Author: Author AIN

ಭಾರತ ಕೊಡುತ್ತಿರುವ ಏಟಿಗೆ ಪಾಕ್‌ ತತ್ತರಿಸಿ ಹೋಗಿದೆ. ಹೀಗಿದ್ರೂ ಪಾಪಿಸ್ತಾನ ಭಾರತದ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿ ವಿಫಲವಾಗುತ್ತಿದೆ. ಭಾರತದ ದಾಳಿಗೆ ಶೇಕ್‌ ಆಗಿರುವ ಪಾಕ್‌ ಸಾಲಕ್ಕಾಗಿ ಅಂಗಲಾಚಿದೆ. ಪಹಲ್ಗಾಮ್‌ ದಾಳಿ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಇ ಪಾಕ್‌ ಕ್ರಿಮಿಗಳ ತಾಣಗಳನ್ನು ಉಡೀಸ್‌ ಮಾಡಿತ್ತು. ಅದರ ಬೆನ್ನಲ್ಲೇ ಪಾಕ್‌ ಭಾರತದ ಮಢಲೆ ಪ್ರತಿದಾಳಿ ನಡೆಸಿತು. ಆದ್ರೆ ಭಾರತೀಯ ಸೇನೆ ಮುಂದೆ ಪಾಕ್‌ ಆಟ ನಡೆದಿಲ್ಲ. ಇದರ ನಡುವೆ ಭಾರತ ನಡೆಸಿದ ಡ್ರೋನ್‌ ದಾಳಿಯಿಂದ ಪಾಕಿಸ್ತಾನದಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ. ಇದರಿಂದ ಪಾಕ್‌ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದೆ. “ಶತ್ರುಗಳಿಂದ ಉಂಟಾದ ಭಾರೀ ನಷ್ಟಗಳ ನಂತರ ಪಾಕಿಸ್ತಾನ ಸರ್ಕಾರವು ಅಂತರರಾಷ್ಟ್ರೀಯ ಪಾಲುದಾರರಿಗೆ ಹೆಚ್ಚಿನ ಸಾಲಕ್ಕಾಗಿ ಮನವಿ ಮಾಡಿದೆ. ಹೆಚ್ಚುತ್ತಿರುವ ಯುದ್ಧ ಮತ್ತು ಷೇರುಪೇಟೆ ಕುಸಿತದ ಮಧ್ಯೆ, ಉಲ್ಬಣವನ್ನು ಶಮನಗೊಳಿಸಲು ಸಹಾಯ ಮಾಡುವಂತೆ ನಾವು ಅಂತರರಾಷ್ಟ್ರೀಯ ಪಾಲುದಾರರನ್ನು ಒತ್ತಾಯಿಸುತ್ತೇವೆ” ಎಂದು ಪಾಕ್‌ ಮನವಿ ಮಾಡಿಕೊಂಡಿದೆ. ಪಾಕಿಸ್ತಾನದ ಆರ್ಥಿಕ ಇಲಾಖೆಯ…

Read More

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ನಡೆಸಿದ್ದರೂ ಎಲ್ಲವೂ ವಿಫಲಗೊಂಡಿದೆ. ಸಧ್ಯಕ್ಕೆ ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಿಡಿಎಸ್ ಮತ್ತು ಮೂರು ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೈವೋಲ್ಟೇಜ್‌ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರೊಂದಿಗೆ 2 ಗಂಟೆಗಳ ಕಾಲ ಈ ಸಭೆ ನಡೆದಿದೆ. ಈ ವೇಳೆ ಪಾಕ್ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಭಾರತ ಯಶಸ್ವಿಯಾಗಿ ತಡೆದ ಬಗ್ಗೆ ಅವರು ಮಾಹಿತಿ ಪಡೆದರು. ʻಆಪರೇಷನ್ ಸಿಂಧೂರʼ ಬಳಿಕ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯ ಬಗ್ಗೆ ನಿರ್ಣಯಿಸಲು ಈ ಸಭೆ ನಡೆಸಲಾಗಿದೆ ಎಂದು ವರದಿಯಾಗಿದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಗುರುವಾರ ರಾತ್ರಿ ಪಾಕ್‌ ವಿರುದ್ಧ ಭಾರತ ಮಿಸೈಲ್‌ಗಳ ಮಳೆ ಸುರಿಸಿದೆ. ಈ ವೇಳೆ ಪಾಕ್‌ ಸಹ…

Read More

ಬೆಂಗಳೂರು: ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ವಿವಿಧ ಯೋಜನೆಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತದೆ. ಅಂತಹ ಒಂದು ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ. ಇದರ ಅಡಿಯಲ್ಲಿ, ಕೇಂದ್ರವು ರೂ.ಗಳನ್ನು ಒದಗಿಸುತ್ತದೆ. ಅರ್ಹ ರೈತರಿಗೆ ಮೂರು ಕಂತುಗಳಲ್ಲಿ ಡಿಬಿಟಿ ಮೂಲಕ ವರ್ಷಕ್ಕೆ 1000 ರೂ. 6,000 ಕೊಡುಗೆಗಳು. ಇಲ್ಲಿಯವರೆಗೆ, ಸರ್ಕಾರವು ನಾಲ್ಕು ತಿಂಗಳ ಮಧ್ಯಂತರದೊಂದಿಗೆ 19 ಕಂತುಗಳನ್ನು ಬಿಡುಗಡೆ ಮಾಡಿದೆ. ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 19ನೇ ಕಂತನ್ನು ಬಿಡುಗಡೆ ಮಾಡಿದರು. ಇದು 2.4 ಕೋಟಿ ಮಹಿಳಾ ರೈತರೂ ಸೇರಿದಂತೆ 9.8 ಕೋಟಿ ರೈತರಿಗೆ ಪ್ರಯೋಜನವನ್ನು ನೀಡಿದೆ. 18 ನೇ ಕಂತನ್ನು ಅಕ್ಟೋಬರ್ 2024 ರಲ್ಲಿ ಬಿಡುಗಡೆ ಮಾಡಲಾಯಿತು ಮತ್ತು 17 ನೇ ಕಂತನ್ನು ಜೂನ್ 2024 ರಲ್ಲಿ ಪಾವತಿಸಲಾಯಿತು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಅರ್ಹ ರೈತರು ರೂ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 1000 ರೂ. ವರ್ಷಕ್ಕೆ 2,000 ರೂ.…

Read More

ಕಳೆದ ಕೆಲವು ದಿನಗಳಿಂದ, ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಈ ಪೋಸ್ಟ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 500 ರೂ. ನೋಟನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ವೈರಲ್ ಪೋಸ್ಟ್, ಮುಂಬರುವ ಅವಧಿಯಲ್ಲಿ, ಶೇಕಡಾ 90 ರಷ್ಟು ಎಟಿಎಂಗಳು 100 ಮತ್ತು 200 ರೂಪಾಯಿ ನೋಟುಗಳನ್ನು ಮಾತ್ರ ವಿತರಿಸುತ್ತವೆ ಎಂದು ಹೇಳುತ್ತದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಆ ವೈರಲ್ ಪೋಸ್ಟ್‌ನಲ್ಲಿ ಏನಿದೆ? ಈ ವೈರಲ್ ಪೋಸ್ಟ್‌ನಲ್ಲಿ ಆರ್‌ಬಿಐ ಬ್ಯಾಂಕುಗಳು ತಮ್ಮ ಎಟಿಎಂಗಳಲ್ಲಿ 100 ಮತ್ತು 200 ರೂಪಾಯಿ ನೋಟುಗಳ ಸಂಖ್ಯೆಯನ್ನು ಹೆಚ್ಚಿಸಲು ಆದೇಶಿಸಿದೆ ಎಂದು ಹೇಳುವ ಸ್ಕ್ರೀನ್‌ಶಾಟ್ ಇದೆ. ಈ ಪೋಸ್ಟ್‌ಗಳನ್ನು ನೋಡಿದ ಕೆಲವರು ರೂ. 500 ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಲಾಗುತ್ತಿದೆ. ಆರ್‌ಬಿಐ ಸುತ್ತೋಲೆ ನಿಜವಾಗಿ ಏನು ಹೇಳುತ್ತದೆ? ಆದಾಗ್ಯೂ, ಈ ವಿಷಯದ ತನಿಖೆ ನಡೆದಾಗ, ಆರ್‌ಬಿಐ ವಾಸ್ತವವಾಗಿ ಬ್ಯಾಂಕುಗಳಿಗೆ ಆದೇಶವನ್ನು ನೀಡಿತು. ಆದಾಗ್ಯೂ, ರೂ.ಗಳನ್ನು ಅಮಾನತುಗೊಳಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಈ ಕ್ರಮದಲ್ಲಿ…

Read More

ಬೆಂಗಳೂರು: ಪಾಕಿಸ್ತಾನದ ವಿಫಲ ದಾಳಿಗಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದು, ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಆಕಾಶದಲ್ಲೇ ನಾಶಪಡಿಸಿದೆ. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ್ತು ಪ್ರಯಾಣಿಕರಿಗೆ ಮೂರು ಗಂಟೆ ಮುಂಚಿತವಾಗಿ ಆಗಮಿಸುವಂತೆ ಸೂಚಿಸಲಾಗಿದೆ. ಪಾಕಿಸ್ತಾನದ ಗಡಿಯೊಳಗಿನ ವಿಮಾನಗಳನ್ನು ರದ್ದುಗೊಳಿಸಲಾಗಿದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಈ ಬಗ್ಗೆ ಟ್ವೀಟ್​ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ. ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ. ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ…

Read More

ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇಂಡಿಯನ್‌ಪ್ರೀಮಿಯರ್‌ ಲೀಗ್-ಐಪಿಎಲ್ ಪಂದ್ಯಾವಳಿ ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಳಜಿ ದೃಷ್ಟಿಯಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ-ಬಿಸಿಸಿಐ ನಿರ್ಧಾರ ಪ್ರಕಟಿಸಿದೆ. ಎಲ್ಲಾ ವಿದೇಶಿ ಆಟಗಾರರು ಅವರ ತಾಯ್ನಾಡಿಗೆ ಕಳುಹಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ನಿನ್ನೆ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಮುಂದೂಡಲಾಗಿದೆ. ಇಂದು ಆರ್‌ಸಿಬಿ ವರ್ಸಸ್‌ ಲಕ್ನೋ ನಡುವೆ ಪಂದ್ಯ ನಡೆಯಬೇಕಿತ್ತು. https://twitter.com/incricketteam/status/1920730116486762680 ಐಪಿಎಲ್‌ ವಿಶ್ವದಲ್ಲೇ ಅತ್ಯಂತ ದೊಡ್ಡ ಕ್ರಿಕೆಟ್ ಲೀಗ್‌ ಟೂರ್ನಮೆಂಟ್‌ ಆಗಿದೆ. ಈ ಬಾರಿ 18ನೇ ಸೀಸನ್‌ ಮುಗಿಯುವ ಹಂತದಲ್ಲೇ ಟೂರ್ನಿ ರದ್ದಾಗಿ ತಾತ್ಕಾಲಿಕವಾಗು ಸ್ಥಗಿತಗೊಳಿಸಿದೆ. ಭಾರತೀಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಪಾಪಿ ಪಾಕಿಸ್ತಾನ ತನ್ನ ನರಿಬುದ್ದಿ ತೋರಿಸಲಿದೆ. ಹೀಗಾಗಿ ಎಲ್ಲರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್‌ನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

Read More

ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ನಡೆಸಿದ್ದರೂ ಎಲ್ಲವೂ ವಿಫಲಗೊಂಡಿದೆ. ಸಧ್ಯಕ್ಕೆ ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮತ್ತು ಗೃಹ ಇಲಾಖೆ ಮುಂದಾಗಿದೆ‌. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಭಯೋತ್ಪಾದಕರ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಭಯೋತ್ಪಾದಕರ ಸ್ಪೀಪರ್ ಸೆಲ್ ಗಳು ಸಕ್ರಿಯವಾಗುವ ಆತಂಕ ಇದೆ. ಸೂಕ್ಷ್ಮ ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಭಯೋತ್ಪಾದಕ ಕೃತ್ಯ ಎಸಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇಂತಹ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ.

Read More

ಬಿಗ್ ಬಾಸ್ ಸೀಸನ್​- 11ರ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತಿ ಪಡೆದಿದ್ದ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು.…

Read More

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ, ರೌಡಿ ಪರೇಡ್‌ನ್ನು ಇಟ್ಟುಕೊಂಡಿದ್ದು, ರೌಡಿಶಿಟರ್‌ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದಿದ್ದಾರೆ. ಹೌದು ಪ್ರತಿಯೊಂದು ಠಾಣೆಯ ಆಯಾ ವ್ಯಾಪ್ತಿಯಲ್ಲಿರುವ ರೌಡಿಶಿಟರ್‌ಗಳನ್ನು ಕರೆತರಲು ಕಮೀಷನರ್ ಎನ್ ಶಶಿಕುಮಾರ್ ಸೂಚನೆ ನೀಡಿದ್ದರು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಈ ಹಿನ್ನೆಲೆಯಲ್ಲಿ ರೌಡಿಶಿಟರ್‌ಗಳನ್ನು ಪ್ರಾಣಿಗಳಂತೆ ತುಂಬಿಕೊಂಡು ಬಂದಂತೆ ಗೂಡ್ಸ್ ವಾಹನದಲ್ಲಿ ಹಾಕಿಕೊಂಡು ಬಂದಿದ್ದಾರೆ. ಇದು ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Read More

ಐಪಿಎಲ್ 2025 ರಲ್ಲಿ ದೆಹಲಿ-ಪಂಜಾಬ್ ಪಂದ್ಯ ರದ್ದಾಯಿತು ಎಂದು ತಿಳಿದಿದೆ. ಪಂದ್ಯದ 11ನೇ ಓವರ್ ಸಮಯದಲ್ಲಿ ಧರ್ಮಶಾಲಾ ಕ್ರೀಡಾಂಗಣದ ದೀಪಗಳನ್ನು ಆರಲಾಯಿತು. ತಾಂತ್ರಿಕ ದೋಷದಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಘೋಷಿಸಿತು. ಆದರೆ, ಇದಕ್ಕೆ ಪ್ರಮುಖ ಕಾರಣ ಭಾರತದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ರಾಕೆಟ್ ಮತ್ತು ಡ್ರೋನ್ ದಾಳಿಗಳು. ಆದಾಗ್ಯೂ, ಭಾರತ ಕೂಡ ಇವುಗಳನ್ನು ತಿರಸ್ಕರಿಸಿತು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಇಂತಹ ಸಂದರ್ಭಗಳಿಂದಾಗಿ ಪಂದ್ಯವು ಹಲವು ತೊಂದರೆಗಳನ್ನು ಎದುರಿಸುವ ಸಾಧ್ಯತೆ ಇರುತ್ತದೆ. ಅದಕ್ಕಾಗಿಯೇ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ. ಈಗ ಇಲ್ಲಿರುವ ಪ್ರಶ್ನೆ ಏನೆಂದರೆ, ಮುಂಬರುವ ಐಪಿಎಲ್ ಪಂದ್ಯಗಳು ಸಹ ರದ್ದಾಗುತ್ತವೆಯೇ? ಶುಕ್ರವಾರ ಲಕ್ನೋದಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ಪಂದ್ಯ ನಡೆಯುತ್ತದೆಯೇ? ಈ ಬಗ್ಗೆ ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಪ್ರಮುಖ ಮಾಹಿತಿ ನೀಡಿದ್ದಾರೆ. RCB vs LSG ನಡುವೆ ಪಂದ್ಯ ನಡೆಯಲಿದೆಯೇ? ಪಾಕಿಸ್ತಾನದೊಂದಿಗಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಐಪಿಎಲ್ ಮುಂದುವರಿಯಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು…

Read More