Author: Author AIN

ಸೂರ್ಯೋದಯ – 5:49 ಬೆ. ಸೂರ್ಯಾಸ್ತ – 6:35 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ತ್ರಯೋದಶಿ ನಕ್ಷತ್ರ – ಚಿತ್ತೆ ಯೋಗ – ಸಿದ್ಧಿ ಕರಣ – ತೈತಲೆ ಮಳೆ ನಕ್ಷತ್ರ: ಭರಣಿ ರಾಹು ಕಾಲ – 09:00 ದಿಂದ 10:30 ವರೆಗೆ ಯಮಗಂಡ – 01:30 ದಿಂದ 03:00 ವರೆಗೆ ಗುಳಿಕ ಕಾಲ – 06:00 ದಿಂದ 07:30 ವರೆಗೆ ಬ್ರಹ್ಮ ಮುಹೂರ್ತ – 4:13 ಬೆ. ದಿಂದ 5:01ಬೆ. ವರೆಗೆ ಅಮೃತ ಕಾಲ – 8:01 ರಾ.ದಿಂದ 9:49 ರಾ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ.ದಿಂದ 12:38 ಮ. ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ಸಂಪೂರ್ಣ ಭವಿಷ್ಯ ತಿಳಿಸಲಾಗುವುದು. ಸೋಮಶೇಖರ್ ಗುರೂಜಿ B.Sc ಜ್ಯೋತಿಷ್ಯ ಶಾಸ್ತ್ರ,ವಾಸ್ತು ಶಾಸ್ತ್ರ,ಸಂಖ್ಯಾಶಾಸ್ತ್ರ…

Read More

ನವದೆಹಲಿ: ಪಾಕ್‌ ಆಕ್ರಮಿಕ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ನಡೆದ ಭಾರತೀಯ ಸೇನಾ ಕಾರ್ಯಾಚರಣೆ ಆಪರೇಷನ್‌ ಸಿಂಧೂರಕ್ಕೆ ಬೆಚ್ಚಿಬಿದ್ದ ಪಾಪಿ ಪಾಕಿಸ್ತಾನ, ಟರ್ಕಿಸ್‌ ಡ್ರೋನ್‌ ಗಳ ಮೂಲಕ ಭಾರತದ ಮೇಲೆ ಅಟ್ಯಾಕ್‌ ಮಾಡಿದೆ. ಕಳೆದ ರಾತ್ರಿ, ಪಾಕಿಸ್ತಾನವು ಡ್ರೋನ್‌ ಮತ್ತು ಕ್ಷಿಪಣಿಗಳೊಂದಿಗೆ ಜಮ್ಮು, ಪಠಾಣ್‌ಕೋಟ್, ಜೈಸಲ್ಮೇರ್ ಸೇರಿದಂತೆ ಹಲವಾರು ಪ್ರದೇಶಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫ; ಯಯತ್ನ ನಡೆಸಿದೆ. ಆದರೆ ಭಾರತದ S-400 ರಕ್ಷಣಾ ವ್ಯವಸ್ಥೆಯಿಂದ ಪಾಕ್‌ ಸಂಚು ವಿಫಲಗೊಳಿಸಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಲ್‌ ಸೋಫಿಯಾ ಖುರೇಶಿ, ವಿಂಗ್‌ ಕಮಾಂಡರ್‌ ವ್ಯೋಮಿಕಾ ಸಿಂಗ್‌, ನರಿ ಬುದ್ಧಿ ಪಾಕ್‌ ನ ನಿಜ ಬಣ ಬಯಲು ಮಾಡಿದ್ದಾರೆ. https://ainkannada.com/we-have-done-work-to-boost-the-morale-of-the-soldiers-salim-ahmed/ ಆಪರೇಷನ್ ಸಿಂಧೂರ್ ನಿಂದ ನಿರಾಶೆಗೊಂಡ ಪಾಕಿಸ್ತಾನ, ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಲು ಪ್ರಯತ್ನಿಸಿದೆ. ಆದರೆ ಭಾರತೀಯ ಪಡೆಗಳು ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಿವೆ. ಗುರುವಾರ ರಾತ್ರಿ 8 ರಿಂದ 10…

Read More

ಹುಬ್ಬಳ್ಳಿ : ನಮ್ಮ ಸರಕಾರ ಹಾಗೂ ನಮ್ಮ ನಾಯಕರು ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಭಾರತ ಪಾಕಿಸ್ತಾನ್ ಸಮರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದ್ದುಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ ಇದರ ಜೊತೆಗೆ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಲಾಗಿದೆ ಎಂದರು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ರಾಜ್ಯ ಕಾಂಗ್ರೆಸ್ ನ ಟ್ವಿಟಿಗೆ ಪ್ರತಿಕ್ರಿಯೆ ನೀಡಿದ ಅವರುನಮ್ಮ ಸೈನಿಕರು ತಕ್ಕ ಉತ್ತರ ಕೊಡಬೇಕು, ಕೊಡ್ತಾ ಇದ್ದಾರೆ ಇದು ಮಹಾತ್ಮಾ ಗಾಂಧೀ ಅವರ ನಾಡು ಆಗಿದ್ದು ಮಹಾತ್ಮ ಗಾಂಧೀಜಿ ಒಂದು ಕಾಪಾಳಕ್ಕೆ ಹೊಡೆದ್ರೆ ಇನ್ನೊಂದು ಕಾಪಾಳ ನೀಡಲು ಹೇಳಿದ್ರು ಆದರೆ ಅದನ್ನ ಮೀರಿದ್ರೆ ನಾವು ಕಾಪಾಳ ಮೋಕ್ಷ ಮಾಡೋದು ನಮ್ಮ ಧರ್ಮ ಎಂದರು.

Read More

ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದಂತೆ ಸರಕಾರ ಪರವಾಗಿ 10 ಲಕ್ಷ ಪರಿಹಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಬಾಲಕಿ ಕುಟುಂಬಸ್ಥರಿಗೆ ಪರಿಹಾರದ ಚಕ್ ನೀಡಿದ ನಂತರ ಮಾಧ್ಯಮಗಳ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿದರು, ಇಂತಹ ಘಟನೆ ಆಗಬಾರದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಬಂಧಿಸಿದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.ಮಕ್ಕಳ ಶಿಕ್ಷಣಕ್ಕೆ ಜಿಲ್ಲಾಧಿಕಾರಿ ಅವರು ಜಿಲ್ಲಾಡಳಿತದಿಂದ ಸಹಾಯ ಮಾಡೋದಾಗಿ ತಿಳಿಸಿದ್ದಾರೆ.ಸಾಮಾನ್ಯವಾಗಿ 5 ಲಕ್ಷ ಪರಿಹಾರ ನೀಡಲಾಗುತ್ತೆ ಆದರೆ ಇದನ್ನ ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಲಕ್ಷ ನೀಡಲಾಗಿದೆ ಎಂದರು . https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಇನ್ನು ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ 8 ಜನರಿಗೆ 40 ಲಕ್ಷ ಪರಿಹಾರ ನೀಡಲಾಗಿದೆ ತಾವು ಸಹ ಪರಿಶೀಲನೆ ಮಾಡಬಹುದು ಎಂದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ತಹಶಿಲ್ದಾರರ…

Read More

ಗೋಕಾಕ – ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ  ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು.ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ ಪ್ರತಿಷ್ಠಾಪನೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಗೋಕಾಕ ಇತಿಹಾಸದಲ್ಲಿಯೇ ಹೊಸ ಮೈಲುಗಲ್ಲು ಸಾಧಿಸಿದ್ದು, ನೆರೆದ ಅಪಾರ ಭಕ್ತರಿಗೆ ಧಾರ್ಮಿಕ ವಾತಾವರಣ ಮೂಡಿಸುವಲ್ಲಿ ಈ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಸುಮಾರು ೧೩ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಗಣಪತಿ, ಈಶ್ವರ, ಆಂಜನೇಯ, ನಾಗದೇವ, ನವಗ್ರಹ ದೇವರುಗಳ ಹೊಸ ದೇವಸ್ಥಾನಗಳು ತಲೆ ಎತ್ತಿದ್ದು, ಸಕಲ ಭಕ್ತರಿಗೆ ಒಂದೇ ದೇವಸ್ಥಾನದ ಆವರಣದಲ್ಲಿ ಬಹುತೇಕ ದೇವರುಗಳ ದರ್ಶನ ಭಾಗ್ಯ ಲಭಿಸಿದ್ದು, ಇಡೀ ಭಕ್ತ ಸಮುದಾಯವು ಶಾಸಕ…

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ತಲುಪಿದೆ. ಎರಡೂ ದೇಶಗಳ ಮಧ್ಯೆ ದೊಡ್ಡ ಮೊಟ್ಟದಲ್ಲಿ ಘರ್ಷಣೆ ಆಗ್ತಿದ್ದು, ದೊಡ್ಡ ಅಪಾಯದ ಸೂಚನೆ ಸಿಗ್ತಿದೆ. ಇದರ ನಡುವೆ ವಿವಿಧ ವಿಮಾನಯಾನ ಸಂಸ್ಥೆಗಳು ದೆಹಲಿ ವಿಮಾನ ನಿಲ್ದಾಣದಲ್ಲಿಸುಮಾರು 138 ವಿಮಾನಗಳನ್ನು ರದ್ದುಗೊಳಿಸಿವೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಒಟ್ಟು 66 ದೇಶೀಯ ನಿರ್ಗಮನಗಳು ಮತ್ತು 63 ಆಗಮನ ವಿಮಾನಗಳು, ಹಾಗೆಯೇ 5 ಅಂತರರಾಷ್ಟ್ರೀಯ ನಿರ್ಗಮನಗಳು ಮತ್ತು 4 ಆಗಮನ ವಿಮಾನಗಳ ಹಾರಾಟವನ್ನು ಭದ್ರತಾ ದೃಷ್ಟಿಯಿಂದ ರದ್ದು ಮಾಡಲಾಗಿದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ದೆಹಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಸಾಮಾನ್ಯವಾಗಿದೆ. ವಾಯುಪ್ರದೇಶದ ಪರಿಸ್ಥಿತಿ ಮತ್ತು ಹೆಚ್ಚಿದ ಭದ್ರತಾ ಕ್ರಮಗಳಿಂದಾಗಿ, ಕೆಲವು ವಿಮಾನಗಳ ವೇಳಾಪಟ್ಟಿ ಮತ್ತು ಭದ್ರತಾ ಪ್ರಕ್ರಿಯೆಯ ಸಮಯದ ಮೇಲೆ ಪರಿಣಾಮ ಬೀರಬಹುದು ಎಂದು ಡಿಐಎಎಲ್ ಎಕ್ಸ್ ಮೂಲಕ ತಿಳಿಸಿದೆ. ಭದ್ರತಾ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚುವರಿ ಸಮಯಕ್ಕೆ ಸಿದ್ಧರಾಗಿರಬೇಕು ಮತ್ತು ಸುಗಮ ಪ್ರಕ್ರಿಯೆಗಾಗಿ ವಿಮಾನಯಾನ ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು…

Read More

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಕೊಳ್ಳೇಗಾಲ ಮಾರ್ಗಮದ್ಯೆ ಹಾದುಹೋಗಿರುವ ಚಾಮರಾಜನಗರ ಬೆಂಗಳೂರು ಬೈಪಾಸ್ ಬಳಿ ಈಚರ್ ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದವನ ಸ್ಥಿತಿ ಗಂಭೀರವಾಗಿದ್ದು ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಇಂದು ಮದ್ಯಾಹ್ನ 3.30 ರಲ್ಲಿ ನಡೆದಿದೆ. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಕಣ್ಣೂರು ಮಾರ್ಗವಾಗಿ ದಾಸನಪುರಕ್ಕೆ ತೆರಳುತ್ತಿದ್ದ ತೆಂಕಳ್ಳಿ ಗ್ರಾಮದ ಇಬ್ಬರು ಯುವಕರು ತೆರಳುತ್ತಿದ್ದ ಬೈಕಿಗೆ ಈಚರ್ ವಾಹನ ಡಿಕ್ಕಿ ಹೊಡೆದಿದೆ.ತೆಂಕಳ್ಳಿ ಗ್ರಾಮದ ಹರಿ ಹಾಗೂ ನವೀನ್ ಎಂಬುಬವರಿಗೆ ಅಪಘಾತದಲ್ಲಿ ಗಾಯಗಳಾಗಿದೆ. Tn .50bu 2031 ಈಚರ್ ವಾಹನ Ka.51hu.2730 ಬೈಕಿಗೆ ಗುದ್ದಿದ ರಭಸಕ್ಕೆ ಬೈಕ್ ಸವಾರ ನೀರಿನ ಪಾಲದ ಮೇಲೆ ಜಿಗಿದು ಬಿದ್ದರೆ ಬೈಕಿನ ಹಿಂಬದಿ ಸವಾರ ನವೀನ್ ನೀರಿನ ಹಳ್ಳಕ್ಕೆ ಸಿನಿಮೀಯಾ ಮಾದರಿ ಹಾರಿ ಬಿದ್ದು ಗಂಭೀರಸ್ವರೂಪದ ಗಾಯಗಳಾಗಿರುವ ಘಟನೆ ನಡೆದಿದೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಟ್ಟರು. ಕೊಳ್ಳೇಗಾಲ ಗ್ರಾಮಾಂತರ ಪೋಲೀಸ್…

Read More

ಬೆಂಗಳೂರು: “ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ “ಸುಮಾರು 3 ಸಾವಿರ ಕೊಳವೆ ಬಾವಿ ಕೊರೆಸಿ, ಟ್ಯಾಂಕರ್ ಗಳನ್ನು ಇಟ್ಟುಕೊಂಡು 3 ಸಾವಿರ ರೂಪಾಯಿವರೆಗೂ ಹಣ ವಸೂಲಿ ಮಾಡುವ ಪ್ರವೃತ್ತಿ ಹೊಂದಿದ್ದಾರೆ. ಇಂದು ಈ ಯೋಜನೆ ಮೂಲಕ 4 ಸಾವಿರ ಲೀಟರ್ ನೀರಿಗೆ 660 ರೂ. ಹಾಗೂ 6 ಸಾವಿರ ಲೀಟರ್ ನೀರಿಗೆ 740 ರೂ. ದರ ನಿಗದಿ ಮಾಡಲಾಗಿದೆ. ಇದು ಕೊಳವೆ ಬಾವಿ ನೀರಲ್ಲ. ಇದು ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ನೀಡುತ್ತಿರುವ ಶುದ್ಧ ಕುಡಿಯುವ ನೀರು” ಎಂದು…

Read More

ಮಂಡ್ಯ :- ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ ಬಳಸುತ್ತಿದ್ದರು. ಆದರೆ, ಸರ್ಕಾರದ ಅನುದಾನದ ಕೊರತೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಕೆಮ್ಮಣ್ಣು ನಾಲೆಯೂ ಸೂಕ್ತ ನಿರ್ವಹಣೆ ಇಲ್ಲದೇ ಪಟ್ಟಣದ ದೊಡ್ಡ ಚರಂಡಿಯಾಗಿದ್ದು, ಜನತೆ ಮೂಗುಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನಾಲಾ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳ ಬಳಿ ನೂರಾರು ಬಾರಿ ಮನವಿ, ಪ್ರತಿಭಟನೆ ಮತ್ತು ಆಗ್ರಹ ನಡೆಸಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ವಿಧಾನಸಭಾ ಚುನಾವಣೆಗೂ ಮುನ್ನ ಕೆಮ್ಮಣ್ಣು ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಸಕ ಕೆ.ಎಂ.ಉದಯ್ ಕೊಟ್ಟ ಮಾತನ್ನು ಈಡೇರಿಸುವ ಮೂಲಕ ರೈತರ ಬೆನ್ನೆಲುಬಾಗಿ ನಿಂತಿದ್ದು, ಅಂದಾಜು 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿದರು.ಮದ್ದೂರು ಪಟ್ಟಣದ ಕೆಮ್ಮಣ್ಣು ನಾಲೆಯ ವೃತ್ತದ ಬಳಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ನಾನು ಶಾಸಕನಾದ…

Read More

ಭಾರತ ಪಾಕ್ ವಿದ್ದದ ಕಾರ್ಮೋಡದಲ್ಲಿ ಭಾರತೀಯ ಸೈನಿಕರ ಪಾತ್ರ ಬಹಳ ಮಹತ್ವ ಪಡೆದುಕೊಂಡಿದೆ. ಆ ದೃಷ್ಟಿಯಿಂದ ಪಾಪಿ ಪಾಕಿಸ್ತಾನದ ಉಗ್ರಗಾಮಿಗಳನ್ನ ಬುಡ ಸಮೇತ ಕಿತ್ತುಹಾಕಿ ಪಾಪಿ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲಿ. ಭಾರತ ಮತ್ತು ಪಾಕಿಸ್ತಾನ ಇದ್ದದ ಕಾರ್ಮೋಡದಲ್ಲಿ ಸಿಂಧೂರ ಆಪರೇಷನ್ ಟು ಭಾರತೀಯ ಸ್ಯೆನಿಕರು ಎದೇಗುಂದದೆ ವಿಜಯಶಾಲಿ ಆಗಲೆಂದು ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. https://ainkannada.com/if-you-eat-non-veg-just-eat-this-fruit-once-a-year-you-will-not-get-cancer/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆರಾಧ್ಯ ದೇವರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದರು. ಇದೇ ಸಂದರ್ಭದಲ್ಲಿ ರಬಕವಿ ನಗರ ಘಟಕ ಅಧ್ಯಕ್ಷರಾದ ಸಂಗಮೇಶ ಮಡಿವಾಳ. ಕಾಂಗ್ರೆಸ್ ಪಕ್ಷದ ಮುಖಂಡರು ನಿಲಕಂಠ ಮೂತ್ತೂರ, ಮೊಹಮ್ಮದ ಮಕಾಂದಾರ, ಬಿಮಶಿ ಪಾಟೀಲ್, ಬಾಲು ಹೂಗಾರ, ಇಮ್ತಿಯಾಜ್ ಗೋಕಾಕ ಮೋನಪ ಹೇಗ್ಗನವರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

Read More