Author: AIN Author

ಬೆಂಗಳೂರು:- ಏ.17ರವರೆಗೂ ಕರ್ನಾಟಕದ ಹಲವೆಡೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/dhoni-captain-andrew-continued-csk-defeat-chennai-team-dust-in-homes/ ಅದರಂತೆ ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನೂ ನಿನ್ನೆ ಬೆಂಗಳೂರಿನ ಹೆಬ್ಬಾಳ, ರಾಜಾಜಿನಗರ, ಮತ್ತಿಕೆರೆ, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಮಲ್ಲೇಶ್ವರಂ ಹಲವೆಡೆ ವರುಣನ ಆರ್ಭಟಿಸುತ್ತಿದ್ದು, ಯಶವಂತಪುರ ಸೇರಿದಂತೆ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಕೆಲವು ಕಡೆ ಮೋಡ ಕವಿದ ವಾತಾವರಣವಿದೆ.

Read More

ಶುಕ್ರವಾರ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ ಹೀನಾಯವಾಗಿ ಸೋತು ಹೋಗಿದೆ. ಕೆಕೆಆರ್​ 8 ವಿಕೆಟ್​ಗಳಿಂದ ಭರ್ಜರಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ತವರಲ್ಲೇ CSK ತಂಡಕ್ಕೆ ಭಾರೀ ಮುಖಭಂಗವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯಾ ರಹಾನೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಆಗಮಿಸಿದ ಚೆನ್ನೈ ಪರ ಓಪನರ್ಸ್ ರಚಿನ್ ರವೀಂದ್ರ ಹಾಗೂ ಡಿವೋನ್ ಕಾನ್ವೆ ಉತ್ತಮ ಆರಂಭವೇನು ಪಡೆಯಲಿಲ್ಲ. ರಚಿನ್​ ಕೇವಲ 4 ರನ್​ಗೆ ಔಟ್ ಆದ್ರೆ, ಕಾನ್ವೆ 12 ರನ್​ಗೆ ಎಲ್​ಬಿಡಬ್ಲುಗೆ ಬಲಿಯಾದರು. https://ainkannada.com/livestock-gananil-l-reduction-in-bidar-gopris-anxiety/ ಸುನಿಲ್ ನರೈನ್ ಅವರ ಆಲ್-ರೌಂಡ್ ಪ್ರದರ್ಶನದ ಆಧಾರದ ಮೇಲೆ ಕೆಕೆಆರ್, ಸಿಎಸ್‌ಕೆ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ನರೈನ್ ಅವರ ಮಾರಕ ದಾಳಿಗೆ ನಲುಗಿ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗೆ…

Read More

ಬೀದರ್:- ಬೀದರ್​ ನಲ್ಲಿ ಜಾನುವಾರು ಸಂತತಿ ಗಣನೀಯ ಇಳಿಕೆ ಆಗಿದ್ದು, ಗೋಪ್ರಿಯರು ಆತಂಕ ಹೆಚ್ಚಿಸಿದೆ. https://ainkannada.com/caste-census-dcm-dk-says-there-is-no-hasty-decision-shivakumar/ ಜಿಲ್ಲೆಯಲ್ಲಿ ಜಾನುವಾರುಗಳ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ. 2ನೇ ಗಣತಿಯ ಆಧಾರದಲ್ಲಿ ಶೇ.25ರಷ್ಟು ಜಾನುವಾರುಗಳ ಸಂಖ್ಯೆ ಕಡಿಮೆಯಾಗಿರುವುದು ಆಘಾತ ಮೂಡಿಸಿದೆ. ಪಶುಸಂಗೋಪನೆ ಇಲಾಖೆಯಿಂದ ಪ್ರತಿ ಐದು ವರ್ಷಗಳಿಗೊಮ್ಮೆ ಜಾನುವಾರುಗಳ ಗಣತಿ ನಡೆಯುತ್ತದೆ. 2019ರಲ್ಲಿ ನಡೆದಿದ್ದ 2ನೇ ಗಣತಿಯ ಅಂಕಿ-ಅಂಶಗಳ ಪ್ರಕಾರ ಬೀದರ 5,88,784 ಜಾನುವಾರುಗಳಿದ್ದವು. ಈಗ 2024ರ ವರ್ಷಾಂತ್ಯಕ್ಕೆ ಕೈಗೊಂಡಿದ್ದ 2ನೇ ಗಣತಿಯ ಮಾಹಿತಿ ಹೊರಬಿದ್ದಿದ್ದು ಈ ಅವಧಿಯಲ್ಲಿ ಮೂಕ ಪ್ರಾಣಿಗಳ ಸಂಖ್ಯೆ ಅಂದಾಜು ಒಂದೂವರೆ ಲಕ್ಷದಷ್ಟು ಕುಸಿತ ಕಂಡಿದೆ. 834 ಗ್ರಾಮಗಳಲ್ಲಿ 3,62,501 ಕುಟುಂಬಗಳ ಗಣತಿ ಕಾರ್ಯವನ್ನು ಪಶುಸಂಗೋಪನೆ ಇಲಾಖೆ ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಲ್ಲಿಸಿದೆ. ಪ್ರಸಕ್ತ ಗಣತಿಯಂತೆ ಜಿಲ್ಲೆಯಲ್ಲಿ 4,25,480 ಒಟ್ಟು ಜಾನುವಾರುಗಳಿವೆ. ಇನ್ನು ರೈತರು ಉಳುಮೆ, ಬಿತ್ತನೆ ಕಾರ್ಯಕ್ಕೆ ಹೆಚ್ಚು ಹೆಚ್ಚು ಯಂತ್ರಗಳ ಮೊರೆ ಹೋದ ಪರಿಣಾದಿಂದಾಗಿ ರೈತರು ಜಾನುವಾರುಗಳನ್ನ ಸಾಕುವುದು ಕಡಿಮೆ ಮಾಡಿದ್ದಾರೆ. ಹೀಗಾಗಿ, ದಿನದಿಂದದಿನಕ್ಕೆ ಜಾನುವಾರು…

Read More

ಬೆಂಗಳೂರು: “ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ಆತುರವಾಗಿ ತೀರ್ಮಾನ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/this-is-a-barrier-from-relatives-to-this-pile-of-good-mars/ ವಿಧಾನಸೌಧ ಆವರಣದಲ್ಲಿ ಮಾತನಾಡಿದ ಡಿಕೆಶಿ, ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿರುವ ಬಗ್ಗೆ ಕೇಳಿದಾಗ, “ಕಾನೂನು ಸಚಿವರು ವರದಿ ತೆರೆದಿದ್ದು, ಯಾವುದೇ ಶಾಸಕರು ಹಾಗೂ ಸಚಿವರು ಇದನ್ನು ನೋಡಿಲ್ಲ. ಈ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದರು. ಸಚಿವರ ವಿರೋಧದ ಬಗ್ಗೆ ಕೇಳಿದಾಗ, “ಜಾತಿ ಗಣತಿ ವಿಚಾರವಾಗಿ ಯಾವುದೇ ಸಚಿವರ ವಿರೋಧವಿಲ್ಲ. ಯಾರೂ ಇದನ್ನು ಕಣ್ಣುಬಿಟ್ಟು ನೋಡಿಲ್ಲ” ಎಂದು ಹೇಳಿದರು.

Read More

ಸೂರ್ಯೋದಯ – 6:06 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ,  ಉತ್ತರ ಅಯಣ,  ಶುಕ್ಲ ಪಕ್ಷ, ವಸಂತ ಋತು,  ಚೈತ್ರ ಮಾಸ, ತಿಥಿ – ಹುಣ್ಣಿಮೆ  ನಕ್ಷತ್ರ – ಹಸ್ತ  ಯೋಗ – ವ್ಯಾಘಾತ  ಕರಣ – ವಿಷ್ಟಿ  ರಾಹು ಕಾಲ – 09:00 ದಿಂದ 10:30 ವರೆಗೆ ಯಮಗಂಡ – 01:30 ದಿಂದ 03:00 ವರೆಗೆ ಗುಳಿಕ ಕಾಲ – 06:00 ದಿಂದ 07:30 ವರೆಗೆ ಬ್ರಹ್ಮ ಮುಹೂರ್ತ – 4:30 ಬೆ ದಿಂದ 5:18 ಬೆ ವರೆಗೆ ಅಮೃತ ಕಾಲ – 11:23 ಬೆ ದಿಂದ 1:11 ಮ. ವರೆಗೆ ಅಭಿಜಿತ್ ಮುಹುರ್ತ – 11:52 ಬೆ. ದಿಂದ 12:41 ಮ. ವರೆಗೆ ಮೇಷ: ದೃಢ ನಿರ್ಧಾರದಿಂದ ಪ್ರೇಮಿಗಳ ಮದುವೆ ಸಾಧ್ಯ, ನಿಮ್ಮ ಶುಭ ಮಂಗಳ ಕಾರ್ಯಕ್ಕೆ ಬಂಧುಗಳಿಂದ ತಡೆ, ಸ್ವಲ್ಪ ಮಾಡುವ ವ್ಯವಹಾರಗಳಲ್ಲಿ ಅಭಿವೃದ್ಧಿ…

Read More

ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಕಡೆ ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ. https://ainkannada.com/i-stayed-at-a-hotel-with-them-monalisa-reveals-shocking-truth-alas-is-this-how-the-life-of-the-beautiful-woman-who-sold-garlands-turned-out/ ಕೊಪ್ಪಳದ ಚುಕ್ಕನಕಲ್‌ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ. ಕೋಲಾರ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಗಾಳಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬೆಂಡಾಗಿದ್ದ ಜಿಲ್ಲೆಗೆ ವರುಣ ತಂಪೆರೆದಿದ್ದಾರೆ. ವಾರದ ಹಿಂದೆಯಷ್ಟೆ ಕೊಂಚ ಮಳೆಯಾಗಿತ್ತು. ಈಗ ವಾರದ ನಂತರ ಮತ್ತೆ ಮಳೆಯಾಗಿದೆ. ತೊಟ್ಲಿ ಗ್ರಾಮದಲ್ಲಿ ಸುಮಾರು ಅರ್ಧ ಗಂಟೆ ಮಳೆ ಸುರಿಯಿತು. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.

Read More

144 ವರ್ಷಗಳ ನಂತರ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳವು ಬಹಳ ಉತ್ಸಾಹದಿಂದ ನಡೆದಿತ್ತು. ಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಬಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೂಡ ಮಾಡಿದ್ದರು. ಈ ಮಧ್ಯೆ, ಕುಂಭಮೇಳದಲ್ಲಿ ಸರಗಳನ್ನು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ತನ್ನ ಕಣ್ಣುಗಳಿಂದ ಫೇಮಸ್ ಆದ್ರು. https://ainkannada.com/chennai-csk-gives-easy-target-of-103-runs-to-kkrs-lethal-bowling/ ಮಹಾಕುಂಭ ಮೇಳದಲ್ಲಿ ತನ್ನ ನೈಜ ಸೌಂದರ್ಯದ ಮೂಲಕ ಗಮನ ಸೆಳೆದಿದ್ದ ಮೋನಾಲಿಸಾ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ವರದಿಗಳ ಪ್ರಕಾರ, ನಿರ್ದೇಶಕ ಸನೋಜ್ ಮಿಶ್ರಾ ಅವರು ಮೊನಾಲಿಸಾಗೆ ಚಿತ್ರದಲ್ಲಿ ಒಂದು ಪಾತ್ರವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.. ಇದರ ನಡುವೆ ಸನೋಜ್ ಮಿಶ್ರಾ ಅವರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದು, ಅತ್ಯಾಚಾರದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ನಿರ್ದೇಶಕರ ಬಂಧನದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಲಾಹಲ ಎದ್ದಿದೆ ಮೊನಾಲಿಸಾ ಸಂದರ್ಶನವೊಂದರಲ್ಲಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸನೋಜ್ ಮಿಶ್ರಾ ಅವರೊಂದಿಗೆ ಹೋಟೆಲ್‌ನಲ್ಲಿ ತಂಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊನಾಲಿಸಾ ಹೇಳುವಂತೆ.. ಸನೋಜ್ ಸರ್ ತುಂಬಾ ಒಳ್ಳೆಯ ವ್ಯಕ್ತಿ. ಅವರಿಗೆ ಕೆಟ್ಟದಾಗುತ್ತಿದೆ..…

Read More

2025 ರ 25 ನೇ IPL ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಮಾಡಿ ಸಿಎಸ್‌ಕೆ ತಂಡವನ್ನು 103 ರನ್‌ಗಳಿಗೆ ಸೀಮಿತಗೊಳಿಸಿತು. https://ainkannada.com/kundagol-mahavir-jayanti-award-for-social-workers/ ಸಿಎಸ್‌ಕೆ ಪರ ಶಿವಂ ದುಬೆ ಗರಿಷ್ಠ 31 ರನ್ ಗಳಿಸಿದರು. ಕೆಕೆಆರ್ ಪರ ನರೈನ್ ಗರಿಷ್ಠ ಮೂರು ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಪಡೆದರು. ಐಪಿಎಲ್ 2025 ರ 25 ನೇ ಪಂದ್ಯ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಐದು ಬಾರಿ ಚಾಂಪಿಯನ್ ಆಗಿರುವ ಸಿಎಸ್‌ಕೆ ತಂಡದ ಸ್ಥಿತಿ ಈ ಸೀಸನ್​ನಲ್ಲಿ ತುಂಬಾ ಕೆಟ್ಟದಾಗಿದೆ. ಆಡಿರುವ 5 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದೆ. ಇದರ ನಡುವೆ ನಾಯಕ ರುತುರಾಜ್ ಗಾಯಕ್ವಾಡ್ ಕೂಡ ಮೊಣಕೈ ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ. ಮತ್ತೊಂದೆಡೆ,…

Read More

ಕುಂದಗೋಳ:- ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಅಯೋಗಿಸಿದ ಭಗವಾನ್ ಮಹಾವೀರ ಜಯಂತಿಯ ನಿಮಿತ್ಯವಾಗಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಿದವರಿಗೆ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ತಾಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಬಸವರಾಜ ಯೋಗಪ್ಪನವರ ಹಾಗೂ ಎಲ್ಲಪ್ಪ ಹೊಸೂರ ರೋಹನ್ ಪಾಟೀಲ್ ಅವರಿಗೆ ಶಾಲಾ ಹೊಂದಿಸಿ ಸನ್ಮಾನಿಸಿದ್ದರು. https://ainkannada.com/unsuccessful-treatment-newlywed-woman-dies-after-swallowing-pesticide-pills-and-being-hospitalized/ ತಹಸಿಲ್ದಾರ್ ಪರವಾಗಿ ತಾಲೂಕ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಜಗದೀಶ ಕಮ್ಮಾರ್ ಸನ್ಮಾನಿಸಿದರು ಈ ಸಂದರ್ಭದಲ್ಲಿ ಎಸ್ ಕೆ ಸೌದಾಗಾರ್ ಹನುಮಂತಗೌಡ ಪಾಟೀಲ್ ಮಂಜುನಾಥ ಕರೋಶಿ ರಾಜು ಕುಶಿರಿ ವಿಶಿ ತೋಟ ದ ಜಗದೀಶ್ ಆವಾರಿ ಚೆನ್ನಪ್ಪ ಗೌಡ ಪಾಟೀಲ್ ಕಾರ್ತಿಕ್ ಯೋಗಪ್ಪನವರ ಮನೋಜ್ ಕುಮಾರ ಮಲ್ಲೇಗವಾಡ ಮಂಜುನಾಥ ಹಿರೇಮಠ ವಿಷಿ ಕುಲಕರ್ಣಿ ಯೋಗಪ್ಪ ಯೋಗಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More

ಬೆಳಗಾವಿ:- ಬೈಲಹೊಂಗಲ‌ ತಾಲೂಕಿನ ಇಂಚಲ ಗ್ರಾಮದಲ್ಲಿ ಕೀಟನಾಶಕ ಮಾತ್ರೆಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಒಬ್ಬರು ಜೀವ ಕಳೆದುಕೊಂಡಿರುವ ಘಟನೆ ಜರುಗಿದೆ. https://ainkannada.com/rain-disaster-tree-falls-on-anjaneya-temple/ 22 ವರ್ಷದ ಲಕ್ಷ್ಮಿ ಮಂಜುನಾಥ ಹೂಗಾರ ಮೃತ ಮಹಿಳೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಲಕ್ಷ್ಮಿ ಕೀಟನಾಶಕ ಮಾತ್ರೆಗಳನ್ನು ನುಂಗಿದ್ದಾಳೆ. ಇದರಿಂದ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬಸ್ಥರು ಮೊದಲು ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಬೇಕಿದ್ದರಿಂದ ಲಕ್ಷ್ಮಿಯನ್ನು ಅಲ್ಲಿಂದ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಕಳೆದ ಡಿಸೆಂಬರ್ 7 ರಂದು ಲಕ್ಷ್ಮಿ, ಮಂಜುನಾಥ ಹೂಗಾರ ಎನ್ನುವರನ್ನು ಮದುವೆಯಾಗಿ ಹೊಸ ಬಾಳಿಗೆ ಕಾಲಿಟ್ಟಿದ್ದರು. ಮದುವೆಯಾಗಿ ಕೇವಲ ಐದು ತಿಂಗಳುಗಳು ಆಗಿದ್ದವು. ಇದರ ನಡುವೆ ಕ್ರಿಮಿನಾಶಕದ ಮಾತ್ರೆ ಸೇವನೆ ಮಾಡಿ ಲಕ್ಷ್ಮಿ ಜೀವ ಕಳೆದುಕೊಂಡಿದ್ದಾರೆ.

Read More