Author: Author AIN

ಅಂಚೆ ಕಚೇರಿ ಉಳಿತಾಯ ಯೋಜನೆಗಳ ಮೇಲೆ ನೀವು ಉತ್ತಮ ಬಡ್ಡಿದರವನ್ನು ಪಡೆಯಬಹುದು. ಬ್ಯಾಂಕುಗಳಿಗೆ ಹೋಲಿಸಿದರೆ ಅಂಚೆ ಕಚೇರಿ ಬಡ್ಡಿದರಗಳು ಈಗ ಹೆಚ್ಚು ಆಕರ್ಷಕವಾಗಿವೆ. ಅಂಚೆ ಕಚೇರಿ ಯೋಜನೆಯ ಬಗ್ಗೆ ಕಲಿಯೋಣ. ಇದರಲ್ಲಿ ನಿಮಗೆ ರೂ. ನೀವು ರೂ. ಠೇವಣಿ ಇಟ್ಟರೆ. 5 ಲಕ್ಷದವರೆಗೆ, ನೀವು ನೇರವಾಗಿ 2,24,974.ರೂ.ಗಳ ಸ್ಥಿರ ಬಡ್ಡಿಯನ್ನು ಪಡೆಯುತ್ತೀರಿ. ಅಂಚೆ ಕಚೇರಿಯಲ್ಲಿ ಟಿಡಿ ಖಾತೆ (ಸಮಯ ಠೇವಣಿ) ತೆರೆಯಬಹುದು. 1 ವರ್ಷ, 2 ವರ್ಷಗಳು, 3 ವರ್ಷಗಳು ಮತ್ತು 5 ವರ್ಷಗಳ ಅವಧಿಯ ಟಿಡಿ (ಸಮಯ ಠೇವಣಿ) ಖಾತೆಗಳನ್ನು ಅಂಚೆ ಕಚೇರಿಯಲ್ಲಿ ತೆಗೆದುಕೊಳ್ಳಬಹುದು. ಅಂಚೆ ಕಚೇರಿ ತನ್ನ ಗ್ರಾಹಕರಿಗೆ 1 ವರ್ಷದ ಟಿಡಿ ಮೇಲೆ ಶೇಕಡಾ 6.9, 2 ವರ್ಷದ ಟಿಡಿ ಮೇಲೆ ಶೇಕಡಾ 7.0, 3 ವರ್ಷದ ಟಿಡಿ ಮೇಲೆ ಶೇಕಡಾ 7.1 ಮತ್ತು 5 ವರ್ಷಗಳ ಟಿಡಿ ಮೇಲೆ ಶೇಕಡಾ 7.5 ಬಡ್ಡಿದರವನ್ನು ನೀಡುತ್ತಿದೆ. https://ainkannada.com/wearing-a-copper-ring-will-change-the-luck-of-these-3-zodiac-signs-money-will-flow-in/ ನೀವು ರೂ. ಹೂಡಿಕೆ ಮಾಡಬಹುದು. ಅಂಚೆ ಕಚೇರಿಯಲ್ಲಿ 5…

Read More

ಬೆಂಗಳೂರು: ಕುಮಾರಸ್ವಾಮಿಯವರ ನಿರ್ಧಾರ ಏನಿತ್ತೋ ಅದನ್ನು ನಾವು ಮುಂದುವರೆಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ನಿರ್ಧಾರ ಏನಿತ್ತೋ ಅದನ್ನು ನಾವು ಮುಂದುವರೆಸುತ್ತಿದ್ದೇವೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ ಎಂದು ಡಿಕೆ ಸುರೇಶ್, ಕೇಂದ್ರ ಭಾರೀ ಕೈಗಾರಿಕೆ ಖಾತೆಯ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಕಾಲೆಳೆದರು. ಹಾಲಿನ ವ್ಯವಸ್ಥೆಯಲ್ಲಿ ರಾಜಕೀಯ ಪ್ರವೇಶವಾದರೆ ರೈತರ ಬದುಕಿಗೆ ಪೆಟ್ಟು ನೀಡುತ್ತದೆ. ಹೀಗಾಗಿ ಇಲ್ಲಿ ರಾಜಕೀಯ ಬೆರೆಸದೆ ಸರ್ಕಾರದ ಜತೆ ಹೊಂದಾಣಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚುನಾವಣೆ ಗೆದ್ದ ಬಳಿಕ ನಮ್ಮ ಆಡಳಿತ ಮಂಡಳಿ ನಿರ್ದೇಶಕರು ಕೆಲಸ ಮಾಡಲಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

Read More

ರಾಮನಗರ: ಸೇನಾ ಮುಖ್ಯಸ್ಥರು ಹೇಳಿರೋದನ್ನ ನಾವು ನಂಬುತ್ತೇವೆ ಹೊರತು BJPಗರ ಮಾತು ನಂಬಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ರಾಮನಗರದಲ್ಲಿ ಮಾತನಾಡಿದ ಅವರು, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೈನ್ಯದ ಬಗ್ಗೆ ಅವರು ತಪ್ಪು ಮಾತನಾಡಿಲ್ಲ. ಸೈನಿಕರ ಬಗ್ಗೆ ಕಾಂಗ್ರೆಸ್ ಯಾವತ್ತೂ ಅಪಮಾನ ಮಾಡಲ್ಲ. ಕಾಂಗ್ರೆಸ್ ಪಕ್ಷ ಸ್ವಾತಂತ್ರ‍್ಯ ಹೋರಾಟ ಮಾಡಿದ ಪಕ್ಷ. ಬಿಜೆಪಿಯವರು ಬೇಕಾದರೆ ಸೈನಿಕರಿಗೆ ಅಪಮಾನ ಮಾಡಬಹುದು ಆದರೆ ಕಾಂಗ್ರೆಸ್ ಮಾಡಲ್ಲ. ಸೇನಾ ಮುಖ್ಯಸ್ಥರು ಹೇಳಿರೋದನ್ನ ನಾವು ನಂಬುತ್ತೇವೆ ಹೊರತು ಬಿಜೆಪಿಗರ ಮಾತು ನಂಬಲ್ಲ ಎಂದು ಕೊತ್ತೂರು ಮಂಜುನಾಥ್ ಹೇಳಿಕೆಯನ್ನ ಸಮರ್ಥನೆ ಮಾಡಿಕೊಂಡಿದ್ದಾರೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಇನ್ನೂ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಮಾಡಿರುವ ವಿಚಾರದ ಕುರಿತು ಮಾತನಾಡಿದ ಅವರು, ಇಂದು ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರು ಎಲ್ಲಾ ಸ್ಥಾನಕ್ಕೂ ಅರ್ಹವಾಗಿದ್ದಾರೆ. ಲೋಕಸಭಾ ಸದಸ್ಯರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ಬಯಸಿದರೆ ಯಾವ ಸ್ಥಾನ ಬೇಕಾದರೂ ಅವರಿಗೆ ಸಿಗುತ್ತಿತ್ತು. ಆದರೆ…

Read More

ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ನೇ ಋತುವಿನ 58 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR) ನಡುವೆ ನಡೆಯಲಿದೆ. ಎರಡೂ ತಂಡಗಳು ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಬೆಂಗಳೂರು ತಂಡಕ್ಕೆ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಲು ಈ ಪಂದ್ಯ ಬಹಳ ಮುಖ್ಯವಾಗಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಅಂತಹ ಪರಿಸ್ಥಿತಿಯಲ್ಲಿ, ರಜತ್ ಪಾಟಿದಾರ್ ಬ್ರಿಗೇಡ್ ಗೆಲುವು ಸಾಧಿಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಅವರ ಬದಲಿಗೆ ಭಾರತದ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ದೇವದತ್ ಪಡಿಕ್ಕಲ್ ಅನುಪಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ ತಂಡವು ಯಾವ ರೀತಿಯ ಆಡುವ XI ಅನ್ನು ಹೊಂದಿರಬಹುದು ಎಂದು ಕಂಡುಹಿಡಿಯೋಣ? ಆರ್‌ಸಿಬಿ vs ಕೆಕೆಆರ್ ಪಂದ್ಯದ ಆರಂಭಿಕ ಜೋಡಿ: ಜಾಕೋಬ್ ಬೆಥೆಲ್, ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್…

Read More

ಬೆಂಗಳೂರು: ಟ್ರಂಪ್ ಹೇಳಿದ್ದು, ಪಾಕಿಸ್ತಾನ ಪ್ರಧಾನಿ ಹೇಳಿದ್ದೇ ನಿಜನಾ? ಮೋದಿ ಹೇಳೋದು ನಂಬೊಲ್ಲವಾ? ಎಂದು ವಿಧಾನ ಪರಿಷತ್ ವಿಪಕ್ಷ ಸಚೇತಕ ರವಿಕುಮಾರ್ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ‌ಇದ್ದರೆ ಸೇನೆ ಬಗ್ಗೆ ಮಾತಾಡಿರೋದರ ಬಗ್ಗೆ ತನಿಖೆ ಮಾಡಲಿ. ಯಾವ ರೋಗ ಬಂದಿದೆ ಅಂತ ತನಿಖೆ ಮಾಡಲಿ. ಟ್ರಂಪ್ ಹೇಳಿದ್ದು, ಪಾಕಿಸ್ತಾನ ಪ್ರಧಾನಿ ಹೇಳಿದ್ದೇ ನಿಜನಾ? ಮೋದಿ ಹೇಳೋದು ನಂಬೊಲ್ಲವಾ? ನಾಚಿಕೆ ಆಗ್ಬೇಕು ಕಾಂಗ್ರೆಸ್‌ಗೆ. ಕಾಂಗ್ರೆಸ್‌ನ ದಡ್ಡತನದ ವರ್ತನೆ ಇದು. ಕಾಂಗ್ರೆಸ್‌ಗೆ ರೋಗ ಬಂದಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬಿಜೆಪಿಯನ್ನು ಟೀಕೆ ಮಾಡೋ ಭರದಲ್ಲಿ ಸೇನೆಯನ್ನ ಹೀಯಾಳಿಸೋದು, ಸೈನಿಕರನ್ನ ಕುಗ್ಗಿಸೋದು ಸರಿಯಲ್ಲ. ರಾಹುಲ್ ಗಾಂಧಿ ಭಾರತದ ಬಗ್ಗೆ ಟೀಕೆ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಹೀಗೆ ಮಾತಾಡೋದು ನೋಡಿದ್ರೆ ಕಾಂಗ್ರೆಸ್ ‌ಪಾಕಿಸ್ತಾನದ ರೂಲಿಂಗ್ ಪಾರ್ಟಿ ಏಜೆಂಟ್ ಆಗಿದೆ. ಮಿತ್ರ ಪಕ್ಷ ಆಗಿದೆ ಅಥವಾ ಪಾಕಿಸ್ತಾನದ ರೂಲಿಂಗ್ ಪಾರ್ಟಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆಯೇ ಎಂದು ಪ್ರಶ್ನಿಸಿದ್ದಾರೆ.

Read More

ಕನ್ನಡದ ಸ್ಟಾರ್… ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ವಿಶೇಷವಾಗಿ ಉಲ್ಲೇಖಿಸುವ ಅಗತ್ಯವಿಲ್ಲ. ರೀಲ್ ಲೈಫ್‌ನಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ಸೂಪರ್‌ಹೀರೋ. ಅವರು ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ರಭಾವಿತರಾಗಿದ್ದಾರೆ. ಅವರು ಸಮಾಜ ಸೇವೆಯಲ್ಲೂ ಪ್ರವರ್ತಕರಾಗಿದ್ದರು. ಪುನೀತ್ ರಾಜ್‌ಕುಮಾರ್ ಕೆಲವು ವರ್ಷಗಳ ಹಿಂದೆ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದಿದೆ. ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ಧೃತಿ ಇತ್ತೀಚೆಗೆ ಅಮೆರಿಕದ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್‌ನಿಂದ ಪದವಿ ಪಡೆದರು. ಧೃತಿ ಅವರ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಮತ್ತು ವಂದಿತಾ ಪುನೀತ್ ರಾಜ್‌ಕುಮಾರ್ ಭಾಗವಹಿಸಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ನ್ಯೂಯಾರ್ಕ್ ನಗರದ ದಿ ನ್ಯೂ ಸ್ಕೂಲ್‌ನ ಭಾಗವಾಗಿರುವ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್, 2022 ರಲ್ಲಿ ಸತತ 5 ವರ್ಷಗಳ ಕಾಲ QS ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕದಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಂಬರ್ ಒನ್ ಡಿಸೈನರ್‌…

Read More

ಇಂದಿನ ಕಾಲದಲ್ಲಿ, ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಏತನ್ಮಧ್ಯೆ, ಬ್ಯಾಂಕುಗಳು ಸಹ ಈ ಸಂಬಂಧಿತ ನವೀಕರಣಗಳನ್ನು ಹಂಚಿಕೊಳ್ಳುತ್ತವೆ. ನೀವು ಕೋಟಕ್ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ವಾಸ್ತವವಾಗಿ, ಬ್ಯಾಂಕ್ ಜೂನ್ 1, 2025 ರಿಂದ ಇದಕ್ಕೆ ಪ್ರಮುಖ ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಯು ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ಒತ್ತಡವನ್ನುಂಟು ಮಾಡುವ ಸಾಧ್ಯತೆಯಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಮುಂದಿನ ತಿಂಗಳು, ಅಂದರೆ ಜೂನ್ 1 ರಿಂದ ತನ್ನ ಅಂಗಸಂಸ್ಥೆ ರಿವಾರ್ಡ್ ಪಾಯಿಂಟ್‌ಗಳನ್ನು ಕಡಿಮೆ ಮಾಡಲಿದೆ ಮತ್ತು ವಹಿವಾಟು ಶುಲ್ಕವನ್ನು ಹೆಚ್ಚಿಸಲಿದೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಕೋಟಕ್ ಮಹೀಂದ್ರಾ ಬ್ಯಾಂಕ್ ಜೂನ್ 1, 2025 ರಿಂದ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಲಿದೆ. ಇದರ ಅಡಿಯಲ್ಲಿ, ಯುಟಿಲಿಟಿ ಪಾವತಿಗಳು, ಶಿಕ್ಷಣ, ಇಂಧನ, ವಿಮಾ ಪ್ರೀಮಿಯಂ ಪಾವತಿಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ರಿವಾರ್ಡ್ ಪಾಯಿಂಟ್‌ಗಳ ಮೇಲೆ ಬ್ಯಾಂಕ್ ಹೊಸ ಮಿತಿಗಳನ್ನು ವಿಧಿಸಲಿದೆ. ಈ ಬದಲಾವಣೆಗಳು…

Read More

ಬಹಳ ಜನರು ತೊಂಡೆಕಾಯಿ ಒಳಗಿನ ಅಂಟಾದ ದ್ರವದ ಕಾರಣ ಇದನ್ನು ಹೆಚ್ಚಾಗಿ ಸೇವಿಸಲು ಇಷ್ಟ ಪಡುವುದಿಲ್ಲ. ಆದರೆ ಇದರಲ್ಲಿರುವ ಅತ್ಯದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಂಡರೆ ತೊಂಡೆಕಾಯಿ ವಿರುದ್ಧ ಮುಖ ತಿರುಗಿಸಿಕೊಂಡು ಹೋಗಿದ್ದವರು ಸಹ ವಾಪಸ್ ಬಂದು ಕಾಸು ಕೊಟ್ಟು ಖರೀದಿ ಮಾಡುತ್ತಾರೆ. ಹೌದು, ತೊಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕಾದ ಅಗಾಧವಾದ ಪೌಷ್ಟಿಕ ಸತ್ವಗಳು ಸೇರಿವೆ. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳು ಕೂಡ ಉಂಟಾಗುತ್ತವೆ. https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬೊಜ್ಜು ಕರಗಿಸಲು: ತೊಂಡೆಕಾಯಿ ಬಳ್ಳಿಯ ಕಾಂಡದ ರಸ ಬೊಜ್ಜು ಕರಗಲು ಲಕ್ಷ್ಮಣ ರೇಖೆಯಾಗಿದೆ. ಆಸೆ ಪಟ್ಟು ತಿಂದು ಹೊಟ್ಟೆ ಬೆಳೆಸಿಕೊಂಡವರಿಗೆ ಬೊಜ್ಜು ಕರಗಿಸಲು ಕಷ್ಟ ಪಡುತ್ತಾರೆ. ಬೊಜ್ಜು ಕರಗಿಸಲು ಲಕ್ಷ್ಮಣ ರೇಖೆಯಾಗಿದೆ. ತೊಂಡೆಕಾಯಿ ಬಳ್ಳಿಯ ಕಾಂಡದ ಎರಡು ಚಮಚ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕಷಾಯ ಮಾಡಿಕೊಂಡು ಕುಡಿದರೆ ಕುಡಿದರೆ ದೇಹದ ಅನಗತ್ಯ ಕೊಬ್ಬು ಕರಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ: ಆರೋಗ್ಯಕರ ಹೃದಯಕ್ಕಾಗಿ ತೊಂಡೆಕಾಯಿ ಬಹಳ ಒಳ್ಳೆಯದು ಇದು ನೇರವಾಗಿ ಯಕೃತ್ತಿನ…

Read More

ಭಾರತ ಹಾಗೂ ಪಾಕಿಸ್ತಾನ ನಡೆದ ಕಾರ್ಮೋಡ ಯುದ್ಧದಲ್ಲಿ ನಮ್ಮ ಯೋಧರ ಕೊಟ್ಟ ಏಟಿಗೆ ಪಾಕಿಸ್ತಾನ ಪತರುಗುಟ್ಟಿ ಹೋಗಿದೆ. ಆಪರೇಷನ್ ಸಿಂಧೂರ ಇನ್ನು ಮುಗಿದಿಲ್ಲ ಇದು ಜಸ್ಟ್ ಟೈಲರ್ ಪೀಚರ್ ಅಭಿ ಬಾಕಿ ಹೈ ಭಾರತದ ತಂಟೆಗೆ ಬಂದರೆ ಭೂಪಟದಲ್ಲಿ ಪಾಕಿಸ್ತಾನ ನೋಡಲು ಸಿಗುವುದಿಲ್ಲ ಅಷ್ಟೊಂದು ಬಲ್ಯಾಡ ವನ್ನು ಹೊಂದಿದ ನಮ್ಮ ಭಾರತ ಸೈನ್ಯ ಎಂದು ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು, https://ainkannada.com/is-it-good-or-bad-for-pregnant-women-to-eat-panipuri-here-is-the-information/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಯಲ್ಲಿ ಸಮಸ್ತ ನಾಗರಿಕರಿಂದ ದೇಶದ ರಕ್ಷಣೆಗಾಗಿ ಆಪರೇಷನ್ ಸಿಂಧೂರ ತಿರಂಗಾ ಯಾತ್ರೆ ಕಾರ್ಯಕ್ರಮ ನಡೆಯಿತು. ನರೇಂದ್ರ ಮೋದಿಯವರ ಆಪರೇಷನ್ ಸಿಂಧೂರ ಮೊದಲ ಹಂತದಲ್ಲಿ ಯಶಸ್ವಿ ಕಂಡಂತೆ ಇದೀಗ ಎರಡನೇಯ ಹಂತದಲ್ಲಿಯೂ ಸಂಪೂರ್ಣ ಯಶಸ್ಸು ಕಂಡಿದೆ ಭಾರತ ಸೈನಿಕರಿಗೆ ಕೋಟಿ ಕೋಟಿ ನಮನಗಳು. ಧರ್ಮ ಕೇಳಿ ಪ್ರವಾಸಿಗರನ್ನು ಉಗ್ರರು ಹತ್ಯಗೈದಿದ್ದರು,ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ,ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ, ನಮ್ಮ ಭಾರತೀಯ ಸೇನೆಗೆ ಜಯವಾಗಲಿ,ನಮ್ಮ ದೇಶದ ಸೈನಿಕರ ತಾಕತ್ತು…

Read More

ಕೋಲಾರ : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿ ಹಿನ್ನಲೆ ಭಾರತೀಯ ಸೇನೆಗೆ ಗೌರವ ಸಲ್ಲಿಸಲು, ರಾಷ್ಟ್ರ ರಕ್ಷಣೆಗಾಗಿ ಬಿಜೆಪಿ ಹಾಗು ವಿವಿಧ ಸಂಘಟನೆ ಗಳು ಕೋಲಾರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕೋಲಾರ ನಗರದ ನಚಿಕೇತನ ನಿಲಯ ಆವರಣದಲ್ಲಿ ತಿರಂಗಾ ಯಾತ್ರೆಗೆ ಚಾಲನೆ ನೀಡಿ 1500 ಅಡಿ ದ್ವಜವನ್ನು ಹಿಡಿದ ಮಾಜಿ ಸೈನಿಕರು ಹಾಗೂ ನೂರಾರು ವಿದ್ಯಾರ್ಥಿಗಳು, https://ainkannada.com/is-it-good-or-bad-for-pregnant-women-to-eat-panipuri-here-is-the-information/ ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ತಿರಂಗಾ ಯಾತ್ರೆ ನಗರದ ಮೆಕ್ಕೆ ವೃತ್ತದ ಮೂಲಕ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮೂಲಕ ಕ್ಲಾಕ್ ಟವರ್ ಪ್ರವೇಶಿಸಿ ಅಲ್ಲಿಂದ ಡೂಮ್ ಲೈಟ್‌ ವೃತ್ತದ ಮೂಲಕ ಮಕ್ಕಳ ಆಟದ ಮೈದಾನದಲ್ಲಿರುವ ಅಮರ್ ಜವಾನ್ ಸೈನಿಕ ಸ್ಮಾರಕ ದಲ್ಲಿ ಯುದ್ದದಲ್ಲಿ ಮಡಿದ ಸೈನಿಕರಿಗೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮೂಲಕ ಗೌರವ ಸೂಚಿಸಲಾಯಿತು. ಇನ್ನು ಒಂದೂವರೆ ಕಿ.ಲೋ ಮೀಟರ್ ಉದ್ಧದ ತಿರಂಗಾ ಹಿಡಿದು ದೇಶ ಪ್ರೇಮಿಗಳ ಕಾಲ್ನಡಿಗೆ ಜಾಥಾ ಮೂಲಕ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು…

Read More