Author: AIN Author

ಬಾಗಲಕೋಟೆ : ಇಂದಿನ ದಿನಮಾನಗಳಲ್ಲಿ ಸಂಸ್ಕಾರ ಸಂಸ್ಕೃತಿ ಯೋಗಾಭ್ಯಾಸ ಬೆಳೆಸಿಕೊಂಡರೆ ಮಾತ್ರ ಉಳಿಗಾಲವಿದೆ ಎಂದು ಹಳೇ ಹುಬ್ಬಳ್ಳಿಯ ಶ್ರೀ ವೀರಭಿಕ್ಷಾವರ್ತಿ ಮಠದ ಜಗದ್ಗುರು  ಯೋಗಾಚಾರ್ಯ ಶ್ರೀ ಶಿವಶಂಕರ ಶಿವಾಚಾರ್ಯರು ಹೇಳಿದರು   ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಶ್ರೀ ನೀಲಕಂಠೇಶ್ವರ ಮಠದಲ್ಲಿ ಜರುಗಿದ ಯೋಗ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.  ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಪ್ರಬುದ್ಧ ವ್ಯಕ್ತಿಯಾಗಿ ಬಾಳಲು ಸಹಕಾರಿಯಾಗಲಿದೆ. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ, ಯೋಗ-ಧ್ಯಾನದಲ್ಲಿ ತೋಡಗಿಕೊಳ್ಳಬೇಕು. ಸದೃಢ ಸಮಾಜ ನಿರ್ಮಾಣವಾಗುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಇಂತಹ ಶಿಬಿರಗಳಲ್ಲಿ  ಸೇರಿಸುವ ಮೂಲಕ ಸನ್ಮಾರ್ಗದ ಹಾದಿ ತೋರಿಸಬೇಕೆಂದೆರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳು ಪಾಲಕರ ಪಾದ ಪೂಜೆ ನೇರೆವೆರಿಸಿದರು. ನಂತರ ಹುಲ್ಯಾಳ ಗುರುದೇವಾಶ್ರಮದ ಪಪೂ ಹರ್ಷಾನಂದ ಮಹಾಸ್ವಾಮಿಗಳು ಮಾತನಾಡಿ ತಂದೆ ತಾಯಿಗೆ ಗೌರವ ನೀಡುವುದರಿಂದ ಸಕಲವು ದೊರೆಯುತ್ತದೆ,ಇಂತಹ ಶಿಬಿರಗಳಲ್ಲಿ ಪಾಲ್ಗೋಳ್ಳುವ…

Read More

ವಾಷಿಂಗ್ಟನ್:- ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಜತೆ ನಾವಿದ್ದೇವೆ ಎಂದು ಅಮೆರಿಕ ತಿಳಿಸಿದೆ. https://ainkannada.com/minister-accepts-yatnals-challenge-shivanand-patil-resigns-as-mla/ ಪಹಲ್ಗಾಮ್ ದಾಳಿಯ ನಂತರ ಅಮೆರಿಕ ವಿದೇಶಾಂಗ ಇಲಾಖೆಯಿಂದ ಈ ಹೇಳಿಕೆ ಬಂದಿದೆ.ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡಿ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕೆಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮನವಿ ಮಾಡಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಲಷ್ಕರ್ ಎ ತೊಯ್ಬಾದ ಟಿಆರ್​ಎಫ್​ ಹೊಣೆ ಹೊತ್ತುಕೊಂಡಿತ್ತು. ಬಳಿಕ ಉಲ್ಟಾ ಹೊಡೆದಿತ್ತು. ಅದೇನೇ ಇರಲಿ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ದೃಢಪಟ್ಟಿದೆ. ಹಾಗೆಯೇ ಭಾರತವು ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಉಗ್ರರನ್ನು ಹುಡುಕಿ ಕೊಲ್ಲುತ್ತೇವೆ, ಅವರು ಕನಸಲ್ಲೂ ಎಣಿಸಿರದ ಶಿಕ್ಷೆ ಅವರಿಗಾಗಿ ಕಾದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು., ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಅಮೆರಿಕ…

Read More

ಬೆಂಗಳೂರು:- ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. https://ainkannada.com/a-situation-has-been-created-where-hindus-have-to-live-in-fear-murdered-suhash-shettys-mother/ ರಾಜೀನಾಮೆ ಪತ್ರದಲ್ಲಿ ಏನಿದೆ? ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ. ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ,…

Read More

ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಹಾಶ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ ಮೂವರಿಗೆ ಚಾಕು ಇರಿತವಾಗಿದೆ. ನಗರದ ಹೊರವಲಯದ ಕಣ್ಣೂರಿನಲ್ಲಿ ಮುಂಜಾನೆ 3 ಗಂಟೆಗೆ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಐವರು ದುಷ್ಕರ್ಮಿಗಳು, ನಗರದ ಮಾರುಕಟ್ಟೆ ಕೆಲಸಕ್ಕೆ ಹೋಗುತ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದಾರೆ. ಈ ವೇಳೆ ಅಲ್ಲೇ ಇದ್ದ ಮನೆಯೊಳಗೆ ಹೋಗಿ ಇರ್ಶಾದ್ ಜೀವ ಉಳಿಸಿಕೊಂಡಿದ್ದಾನೆ. https://ainkannada.com/a-situation-has-been-created-where-hindus-have-to-live-in-fear-murdered-suhash-shettys-mother/ ಇನ್ನೊಂದೆಡೆ ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಸಹ ಇಬ್ಬರಿಗೆ ಚಾಕು ಇರಿಯಲಾಗಿದೆ. ತಡರಾತ್ರಿ ಈ ದಾಳಿ ನಡೆದಿದ್ದು, ಮೂವರು ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Read More

ಮಂಗಳೂರು :  ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್‌ ಶೆಟ್ಟಿ ಕಾರಿಗೆ ಅಪಘಾತ ಮಾಡಿ, ಬಳಿಕ ಮಾರಕಾಸ್ತ್ರಗಳಿಂದ ಹತೈಗೈಯ್ಯಲಾಗಿತ್ತು. ಇನ್ನೂ ಸಾವನ್ನಪ್ಪಿದ ಮಗನ ನೆನೆದು ಸುಹಾಶ್‌ ಶೆಟ್ಟಿ ತಾಯಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದುತ್ವಕ್ಕಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ ಅಂತಿದ್ದ. ಈಗ ಅವನ ಪ್ರಾಣವನ್ನೇ ತೆಗೆದರು . ನಾವು ನಿನ್ನೆ ಬೆಳಗ್ಗೆ ಮದುವೆಯ ಕೆಲಸದಲ್ಲಿದ್ದೆವು. ಹಾಗಾಗಿ ಮಗನಿಗೆ ಫೋನ್ ಮಾಡಲು ಆಗಲಿಲ್ಲ. ರಾತ್ರಿ ಕಾಲ್ ಮಾಡಿದಾಗ ಕಾಲ್ ಸಿಗುತ್ತಿರಲಿಲ್ಲ ಎಂದರು. https://ainkannada.com/bjp-offers-rs-25-lakh-compensation-to-hindu-activist-suhash-shettys-family/ ಹಿಂದೂಗಳು ಹೆದರಿ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. 85% ಹಿಂದೂಗಳಿದ್ದರೂ ಅವರಿಗೆ ಹೆದರಿ ಬದುಕಬೇಕಾಗಿದೆ. ಹತ್ಯೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Read More

ಮಂಗಳೂರು: ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ವಿಜಯೇಂದ್ರ 25 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಆರೋಪಿಸಿದರು. https://ainkannada.com/hindu-activist-suhash-shetty-murdered-prohibitory-orders-imposed-in-mangalore/ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ ಎಂದರು. ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು ಎಂದು ಆಗ್ರಹಿಸಿದರು.

Read More

43 ವರ್ಷದ ಧೋನಿ, ಐಪಿಎಲ್ 2025 ರಲ್ಲಿ ಮೊಣಕಾಲು ನೋವಿನ ಸಮಸ್ಯೆಯ ಹೊರತಾಗಿಯೂ ಆಡುತ್ತಿದ್ದಾರೆ. ಆದರೆ, ಸಿಎಸ್‌ಕೆ ಈ ಋತುವಿನಲ್ಲಿ ಕೇವಲ 2 ಗೆಲುವುಗಳೊಂದಿಗೆ (9 ಪಂದ್ಯಗಳಲ್ಲಿ) ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿದೆ, ಇದು ಪ್ಲೇಆಫ್‌ಗೆ ತಲುಪುವ ಸಾಧ್ಯತೆಯನ್ನು ಕ್ಷೀಣಗೊಳಿಸಿದೆ. ಧೋನಿಯ ಕಾಮೆಂಟ್‌ಗಳು, ವಿಶೇಷವಾಗಿ ಮುಂದಿನ ಪಂದ್ಯಕ್ಕೆ ಆಡುತ್ತೇನೋ ಇಲ್ಲವೋ” ಎಂಬ ಹೇಳಿಕೆ, ಅವರು ಐಪಿಎಲ್‌ಗೆ ವಿದಾಯ ಹೇಳುವ ಸಾಧ್ಯತೆಯನ್ನು ಸೂಚಿಸುತ್ತದೆಯೇ ಎಂಬ ಚರ್ಚೆಗೆ ಜೋರಾಗಿದೆ. ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಈ ಹಿಂದೆ ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡಲು ಬಯಸುತ್ತಾರೆ ಎಂದು ಸುಳಿವು ನೀಡಿದ್ದರು. ಇದು ಈ ಊಹಾಪೋಹಗಳಿಗೆ ಇಂಬು ನೀಡಿದೆ. https://ainkannada.com/puneeth-rajkumars-ex-bodyguard-chalapathys-son-harshavardhan-shines-in-sslc-exam/ IPL 2025ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೀನಾಯ ಪ್ರದರ್ಶನ ತೋರಿದ್ದು, ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಈ ಸೀಸನ್​ನಲ್ಲಿ ಸಿಎಸ್​ಕೆ ಅತ್ಯಂತ ಹೀನಾಯ ಪರ್ಫಾಮೆನ್ಸ್​ ನೀಡ್ತಿದೆ. ಪಾಯಿಂಟ್ಸ್​ ಟೇಬಲ್‌ನಲ್ಲಿ ಪಾತಾಳಕ್ಕೆ ಕುಸಿದಿದೆ. ಅಟ್ಟರ್​ಫ್ಲಾಪ್​ ಪ್ರದರ್ಶನ ಬದಲಾವಣೆಯ ಬಿರುಗಾಳಿಯನ್ನ ಬೀಸಿದೆ. ಈಗಾಗಲೇ ಯುವ ತಂಡ ಕಟ್ಟೋ…

Read More

ಬೆಂಗಳೂರು:- ಸುಹಾಸ್ ಹತ್ಯೆ ಪ್ರಕರಣವನ್ವು ರಾಜಕೀಯವಾಗಿ ಬಳಸಿಕೊಳ್ಳಬೇಡಿ ಎಂದು ಯು.ಟಿ.ಖಾದರ್ ಸಲಹೆ ಕೊಟ್ಟಿದ್ದಾರೆ. https://ainkannada.com/bjp-should-cooperate-for-karnataka-to-remain-peaceful-dk-shivakumar/ ಈ ಸಂಬಂಧ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯು ಧರ್ಮದ ನಡುವೆ ಆದ ಗಲಾಟೆ ಅಲ್ಲ. ಈ ಹತ್ಯೆ ಪ್ರಕರಣವನ್ನು ಖಂಡಿಸುತ್ತೇನೆ. ಇದು ವೈಯುಕ್ತಿಕವಾಗಿ ಆದ ಗಲಾಟೆ. ಜಾತಿ, ಜಾತಿಯ ನಡುವೆ ಅಥವಾ ಧರ್ಮದ ನಡುವೆ ಆದ ಗಲಾಟೆ ಅಲ್ಲ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಮ್ಮ ಜಿಲ್ಲೆಯನ್ನು ನಾವು ಮುಂದೆ ತೆಗೆದುಕೊಂಡು ಹೋಗಲು ಎಲ್ಲರೂ ಸಹಕಾರ ನೀಡಬೇಕು. ಯಾವುದೇ ಸಮಾಜ, ಧರ್ಮ ನಮ್ಮ ಮಂಗಳೂರನ್ನು ಹಿಂದೆ ಕೊಂಡೊಯ್ಯಬಾರದು. ಈ ರೀತಿ ಕೃತ್ಯಗಳು ಬಹಿರಂಗ ಆದಾಗ ದ್ವೇಷ ಭಾವೆನ ಬರುವುದು ಸ್ವಾಭಾವಿಕ. ಇದನ್ನು ನಿಭಾಯಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು ಎಂದರು. ಫಾಜಿಲ್ ಹತ್ಯೆಗೆ ಪ್ರತೀಕಾರ ಎಂಬ ಭಾವನೆ ಜನರಿಗೆ ಇತ್ತು. ಫಾಜಿಲ್ ತಂದೆಯೇ ಫೋನ್ ಮಾಡಿ ಇಂಥ ಪ್ರತೀಕಾರ ನಮ್ಮದಲ್ಲ ಎಂದು ಹೇಳಿದ್ದಾರೆ. ಫಾಜಿಲ್ ಕುಟುಂಬಕ್ಕೂ…

Read More

ಬೆಂಗಳೂರು, ಮೇ 2: “ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/bomb-threat-to-chamarajanagar-dc-office-what-did-the-dc-and-sp-say/ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ” ಎಂದರು. “ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು…

Read More

ಚಿತ್ರದುರ್ಗ : ರಾಜ್ಯದಲ್ಲಿ ಎಸ್‌ಎಸ್‌ಎಲ್‌ ಸಿ ಫಲಿತಾಂಶ ಪ್ರಕಟಗೊಂಡಿದ್ದು ಚಿತ್ರದುರ್ಗ ಜಿಲ್ಲೆ 23 ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಇಬ್ಬರು ವಿಧ್ಯಾರ್ಥಿಗಳು  625 ಕ್ಕೆ 625 ಅಂಕ ಪಡೆದಿದ್ದಾರೆ. ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಪ್ರೌಢಶಾಲೆಯ ನಂದನ್ ಹಾಗೂ ಮೌಲ್ಯ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು, ಇಬ್ಬರೂ ಸಹ 625ಕ್ಕೆ 625 ಅಂಕ ಪಡೆದಿದ್ದಾರೆ. https://ainkannada.com/sslc-result-announced-62-34-result-this-time-education-minister-madhu-bangarappa-announces/ 625 ಅಂಕಗಳಿಸಿದ ವಿಧ್ಯಾರ್ಥಿನಿ ಮೌಲ್ಯ ತಂದೆ& ತಾಯಿ ಇಬ್ಬರು ಸರ್ಕಾರಿ ಶಾಲೆ ಶಿಕ್ಷಕರಾಗಿದ್ದರೆ, ವಿದ್ಯಾರ್ಥಿ ನಂದನ್ ತಂದೆ ಓಂಕಾರೇಶ್ವರ ಪಿಗ್ನಿ ಕಲೆಕ್ಟರ್ ಆಗಿದ್ದಾರೆ.

Read More