‌ನಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ಸೂಪರ್‌ಹೀರೋ. ಅವರು ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ರಭಾವಿತರಾಗಿದ್ದಾರೆ. ಅವರು ಸಮಾಜ ಸೇವೆಯಲ್ಲೂ ಪ್ರವರ್ತಕರಾಗಿದ್ದರು. ಪುನೀತ್ ರಾಜ್‌ಕುಮಾರ್ ಕೆಲವು ವರ್ಷಗಳ ಹಿಂದೆ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದಿದೆ. ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ಧೃತಿ ಇತ್ತೀಚೆಗೆ ಅಮೆರಿಕದ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್‌ನಿಂದ ಪದವಿ ಪಡೆದರು. ಧೃತಿ ಅವರ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಮತ್ತು ವಂದಿತಾ ಪುನೀತ್ ರಾಜ್‌ಕುಮಾರ್ ಭಾಗವಹಿಸಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ನ್ಯೂಯಾರ್ಕ್ ನಗರದ ದಿ ನ್ಯೂ ಸ್ಕೂಲ್‌ನ ಭಾಗವಾಗಿರುವ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್, 2022 ರಲ್ಲಿ ಸತತ 5 ವರ್ಷಗಳ ಕಾಲ QS ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕದಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಂಬರ್ ಒನ್ ಡಿಸೈನರ್‌…

Read More

ಇಂದಿನ ಕಾಲದಲ್ಲಿ, ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಏತನ್ಮಧ್ಯೆ, ಬ್ಯಾಂಕುಗಳು ಸಹ ಈ ಸಂಬಂಧಿತ ನವೀಕರಣಗಳನ್ನು ಹಂಚಿಕೊಳ್ಳುತ್ತವೆ. ನೀವು ಕೋಟಕ್ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ವಾಸ್ತವವಾಗಿ, ಬ್ಯಾಂಕ್ ಜೂನ್ 1, 2025 ರಿಂದ ಇದಕ್ಕೆ ಪ್ರಮುಖ ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಯು ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ಒತ್ತಡವನ್ನುಂಟು ಮಾಡುವ ಸಾಧ್ಯತೆಯಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಮುಂದಿನ ತಿಂಗಳು, ಅಂದರೆ ಜೂನ್ 1 ರಿಂದ ತನ್ನ ಅಂಗಸಂಸ್ಥೆ ರಿವಾರ್ಡ್ ಪಾಯಿಂಟ್‌ಗಳನ್ನು ಕಡಿಮೆ ಮಾಡಲಿದೆ ಮತ್ತು ವಹಿವಾಟು ಶುಲ್ಕವನ್ನು ಹೆಚ್ಚಿಸಲಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಕೋಟಕ್ ಮಹೀಂದ್ರಾ ಬ್ಯಾಂಕ್ ಜೂನ್ 1, 2025 ರಿಂದ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಲಿದೆ. ಇದರ ಅಡಿಯಲ್ಲಿ, ಯುಟಿಲಿಟಿ ಪಾವತಿಗಳು, ಶಿಕ್ಷಣ, ಇಂಧನ, ವಿಮಾ ಪ್ರೀಮಿಯಂ ಪಾವತಿಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ರಿವಾರ್ಡ್ ಪಾಯಿಂಟ್‌ಗಳ ಮೇಲೆ ಬ್ಯಾಂಕ್ ಹೊಸ ಮಿತಿಗಳನ್ನು ವಿಧಿಸಲಿದೆ. ಈ ಬದಲಾವಣೆಗಳು…

Read More

ಬಹಳ ಜನರು ತೊಂಡೆಕಾಯಿ ಒಳಗಿನ ಅಂಟಾದ ದ್ರವದ ಕಾರಣ ಇದನ್ನು ಹೆಚ್ಚಾಗಿ ಸೇವಿಸಲು ಇಷ್ಟ ಪಡುವುದಿಲ್ಲ. ಆದರೆ ಇದರಲ್ಲಿರುವ ಅತ್ಯದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಂಡರೆ ತೊಂಡೆಕಾಯಿ ವಿರುದ್ಧ ಮುಖ ತಿರುಗಿಸಿಕೊಂಡು ಹೋಗಿದ್ದವರು ಸಹ ವಾಪಸ್ ಬಂದು ಕಾಸು ಕೊಟ್ಟು ಖರೀದಿ ಮಾಡುತ್ತಾರೆ. ಹೌದು, ತೊಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕಾದ ಅಗಾಧವಾದ ಪೌಷ್ಟಿಕ ಸತ್ವಗಳು ಸೇರಿವೆ. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳು ಕೂಡ ಉಂಟಾಗುತ್ತವೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬೊಜ್ಜು ಕರಗಿಸಲು: ತೊಂಡೆಕಾಯಿ ಬಳ್ಳಿಯ ಕಾಂಡದ ರಸ ಬೊಜ್ಜು ಕರಗಲು ಲಕ್ಷ್ಮಣ ರೇಖೆಯಾಗಿದೆ. ಆಸೆ ಪಟ್ಟು ತಿಂದು ಹೊಟ್ಟೆ ಬೆಳೆಸಿಕೊಂಡವರಿಗೆ ಬೊಜ್ಜು ಕರಗಿಸಲು ಕಷ್ಟ ಪಡುತ್ತಾರೆ. ಬೊಜ್ಜು ಕರಗಿಸಲು ಲಕ್ಷ್ಮಣ ರೇಖೆಯಾಗಿದೆ. ತೊಂಡೆಕಾಯಿ ಬಳ್ಳಿಯ ಕಾಂಡದ ಎರಡು ಚಮಚ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕಷಾಯ ಮಾಡಿಕೊಂಡು ಕುಡಿದರೆ ಕುಡಿದರೆ ದೇಹದ ಅನಗತ್ಯ ಕೊಬ್ಬು ಕರಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ: ಆರೋಗ್ಯಕರ ಹೃದಯಕ್ಕಾಗಿ ತೊಂಡೆಕಾಯಿ ಬಹಳ ಒಳ್ಳೆಯದು ಇದು ನೇರವಾಗಿ ಯಕೃತ್ತಿನ…

Read More

ಭಾರತ ಹಾಗೂ ಪಾಕಿಸ್ತಾನ ನಡೆದ ಕಾರ್ಮೋಡ ಯುದ್ಧದಲ್ಲಿ ನಮ್ಮ ಯೋಧರ ಕೊಟ್ಟ ಏಟಿಗೆ ಪಾಕಿಸ್ತಾನ ಪತರುಗುಟ್ಟಿ ಹೋಗಿದೆ. ಆಪರೇಷನ್ ಸಿಂಧೂರ ಇನ್ನು ಮುಗಿದಿಲ್ಲ ಇದು ಜಸ್ಟ್ ಟೈಲರ್ ಪೀಚರ್ ಅಭಿ ಬಾಕಿ ಹೈ ಭಾರತದ ತಂಟೆಗೆ ಬಂದರೆ ಭೂಪಟದಲ್ಲಿ ಪಾಕಿಸ್ತಾನ ನೋಡಲು ಸಿಗುವುದಿಲ್ಲ ಅಷ್ಟೊಂದು ಬಲ್ಯಾಡ ವನ್ನು ಹೊಂದಿದ ನಮ್ಮ ಭಾರತ ಸೈನ್ಯ ಎಂದು ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು, https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಯಲ್ಲಿ ಸಮಸ್ತ ನಾಗರಿಕರಿಂದ ದೇಶದ ರಕ್ಷಣೆಗಾಗಿ ಆಪರೇಷನ್ ಸಿಂಧೂರ ತಿರಂಗಾ ಯಾತ್ರೆ ಕಾರ್ಯಕ್ರಮ ನಡೆಯಿತು. ನರೇಂದ್ರ ಮೋದಿಯವರ ಆಪರೇಷನ್ ಸಿಂಧೂರ ಮೊದಲ ಹಂತದಲ್ಲಿ ಯಶಸ್ವಿ ಕಂಡಂತೆ ಇದೀಗ ಎರಡನೇಯ ಹಂತದಲ್ಲಿಯೂ ಸಂಪೂರ್ಣ ಯಶಸ್ಸು ಕಂಡಿದೆ ಭಾರತ ಸೈನಿಕರಿಗೆ ಕೋಟಿ ಕೋಟಿ ನಮನಗಳು. ಧರ್ಮ ಕೇಳಿ ಪ್ರವಾಸಿಗರನ್ನು ಉಗ್ರರು ಹತ್ಯಗೈದಿದ್ದರು,ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ,ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ, ನಮ್ಮ ಭಾರತೀಯ ಸೇನೆಗೆ ಜಯವಾಗಲಿ,ನಮ್ಮ ದೇಶದ ಸೈನಿಕರ ತಾಕತ್ತು…

Read More

ಕೋಲಾರ : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿ ಹಿನ್ನಲೆ ಭಾರತೀಯ ಸೇನೆಗೆ ಗೌರವ ಸಲ್ಲಿಸಲು, ರಾಷ್ಟ್ರ ರಕ್ಷಣೆಗಾಗಿ ಬಿಜೆಪಿ ಹಾಗು ವಿವಿಧ ಸಂಘಟನೆ ಗಳು ಕೋಲಾರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕೋಲಾರ ನಗರದ ನಚಿಕೇತನ ನಿಲಯ ಆವರಣದಲ್ಲಿ ತಿರಂಗಾ ಯಾತ್ರೆಗೆ ಚಾಲನೆ ನೀಡಿ 1500 ಅಡಿ ದ್ವಜವನ್ನು ಹಿಡಿದ ಮಾಜಿ ಸೈನಿಕರು ಹಾಗೂ ನೂರಾರು ವಿದ್ಯಾರ್ಥಿಗಳು, https://ainkannada.com/is-it-good-or-bad-for-pregnant-women-to-eat-panipuri-here-is-the-information/ ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ತಿರಂಗಾ ಯಾತ್ರೆ ನಗರದ ಮೆಕ್ಕೆ ವೃತ್ತದ ಮೂಲಕ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮೂಲಕ ಕ್ಲಾಕ್ ಟವರ್ ಪ್ರವೇಶಿಸಿ ಅಲ್ಲಿಂದ ಡೂಮ್ ಲೈಟ್‌ ವೃತ್ತದ ಮೂಲಕ ಮಕ್ಕಳ ಆಟದ ಮೈದಾನದಲ್ಲಿರುವ ಅಮರ್ ಜವಾನ್ ಸೈನಿಕ ಸ್ಮಾರಕ ದಲ್ಲಿ ಯುದ್ದದಲ್ಲಿ ಮಡಿದ ಸೈನಿಕರಿಗೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮೂಲಕ ಗೌರವ ಸೂಚಿಸಲಾಯಿತು. ಇನ್ನು ಒಂದೂವರೆ ಕಿ.ಲೋ ಮೀಟರ್ ಉದ್ಧದ ತಿರಂಗಾ ಹಿಡಿದು ದೇಶ ಪ್ರೇಮಿಗಳ ಕಾಲ್ನಡಿಗೆ ಜಾಥಾ ಮೂಲಕ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು…

Read More

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಂತಾಪುರ ಉಪಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ಬರುವ ತುಮಟಿ ಗ್ರಾಮದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ ಸಂಡೂರು ಹಾಗೂ ಗ್ರಾಮ್ಸ್ (GRAMS), ಲಿಂಗಸ್ಗೂರು ಅನುಷ್ಠಾನ ಸಂಸ್ಥೆಯ ವತಿಯಿಂದ ಗಣಿಗಾರಿಕೆ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ (CEPMIZ) ಅಡಿಯಲ್ಲಿ ಸಮುದಾಯ ಸಹಭಾಗಿತ್ವ ಕಾರ್ಯಕ್ರಮ (ಪಿ.ಆರ್. ಎ) ಮಾಡಲಾಯಿತು. ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ತಂಡದ ನಾಯಕರಾದ ಎ ಕೊಟ್ರೇಶ್ ಅವರು ಗಣಿಬಾದಿತ ಪ್ರದೇಶದಲ್ಲಿ ನಾಶವಾಗಿರುವ ಮೇಲ್ಮಣ್ಣನ್ನು ಪುನರ್ ಸ್ಥಾಪಿಸಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮೂಲಕ ಮಣ್ಣಿನ ಫಲವತ್ತತೆಯನ್ನು ಪುನರುಜ್ಜೀವನಗೊಳಿಸಿ ವ್ಯವಸಾಯಕ್ಕೆ ಯೋಗ್ಯವನ್ನಾಗಿಸುವ ಮೂಲಕ ರೈತರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸುಸ್ಥಿರತೆಯನ್ನು ಪಡೆಯಲು ಈ ಒಂದು ಯೋಜನೆ ಅನುಷ್ಠಾನವಾಗುತ್ತಿದೆ ಎಂದು ಹೇಳಿದರು. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಮತ್ತು ಈ ಒಂದು ಸಮುದಾಯ ಸಹಭಾಗಿತ್ವ ಕಾರ್ಯಕ್ರಮ ವನ್ನು ಯೋಜನಾ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮಾಡಲಾಗುತ್ತದೆ ಈ ಒಂದು ಕಾರ್ಯಕ್ರಮದ ಮೂಲಕ ರೈತರಿಗೆ ತಮ್ಮ ತಮ್ಮ ಜಮೀನುಗಳಲ್ಲಿ ಯಾವ…

Read More

ಮಂಡ್ಯ : ಮದ್ದೂರು ಪಟ್ಟಣದಲ್ಲಿ ತಾಲೂಕು ಮಟ್ಟದ ವಿವಿಧ ಕಛೇರಿಗಳು ಬಾಡಿಗೆ ಕಟ್ಟಡಗಳಲ್ಲಿದ್ದು, ಅವುಗಳನ್ನು ಒಂದೇ ಸಂಕೀರ್ಣದಲ್ಲಿ ಕ್ರೂಡಿಕರಿಸುವ ಬಗ್ಗೆ ಯೋಜನೆ ಸಿದ್ಧವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು‌. ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮೇಲಂತಸ್ಥಿನ ಕಟ್ಟಡ ನಿರ್ಮಾಣ ಹಾಗೂ ಚನ್ನಸಂದ್ರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಮದ್ದೂರು ಪಟ್ಟಣದಲ್ಲಿ ನೂತನವಾಗಿ ನ್ಯಾಯಲಯ ಸಂಕೀರ್ಣವನ್ನು 29 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನ್ಯಾಯಾಲಯ ಸಂಕೀರ್ಣಕ್ಕೆ ಚಾಲನೆ ನೀಡಲಾಗುವುದು. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಹಾಲಿ ಇರುವ ನ್ಯಾಯಾಲಯದ ಕಟ್ಟಡದಲ್ಲಿ ನ್ಯಾಯಾಲಯದ ಸಭಾಂಗಣಗಳ ಸ್ಥಳಾವಕಾಶ ಕೊರತೆಯಿದ್ದು, ಬಹಳಷ್ಟು ಸಮಸ್ಯೆಯಾಗುತ್ತಿದೆ. ಹೀಗಾಗಿ ನೂತನ ಕಟ್ಟಡದ ನಿರ್ಮಾಣದ ಬಳಿಕ ಹಾಲಿ ಕಟ್ಟಡವನ್ನು ತಾಲೂಕು ಆಡಳಿತದ ಸುಪರ್ದಿಗೆ ತೆಗೆದುಕೊಂಡು ಈಗ ಬಾಡಿಗೆ ಕಟ್ಟಡಗಳಲ್ಲಿರುವ ತಾಲೂಕು ಮಟ್ಟದ ವಿವಿಧ ಇಲಾಖೆಗಳನ್ನು ನ್ಯಾಯಾಲಯದ ಸಂಕೀರ್ಣಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು…

Read More

ಬಾಗಲಕೋಟೆ: ಕಳೆದ ಕೆಲವು ವರ್ಷಗಳಲ್ಲಿ, ವಯಸ್ಸಾದವರು ಮಾತ್ರವಲ್ಲದೆ ಯುವಕರು ಸಹ ಹೃದಯಾಘಾತ ಅಥವಾ ಹೃದಯ ಸ್ತಂಭನಕ್ಕೆ ಬಲಿಯಾಗುತ್ತಿರುವುದನ್ನು ನಾವು ನೋಡಿದ್ದೇವೆ. ಇದೀಗ ಹೊಸ ಬದುಕು ಪ್ರಾರಂಭಿಸಬೇಕಾಗಿದ್ದ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಮಖಂಡಿ ನಗರದಲ್ಲಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಹೃದಯ ಕಲುಕಿದ ದುರ್ಘಟನೆ ನಡೆದಿದೆ. ಮದುವೆಯಾಗಿ ಹೊಸ ಜೀವನ ಶುರು ಮಾಡುವ ಕನಸು ಕಂಡಿದ್ದ ಯುವಕ ಪ್ರವೀಣ ಕುರಣಿ ಮಂಟಪದಲ್ಲೇ ಕೊನೆಯುಸಿರೆಳೆದಿದ್ದಾನೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಮನ ಮೆಚ್ಚಿದ ಹುಡುಗಿಗೆ ತಾಳಿ ಕಟ್ಟಿದ್ದ ಪ್ರವೀಣ ಕುರಣಿ, ಆರತಕ್ಷತೆಯಲ್ಲಿ ನಿಲ್ಲುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಜಮಖಂಡಿ ನಗರದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ. ಪ್ರವೀಣ, ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಕುಂಬಾರಹಳ್ಳಿ ಗ್ರಾಮದ ಕುರಣಿ ಕುಟುಂಬದವರಾಗಿದ್ದಾರೆ. ಇಂದು ಜಮಖಂಡಿ ನಗರದಲ್ಲಿರುವ ಮನೆಯಲ್ಲಿ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೆ…

Read More