Author: AIN Author

ಬೆಂಗಳೂರು:- ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರವಾಗಿ ಗೃಹ ಸಚಿವ ಜಿ. ಪರಮೇ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/veerannas-granddaughter-in-rocking-star-yash-most-wanted-toxic/ ಈ ಸಂಬಂಧ ಮಾತನಾಡಿದ ಅವರು, 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಬೆಟ್ಟಗುಡ್ಡ ಇದ್ಯಾ? ಗಾಳಿ ಹೆಚ್ಚಾಗಿದ್ಯಾ ಅನ್ನೋದನ್ನು ನೋಡುತ್ತಾರೆ ಎಂದರು. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರದಲ್ಲಿ ನಾವು ಏನು ಹೇಳಬೇಕು ಅದನ್ನ ಹೇಳಿದ್ದೇವೆ. ಈ ಹಿಂದೆ ಬಿಡದಿಯಲ್ಲಿ ಆಗಲ್ಲ ಎಂದು ತಾಂತ್ರಿಕ ಸಮಿತಿ ಹೇಳಿತ್ತು. ಆಗ ದೇವನಹಳ್ಳಿಗೆ ಶಿಫ್ಟ್ ಮಾಡಿದ್ದೆವು. ಈಗ ಮತ್ತೆ ಬಿಡದಿ ಭಾಗದಲ್ಲಿ ಆಗುತ್ತಾ? ಇಲ್ಲವಾ? ಏನು ಹೇಳುತ್ತಾರೆ ಎನ್ನುವುದನ್ನು ನೋಡಬೇಕು. ತಾಂತ್ರಿಕವಾಗಿ ಸಮಸ್ಯೆಯಿದ್ದು, ಅದಕ್ಕೆ ಒತ್ತಡ ಹಾಕಿದರೆ ಬದಲಾವಣೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದರು. ಎರಡನೇ ವಿಮಾನ ನಿಲ್ದಾಣಕ್ಕೆ ನೆಲಮಂಗಲ, ಬಿಡದಿ ಎರಡು ಸ್ಥಳಗಳನ್ನ ಗುರುತಿಸಿದ್ದಾರೆ. ಟೆಕ್ನಿಕಲ್ ಕಮಿಟಿ ಏನು ರಿಪೋರ್ಟ್ ಕೊಡುತ್ತಾರೆ ನೋಡೋಣ. ಫಿಸಿಬಲಿಟಿ ರಿಪೋರ್ಟ್ ಕೊಟ್ಟ ಬಳಿಕ ಗೊತ್ತಾಗುತ್ತದೆ. ಯಾರ ಒತ್ತಡದ ಬಗ್ಗೆಯೂ…

Read More

ಕೋಲಾರ : ಸರ್ಕಾರಿ ಗುತ್ತಿಗೆಯ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ  4% ಮೀಸಲಾತಿ ‌ಮಸೂದೆಯನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ದ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕೋಲಾರ ವತಿಯಿಂದ ಬೃಹತ್‌ ಪ್ರತಿಭಟನೆಯನ್ನು ನಡೆಸಿದರು. https://ainkannada.com/wild-elephant-dies-after-stepping-on-electric-wire-in-farm/ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರೈತ ವಿರೋಧಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸರ್ಕಾರಿ ‌ಗುತ್ತಿಗೆಯಲ್ಲಿ ಮುಸ್ಮಿಮರಿಗೆ 4% ಮೀಸಲಾತಿ, ಹಾಲಿನ ದರ ವಿದ್ಯುತ್ ದರವನ್ನು ‌ಹೆಚ್ಚಿಸಿ ರೈತರಿಗೆ ಹಾಲಿನ ಪ್ರೊತ್ಸಾಹ ಧನವನ್ನು ನೀಡದೆ ವಂಚಿಸುತ್ತಿದೆ ಎಂದು‌ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ‌ಕೂಗಿದರು. ಪ್ರತಿಭಟನೆಯಲ್ಲಿ‌ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

Read More

ವಿಜಯಪುರ : ಇಂದು ದ್ವಿತೀಯ ಪಿಯುಸಿ ಪರೀಕ್ಷ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಆರ್ ಡಿ ಪಾಟೀಲ್ ಪಿಯು ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 23ನೇರ ರ್ಯಾಂಕ್‌ ಪಡೆದಿದ್ದಾರೆ. 589 ಅಂಕಗಳನ್ನು ಪಡೆದು ಮಲಕಣ್ಣ ತಳವಾರ ರಾಜ್ಯಕ್ಕೆ 23 ನೇ ರ್ಯಾಂಕ್‌ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 97, ಹಿಂದಿ 98, ಇತಿಹಾಸ 100, ಸಮಾಜಶಾಸ್ತ್ರದಲ್ಲಿ 96, ರಾಜ್ಯಶಾಸ್ತ್ರದಲ್ಲಿ 98, ಶಿಕ್ಷಣ ಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ. https://ainkannada.com/second-pu-result-nirmala-secured-second-rank-with-596-marks/ ಮೂಲತಃ ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬೆಳುಂಡಗಿ ಗ್ರಾಮದ ಮಲಕಣ್ಣ, ಕೃಷಿ ಕುಟುಂಬದಿಂದ ಬಂದಿರುವ ವಿದ್ಯಾರ್ಥಿ. ಮಲಕಣ್ಣ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಭೀಮನಗೌಡ ಸಿಂಗನಹಳ್ಳಿ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು/ ಮಂಡ್ಯ:- ಮಾಜಿ ಸಂಸದೆ ಸುಮಲತಾ ಅವರು ಮಂಡ್ಯದಲ್ಲಿ ಹೊಸ ಮನೆ ಕಟ್ಟೋದಾಗಿ ಹೇಳಿಕೆ ಕೊಟ್ಟಿದ್ದಾರೆ. https://ainkannada.com/ice-cream-adulteration-panneer-kova-poor-health-department/ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ಈ ಬಗ್ಗೆ ಹೇಳಿರುವ ಸುಮಲತಾ, ಮಂಡ್ಯದಲ್ಲಿ ಮೊದಲಿಂದಲೂ ಮನೆ ಇದೆ. ಇತ್ತೀಚೆಗೆ ಬಾಡಿಗೆ ಮನೆಗೆ ಹೋದಗಿದ್ದೇನೆ ಅಷ್ಟೇ, ಮನೆ ಶಿಫ್ಟ್ ಮಾಡಿದ್ದೇನೆ ಅಷ್ಟೇ. ಹಿಂದಿನ ಮನೆಯವರಿಗೆ ಆ ಮನೆ ಬೇಕಿತ್ತು, ಹಾಗಾಗಿ ಮನೆ ಶಿಫ್ಟ್ ಮಾಡಿದ್ದೇನೆ. ಮಂಡ್ಯದಲ್ಲಿ ಮನೆ ಯಾವತ್ತೂ ಇದ್ದೇ ಇರುತ್ತೆ. ನಮ್ಮ ಸೈಟ್ ನಲ್ಲೂ ಒಂದು ಚಿಕ್ಕ ಮನೆ ಕಟ್ಬೇಕು ಅಂತ ಪ್ಲ್ಯಾನ್ ಮಾಡ್ತಿದ್ದೇವೆ ಎಂದರು. ಇದೇ ವೇಳೆ ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ಅಂತರ ಆರೋಪ ವಿಚಾರವಾಗಿ ಮಾತನಾಡಿ, ನಾನು ಅಂತರ ಕಾಯ್ದುಕೊಂಡಿಲ್ಲ.ನನಗೆ ಮೊಮ್ಮಗ ಬಂದಿದ್ದಾನೆ ಈಗ, ಕುಟುಂಬದ ಜತೆ ಸ್ವಲ್ಪ ಸಮಯ ಕಳೀಬೇಕಿದೆ. ಹಾಗಾಗಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದೇನೆ. ನಾನು ಪಕ್ಷದಿಂದ ದೂರ ಆಗಿಲ್ಲ ಎಂದರು. ಇದೇ ವೇಳೆ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ,ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಮಲತಾ ವಾಗ್ದಾಳಿ…

Read More

ಬೆಂಗಳೂರು:- ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರವಾಗಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/6-kotre-aunt-side-3-kotre-daughter-in-law-side-rcb-mocked-csk-former-player-again-upside-down/ ಈ ಸಂಬಂಧ ಮಾತನಾಡಿದ ಅವರು, ಅಧ್ಯಯನ ತಂಡದ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಿನ್ನೆ, ಇವತ್ತು, ನಾಳೆ ಅವರು ಇರುತ್ತಾರೆ. ಮೂರು ದಿನ ಇದ್ದು ಸ್ಥಳ ಪರಿಶೀಲನೆ ಮಾಡುತ್ತಾರೆ. ವೀಕ್ಷಣೆ ಮಾಡಿ ದೆಹಲಿಗೆ ಹೋಗುತ್ತಾರೆ. ಜಾಗಗಳ ಬಗ್ಗೆ ರಿಪೋರ್ಟ್ ಕೊಡುತ್ತಾರೆ ಎಂದು ತಿಳಿಸಿದರು. ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು, ಆಮೇಲೆ ನಾವು ಸಮಗ್ರ ಯೋಜನಾ ವರದಿ ಮಾಡಬೇಕಾಗುತ್ತದೆ. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ದೊಡ್ಡ ದೊಡ್ಡ ಕಂಪನಿಗಳು ಯಾವುದು ಎನ್ನುವುದನ್ನು ನೋಡಬೇಕಾಗುತ್ತದೆ. ಆಮೇಲೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕು, ಕ್ಯಾಬಿನೆಟ್ ಒಪ್ಪಿಗೆ ಬಳಿಕ ಅಂತಿಮ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಇನ್ನೂ ನಾವು ಬಿಡದಿಯಲ್ಲಿ ಎರಡನೇ ವಿಮಾನ‌ ನಿಲ್ದಾಣ ಮಾಡುತ್ತಿಲ್ಲ. ಅಲ್ಲಿ ಡಿ.ಕೆ.ಶಿವಕುಮಾರ್ ಲೇ ಔಟ್ ಮಾಡ್ತಿದ್ದಾರೆ. ಗ್ರೇಟರ್ ಬಿಡದಿ ಸೈಟ್ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಡದಿ ಸೂಕ್ತವಲ್ಲ ಎಂದು…

Read More

IPL ಅನ್ನೋ ಅಖಾಡದಲ್ಲಿ ಹೆಚ್ಚೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡಗಳಲ್ಲಿ RCB, CSK ಮುಂಚೂಣಿಯಲ್ಲಿದೆ. ಉಭಯ ತಂಡಗಳ ಮ್ಯಾಚ್ ಅಂದ್ರೆ ಪಾಕ್ Vs ಇಂಡಿಯಾ ಅನ್ನೋ ರೀತಿ ಅಭಿಮಾನಿಗಳು ವೀಕ್ಷಿಸುತ್ತಾರೆ. https://ainkannada.com/massive-explosion-in-front-of-bjp-leader-manoranjans-house-shocked-people/ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಸದಾ ನಾಲಿಗೆ ಹರಿಬಿಡುವ ಅಂಬಾಟಿ ರಾಯುಡು ಇದೇ ಮೊದಲ ಬಾರಿ ಯೂಟರ್ನ್ ಹೊಡೆದಿದ್ದಾರೆ. ಅದು ಸಹ ಈ ಸಲ ಆರ್​ಸಿಬಿ ತಂಡ ಕಪ್ ಗೆಲ್ಲುತ್ತೆ ಎನ್ನುವ ಮೂಲಕ. ಎಸ್, ನಾನು ಯಾವತ್ತೂ ಮುಂಚಿತವಾಗಿ ಆರ್​ಸಿಬಿ ಪರ ಭವಿಷ್ಯ ನುಡಿದಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಅಲ್ಲದೆ ಈ ಸಲ ಕಪ್ ಆರ್​ಸಿಬಿ ತಂಡದ್ದು ಎನ್ನುವ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಅಂಬಾಟಿ ರಾಯುಡು ಅವರ ಹೇಳಿಕೆಯು ವೈರಲ್ ಆಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನದ ಬೆನ್ನಲ್ಲೇ ರಾಯುಡು ಉಲ್ಟಾ ಹೊಡೆದಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ. ಆರ್​ಸಿಬಿ ಕಪ್ ಗೆಲ್ಲಬಾರದು…

Read More

ಪಂಜಾಬ್‌ :  ಪಂಜಾಬ್‌ನಲ್ಲಿ ಬಿಜೆಪಿ ನಾಯಕ ಮನೆ ಎದುರು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಲಂಧರ್‌ ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಎದುರು ಭಾರೀ ಸ್ಫೋಟ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ಧಕ್ಕೆ ಗಾಢ ನಿದ್ರೆಯಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಇನ್ನೂ  ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಗ್ರೇನೇಡ್ ದಾಳಿಯೇ ಅಥವಾ ಮತ್ತಿತರ ವಸ್ತುಗಳಿಂದ ಸಂಭವಿಸಿದ ಸ್ಫೋಟವೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. https://ainkannada.com/fire-accident-at-singapore-school-actor-pawan-kalyans-son-in-critical-condition-how-did-the-incident-happen/ ಈ ಬಗ್ಗೆ ಬಿಜೆಪಿ ನಾಯಕ ಮನೋರಂಜನ್‌ ಪ್ರತಿಕ್ರಿಯಿಸಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟದ ಶಬ್ಧ ಕೇಳಿಸಿತು. ಈ ವೇಳೆ ಎಲ್ಲರೂ ಮಲಗಿದ್ದೆವು. ಭೂಮಿಯೇ ನಡುಗಿದ ಶಬ್ಧ ಕೇಳಿಸಿತು. ನಂತರವೇ ಸ್ಫೋಟ ಎಂಬ ವಿಚಾರ ನನ್ನ ಗಮನಕ್ಕೆ ಬಂದಿತು. ಬಳಿಕ ನನ್ನ ಗನ್ ಮ್ಯಾನ್ ಅನ್ನು…

Read More

ಡೇಂಜರ್, ಡೇಂಜರ್, ಡೇಂಜರ್.. ಸೇಫ್ ಅಲ್ಲ ಜನರೇ ವಾಟರ್ ಬಾಟಲ್. ಹಿಂದೆಲ್ಲಾ ಪನ್ನೀರ್, ಗೋಬಿ, ಕಬಾಬ್, ಕಲ್ಲಂಗಡಿ ಬಳಿಕ ಈಗ ಕುಡಿಯುವ ನೀರಿಗೂ ಕಂಟಕ ಶುರುವಾಗಿದೆ. ಬೇಸಿಗೆ ಶುರುವಾಯ್ತು ನೀರಿನ ಸಮಸ್ಯೆ ಸಾಮಾನ್ಯ ಬಿಡಿ ಅಂತ ಮುಂದೆ ಓದದೆ ಸುಮ್ಮನಾಗಬೇಡಿ. ನೀವು ಈ ಸುದ್ದಿ ಏದಲೇಬೇಕು. https://ainkannada.com/ipl-betting-app-promotion-allegations-sonu-srinivas-gowda-and-more-than-100-reel-star-inquiry-by-cyber-crime-police/ ಎಸ್, ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಈಗ ವಾಟರ್ ಬಾಟಲ್ ಸರದಿ. ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ವರದಿ ತಿಳಿಸಿದೆ. ಜತೆಗೆ, ಕೋವಾ ಕೂಡ ಕಲಬೆರಕೆಯುಕ್ತ ಎಂದು ತಿಳಿಸಿದೆ. ನಕಲಿ ವಾಟರ್ ಬಾಟಲ್ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಆಹಾರ ಇಲಾಖೆ ಸಮರ ಮುಂದುವರಿಸಿದೆ. ವಿವಿಧೆಡೆ ದಾಳಿ ನಡೆಸಿ ವಾಟರ್ ಬಾಟಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.…

Read More

ಬೆಂಗಳೂರು:- ಸಾಮಾನ್ಯವಾಗಿ ನಾವು ನೀವು ಎಲ್ಲರೂ ಅಂಗಡಿಯಲ್ಲಿ ನೀರಿನ ಬಾಟಲಿ ಖರೀದಿಸಿದ್ದೇವೆ. ಆದರೆ ಈ ಬಾಟಲಿ ನೀರು ನಮ್ಮ ಆರೋಗ್ಯಕ್ಕೆ ಎಷ್ಟು ಸೇಫ್.. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಚ್ಚಿಟ್ಟಿದ್ದು, ಇನ್ಮುಂದೆ ಜನತೆ ಎಚ್ಚರಿಕೆ ವಹಿಸಲೇಬೇಕಾಗಿದೆ. https://ainkannada.com/second-pu-result-nirmala-secured-second-rank-with-596-marks/ ಎಸ್, ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಬಗ್ಗೆ ಮಾತನಾಡಿದ ದಿನೇಶ್ ಗುಂಡೂರಾವ್, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ. ಇದಲ್ಲದೇ ಹಸಿರು ಬಟಾಣಿಗೆ ಹಸಿರು ಕಲರ್‌ ಬರಿಸಲು ಟೆಟಾರ್ಜಿನ್‌ ಕೆಮಿಕಲ್‌ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್​ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

Read More

ವಿಜಯನಗರ : ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು,  ವಿಜಯನಗರ ಜಿಲ್ಲೆಗೆ ದ್ವಿತೀಯ ಪಿ.ಯು.ಸಿ ಯಲ್ಲಿ ಬಂಪರ್ ರಿಜೆಲ್ಟ್ ಬಂದಿದೆ. ವಿಜಯನಗರದ ಇಬ್ಬರು ವಿದ್ಯಾರ್ಥಿನಿರು ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಬಂದಿದ್ದಾರೆ. https://ainkannada.com/second-pu-result-sanjanabai-first-in-arts-lorry-drivers-daughters-achievement/ ಕಲಾವಿಭಾಗದಲಲ್ಲಿ ಕೆ.ನಿರ್ಮಲ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ 600ಕ್ಕೆ 596 ಅಂಕ ಪಡೆಯುವ ಮೂಲಕ, ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ.

Read More