ಬೆಂಗಳೂರು:- ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲಿದ್ದ ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯ ತಂಪೆರಿದ್ದಾನೆ. https://ainkannada.com/good-news-for-farmers-from-the-center-here-are-the-major-decisions-taken-in-the-cabinet-meeting/ ಬಿಸಿ ಬಿಸಿ ಗಾಳಿ, ಶಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಲಿ ಮಂದಿಗೆ ಮಳೆರಾಯ ತಂಪೆರದಿದ್ದಾನೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಹೀಗಾಗಿ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಸಹ ಘೋಷಿಸಿತ್ತು. ಇದೀಗ ಸಿಲಿಕಾನ್ ಸಿಟಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ವಸಂತನಗರ, ವಿಜಯನಗರ, ರಾಜಭವನ, ವಿಧಾನಸೌಧ ಸೇರಿದಂತೆ ಹಲವಾರು ಕಡೆಗಳಲ್ಲಿ ಮಳೆಯಾಗಿದೆ. ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
Author: AIN Author
ನವದೆಹಲಿ:- ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರನ್ನು ದೇಶದ ಬೆನ್ನೆಲುಬು ಅಂತಲೇ ಕರೆಯಲಾಗುತ್ತದೆ. ಕೆಂದ್ರ ಸರ್ಕಾರದಿಂದ ದೇಶದ ರೈತರಿಗೆ ಅನುಕೂಲವಾಗುವಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. https://ainkannada.com/follow-this-simple-tips-to-block-your-white-forex/ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಬಳಿಕ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು 4 ಉನ್ನತ ಮಟ್ಟದ ಸಭೆ ನಡೆಸಿದರು. ಅದರಲ್ಲಿ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಸಭೆಯು ತುಂಬಾನೇ ಮಹತ್ವ ಪಡೆದುಕೊಂಡಿತ್ತು. ಐದಾರು ವರ್ಷಗಳ ನಂತರ ನಡೆದ ಸಭೆಯಲ್ಲಿ ಜಾತಿಗಣತಿ, ಜನಗಣತಿ ಮಾಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇನ್ನು, ಪಹಲ್ಗಾಮ್ ದಾಳಿ ವಿಚಾರವಾಗಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ನರೇಂದ್ರ ಮೋದಿ ಸಭೆಯ ಪ್ರಮುಖ ಹೈಲೆಟ್ಸ್..! * ದೇಶದಲ್ಲಿ ಜಾತಿ ಗಣತಿ ಮತ್ತು ಜನಗಣತಿ ಮಾಡುವುದು * ಜಾತಿ ಗಣತಿಯ ಮೂಲ ಜನಗಣತಿಯಲ್ಲೇ ಸೇರಿಸುವ ನಿರ್ಧಾರ * ಕಬ್ಬು ಬೆಳೆಗಾರರಿಗೆ ಗುಡ್ನ್ಯೂಸ್, ಎಫ್ಆರ್ಪಿ ಹೆಚ್ಚಳ *…
ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹಾಗೂ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೇವಲ 30-35 ವರ್ಷ ದಾಟುವಷ್ಟರಲ್ಲೇ ಬಿಳಿ ಕೂದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಿಳಿ ಕೂದಲುಗಳನ್ನು ಮರೆಮಾಚಲು ಬಹುತೇಕ ಮಂದಿ ಹೇರ್ ಕಲರ್ ಮತ್ತು ಅನೇಕ ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇವುಗಳ ದೀರ್ಘಕಾಲ ಬಳಕೆ ಕೂದಲಿಗೆ ಹಾನಿಯುಂಟು ಮಾಡುತ್ತದೆ. ಬಿಳಿ ಕೂದಲನ್ನು ಮರೆಮಾಚಲು ಹೆಚ್ಚು ಹೇರ್ ಕಲರಿಂಗ್ ಬಳಸುವುದು, ಕೂದಲು ಉದುರುವಿಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ. https://ainkannada.com/shocking-news-for-delhi-and-kolkata-teams-two-out-due-to-injury/ ಹದಿಹರೆಯದ ವಯಸ್ಸಿನಲ್ಲಿ ತಲೆಕೂದಲು, ಗಡ್ಡ, ಮೀಸೆ ಎಲ್ಲವೂ ಕಪ್ಪಾಗಿರುತ್ತದೆ. 30 ವರ್ಷದ ಆಸುಪಾಸಿನಲ್ಲಿ ತಲೆಯಲ್ಲಿ ಅಲ್ಲೊಂದು ಇಲ್ಲೊಂದು ಬಿಳಿ ಕೂದಲು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಅಷ್ಟಾಗಿ ಯಾರು ಅದನ್ನು ಗಮನಿಸುವುದಿಲ್ಲ. ಆದರೂ ಅದನ್ನು ಹೇಗೋ ಮಾಡಿ ಮರೆಮಾಚಿ ನನಗೆ ಇನ್ನೂ ವಯಸ್ಸಾಗಿಲ್ಲ ಎಂದು ತೋರಿಸಿಕೊಳ್ಳಬಹುದು. ಆದರೆ ಪ್ರತಿಯೊಬ್ಬರೂ ನೇರವಾಗಿ ನೋಡುವ ಮುಖದ ಮೇಲೆ ಅಲ್ಲಲ್ಲಿ ಬಿಳಿ ಕೂದಲುಗಳು ಕಂಡುಬಂದರೆ ಆಡಿಕೊಳ್ಳುವವರಿಗೆ ಇದೊಂದು ಅದ್ಭುತ ವಿಷಯವಾಗುತ್ತದೆ ಅಷ್ಟೇ…
ಆಂಧ್ರಪ್ರದೇಶ:- ಆಂಧ್ರಪ್ರದೇಶದಲ್ಲಿ ದುರ್ಘಟನೆ ಸಂಭವಿಸಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainkannada.com/uber-bike-taxi-services-extended-till-june-15-high-court/ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂ ದೇವಾಲಯದ ಗೋಡೆ ಕುಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ ಕುಸಿದು ಬಿದ್ದಿದೆ. ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಚಂದನಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಬೆಂಗಳೂರು:- ಊಬರ್, ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ. https://ainkannada.com/wild-elephant-attack-farmer-killed-forest-officials-visit-inspect/ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿದೆ.
ಚಾಮರಾಜನಗರ:- ಕಾಡಾನೆ ಆನೆ ದಾಳಿ ನಡೆಸಿದ ಪರಿಣಾಮ ರೈತ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಕೊರಮನಕತ್ತರಿ ನಂಜಪ್ಪ (60) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರವನ್ಯಧಾಮ ವ್ಯಾಪ್ತಿಯ ಪಿಜಿಪಾಳ್ಯ ಬೀಟ್ ಸಮೀಪದ ತೋಟದಮನೆಯಲ್ಲಿ ವಾಸ ಇರುವ ಈತ ಒಕ್ಕಣೆ ಮಾಡಲಾಗಿದ್ದ ಅರಿಶಿಣವನ್ನು ರಾತ್ರಿ ವೇಳೆ ಕಾವಲು ಕಾಯುತ್ತಿದ್ದತಹ ಸಂದರ್ಭದಲ್ಲಿ ಆನೆ ದಾಳಿ ಮಾಡಿದ್ದು ಇದರ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟಿದ್ದಾರೆ. https://ainkannada.com/fire-accident-14-people-die-in-kolkata-hotel/ ಮಾಹಿತಿ ಅರಿತುಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ,ಪೊಲೀಸರು ಮುಂದಿನ ಕ್ರಮಕ್ಕೆ ಕೈಗೊಂಡಿದ್ದಾರೆ.
ಇಸ್ಲಾಮಾಬಾದ್:- ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ಹಾಗೂ ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ಭಾರತ ಸರ್ಕಾರವು, ಪಾಕ್ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. https://ainkannada.com/fire-accident-14-people-die-in-kolkata-hotel/ ದಾಳಿ ಬಳಿಕ, ಪ್ರಧಾನಿ ಮೋದಿ ಅವರ ಸರಣಿ ಸಭೆ ನಡೆಸಿದ್ದು, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಮೋದಿ ಬ್ಯಾಕ್ ಟು ಬ್ಯಾಕ್ ಸಭೆಗೆ ಪಾಕಿಸ್ತಾನ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನ ಮಾತನಾಡಿದೆ. 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ. ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ…
ಕೋಲ್ಕತ್ತಾ:- ಬೆಂಕಿ ಅವಘಡದಲ್ಲಿ 1r ಮಂದಿ ಸಾವನ್ನಪ್ಪಿರುವ ಘಟನೆ ಕೇಂದ್ರ ಕೋಲ್ಕತ್ತಾದ ರಿತುರಾಜ್ ಹೋಟೆಲ್ನಲ್ಲಿ ಜರುಗಿದೆ. https://ainkannada.com/kea-to-monitor-seat-blocking-qr-code-surveillance-for-college-admission/ ಈಗಾಗಲೇ ಬೆಂಕಿ ನಂದಿಸಲಾಗಿದ್ದು, 14 ಶವಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ. ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.
ಬೆಂಗಳೂರು:- ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುವ ಸೀಟ್ ಬ್ಲಾಕಿಂಗ್ ಎಂಬ ಕರಾಳ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದ್ದು, ಈ ಬಾರಿ ಹೊಸ ತಂತ್ರ ಪ್ರಯೋಗ ಮಾಡಿದೆ. ಇಂಜಿನಿಯರಿಂಗ್ ಮಾಡಬೇಕು ಅಂತ ಕನಸು ಹೊತ್ತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಆದರೆ, ಕೊನೆ ಗಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿ ಬಿಡುತ್ತಾರೆ. ಇದೇ ಕಾರಣಕ್ಕೆ ಸೀಟ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಹೀಗಾಗಿ ಕೆಇಎ ಹೊಸ ರೂಲ್ಸ್ ತಂದಿದೆ. https://ainkannada.com/be-careful-people-are-you-trusting-brokers-and-going-for-a-house-lease-be-careful-dont-miss-this-news/ ಕಾಲೇಜು ಅಡ್ಮಿಷನ್ ಪ್ರಕ್ರಿಯೆಯಲ್ಲಿ ಕ್ಯೂಆರ್ ಕೋಡ್ ಬಳಸಲು KEA ಮುಂದಾಗಿದೆ. ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕ್ಯೂಆರ್ ಕೋಡ್ ಕಣ್ಗಾವಲಿನ ಮೂಲಕ ಕೆಇಎ ಹದ್ದಿನ ಕಣ್ಣು ಇಟ್ಟಿತ್ತು. ಇದೀಗ ಅದನ್ನೇ ಮುಂದುವರಿಸಿಕೊಂಡು ಹೋಗಲಿದೆ. ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಅಡ್ಮಿಷನ್ ಪ್ರಕ್ರಿಯೆ ನಡೆಸಲು ಮುಂದಾಗಿದೆ. ಸೀಟ್ ಬ್ಲಾಕ್ ದಂಧೆ ತಡೆಯೋದಕ್ಕೆ ಕೆಇಎ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ. ಇದಕ್ಕೂ ಮುನ್ನ ಏ.15,16 ಹಾಗೂ 17ರಂದು…
ಬೆಂಗಳೂರು:- ಅತಿ ಹೆಚ್ಚು ಜನದಟ್ಟಣೆ ಇರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಿ ಜೀವನ ಮಾಡೋದು ಕಷ್ಟ ಮರ್ರೆ. ಬರುವ ಸಂಬಳದಲ್ಲಿ ಅರ್ಧ ಬಾಡಿಗೆಗೆ ಹೋದ್ರೆ ಜೀವನ ಮಾಡೋದು ಹೇಗೆ ಎಂದು ಸಾಕಷ್ಟು ಮಂದಿ ಲೀಸ್ ಗೆ ಹೋಗ್ತಾರೆ. https://ainkannada.com/bike-collides-with-milk-truck-rider-dies-on-the-spot/ ಆದರೆ ಲೀಸ್ ಗೆ ನೀವ್ ಬ್ರೋಕರ್ ಗಳನ್ನು ನಂಬಿ ಹೋಗ್ತಿದ್ದೀರಾ!? ಹಾಗಿದ್ರೆ ಎಚ್ಚರ ವಹಿಸಿ ಜನರೇ. ಎಸ್, ಯಾರದ್ದೋ ಮನೆ ತೋರಿಸಿ ನಾನೇ ಓನರ್ ಎಂದು ಈ ಬ್ರೋಕರ್ ಗಳು ಯಾಮಾರಿಸ್ತಾರೆ. ಇದೀಗ ಅಂತದ್ದೇ ಪ್ರಕರಣ ಒಂದು ನಗರದಲ್ಲಿ ಬೆಳಕಿಗೆ ಬಂದಿದೆ. ಲಕ್ಷ ಲಕ್ಷ ಹಣ ಕೊಟ್ಟು ಲೀಸ್ ಗೆ ಹೋದ ಜನರಿಗೆ ಹಣವೂ ಇಲ್ಲದೆ ,ಮನೆಯು ಇಲ್ಲದೆ ಬೀದಿಗೆ ಬಂದಿದ್ದಾರೆ. ಮನೆ ಮೇಲೆ ಸಾಲ ಪಡೆದು ಇಎಂಐ ಕಟ್ಟದೆ ಕಳ್ಳಾಟ ಮಾಡಿದ್ದು, ಹಲವು ಬ್ಯಾಂಕ್ ಗಳಿಂದ ಲೋನ್ ಪಡೆದು ಹಣ ಕಟ್ಟದೆ ವಂಚನೆ ಎಸಗಿದ್ದಾರೆ. ಇನ್ನೂ ಲೀಸ್ ಗೆ ಇದ್ದವರಿಗೆ ಬ್ಯಾಂಕ್ ನೋಟಿಸ್ ನೀಡಿದ್ದು, ತಕ್ಷಣ ಮನೆ ಖಾಲಿ…