Author: AIN Author

ಬೆಂಗಳೂರು: ದೇಶದಲ್ಲಿ ಕೋವಿಡ್ ಅರ್ಭಟ ಯಾಕೋ ನಿಲ್ಲವ ಲಕ್ಷಣ ಕಾಣ್ತಿಲ್ಲ.ಅಲೆಗಳ ಮೇಲೆ ಅಲೆಗಳು ಬಂದು ಈಗಾಗಲೇ ಜನರನ್ನ ಹಿಂಡಿ ಹಿಪ್ಪೆ ಮಾಡಿರೋ ಈ ಕ್ರೂರಿ ಇದೀಗ ಮತ್ತಷ್ಟು ಆತಂಕ ಹುಟ್ಟಿಸಿದೆ. ದೇಶದ ಕೆಲ ರಾಜ್ಯಗಳಲ್ಲಿ ಸೈಲೆಂಟ್ ಆಗಿ ಕೊರೋನಾ ಉಲ್ಬಣವಾಗ್ತಿರೋದು ಮತ್ತೆ ಆ ದಿನಗಳು ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಕೇರಳದಲ್ಲಿ ಕೊರೋನಾ ನರ್ತನದಿಂದ ಅಲರ್ಟ್ ಆಗಿರೋ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹಾಗಾದ್ರೆ ನಾಡಿದ್ದು ಸಲಹಾ ಸಮಿತಿ ಏನೆಲ್ಲಾ ಸಲಹೆ ನೀಡ್ತಾರೆ ಬನ್ನಿ ಹೇಳ್ತೀವಿ ದೇಶದಲ್ಲಿ ಕೊರೋನಾ ಹೆಸರು ಕೇಳಿದ್ರೆ ಸಾಕು ಜನ ಬೆಚ್ಚಿಬೀಳ್ತಾರೆ. ಯಾಕೆಂದ್ರೆ ಅಲೆಗಳ ಮೇಲೆ ಅಲೆಗಳಾಗಿ ಬಂದು ಜನರನ್ನ ಹಿಂಡಿ ಹಿಪ್ಪೆ ಮಾಡಿದೆ. ಕಳೆದ ಎರಡು ವರ್ಷದಿಂದ ಮರೆಯಾಗಿದ್ದ ಡೆಡ್ಲಿ ಕ್ರೂರಿ ಮತ್ತೆ ವಕ್ಕರಿಸಿದೆ.ಕಳೆದ ಕೆಲ ದಿನದಿಂದ ಕೇರಳ ತಮಿಳುನಾಡು ಸೇರಿ ಹಲವೆಡೆ ಕೊರೊನಾ ಕೇಸ್ ಗಳ ಸಂಖ್ಯೆ ಉಲ್ಬಣಗೊಂಡಿದೆ.ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ…

Read More

ಮಡಿಕೇರಿ: ದೇಶದ ಕೆಲ ರಾಜ್ಯಗಳಲ್ಲಿ ಸೈಲೆಂಟ್ ಆಗಿ ಕೊರೋನಾ ಉಲ್ಬಣವಾಗ್ತಿರೋದು ಮತ್ತೆ ಆ ದಿನಗಳು ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಕೇರಳದಲ್ಲಿ ಕೊರೋನಾ ನರ್ತನದಿಂದ  ಅಲರ್ಟ್ ಆಗಿರೋ ರಾಜ್ಯ  ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹೌದು  ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ…

Read More

ಬೆಂಗಳೂರು: ಜಗದೀಶ್ ಶೆಟ್ಟರ್ (Jagadeesh Shettar) ನನ್ನ ವಿರುದ್ಧ ಸ್ಪರ್ಧೆ ಮಾಡಿದ್ರೆ ನನಗೇನೂ ತೊಂದರೆಯಿಲ್ಲ. ಸ್ಪರ್ಧೆ ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿ ಧಾರವಾಡ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಲೋಕಸಭೆ ಅಭ್ಯರ್ಥಿ ಆಗೋ ಇಚ್ಛೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ನಾಯಕರು ಹೀಗಾಗಿ ಸಿಎಂ ಅವರು ಅವರ ಮನೆಗೆ ಹೋಗಿ ಭೇಟಿ ಕೊಟ್ಟಿದ್ದಾರೆ. ಶೆಟ್ಟರ್ ಅವರು ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಬಹಳ ಸಂತೋಷ. ಅವರ ಪಕ್ಷದ ಅಭ್ಯರ್ಥಿ ಯಾರು ಅಂತ ನಮ್ಮನ್ನ ಕೇಳೋದು ಬೇಡ ಎಂದರು. ನಾನು ಈಗ ಬಿಜೆಪಿಯ (BJP) ಹುಬ್ಬಳ್ಳಿ-ಧಾರವಾಡದಲ್ಲಿ ಎಂಪಿ ಆಗಿದ್ದೇನೆ ನಾನು ಹುಬ್ಬಳ್ಳಿಯಿಂದಲೇ ಮತ್ತೆ ಸ್ಪರ್ಧೆ ಮಾಡ್ತೀನಿ.ಶೆಟ್ಟರ್ ಬಂದರೆ ನನಗೇನೂ ಭಯ ಇಲ್ಲ. ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು ಎಂದು ಹೇಳಿದರು. 

Read More

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಭಿವೃದ್ಧಿ ಕೆಲಸಗಳು ನಿಂತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ನವೆಂಬರ್ ಅಂತ್ಯದವರೆಗೆ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ತಿಳಿಸಿದ್ದಾರೆ. ನಮ್ಮ ಸರ್ಕಾರ ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ. ಶಕ್ತಿ ಯೋಜನೆಗೆ ಹಣ ಒದಗಿಸುತ್ತೇವೆ ಶಕ್ತಿ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆಎಸ್ಸಾರ್ಟಿಸಿಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು.…

Read More

ಚಿತ್ರದುರ್ಗ: ಹಿರಿಯೂರಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ನಗರಸಭೆ ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಬೆಂಬಲಿಗರು ಸೇರಿದಂತೆ 16 ಮಂದಿಯನ್ನು ಬಂಧಿಸಿ, 4ಲಕ್ಷದ 37ಸಾವಿರ ನಗದು ವಶಪಡಿಸಿಕೊಂಡ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಟಿಬಿ ವೃತ್ತದ ಬಳಿ ಇರುವ ಪ್ರವಾಸಿ ಮಂದಿರದಲ್ಲಿ 16 ಮಂದಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಕಾಂಗ್ರೆಸ್ ನಗರಸಭೆ ಸದಸ್ಯರು ಸೇರಿದಂತೆ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿಗಳನ್ನು ಬಂಧಿಸಿ  4ಲಕ್ಷದ 37 ಸಾವಿರ ರೂಪಾಯಿ ನಗದು,‌52 ಇಸ್ಪೀಟ್ ಎಲೆಗಳು, https://ainlivenews.com/aishwarya-rai-left-her-husbands-house-mother-in-law-rift-in-big-bs-house/  ಹಾಗೂ ಆಟಕ್ಕೆ ಬಳಸಿದ ಬಿಳಿ ಬಟ್ಟೆಯ ಟವಲ್ ವಶಪಡಿಸಿಕೊಂಡಿದ್ದಾರೆ.  ಇಬ್ಬರು ನಗರಸಭೆ ಸದಸ್ಯ ಕೆ ಹಿಂದೆ ಕೂಡ ಇಸ್ಪೀಟ್ ಜೂಜಾಟದಲ್ಲಿ ಒಮ್ಮೆ ಸಿಕ್ಕಿಬಿದ್ದಿದ್ದರು. ಇದೀಗ ಸಚಿವ ಡಿ ಸುಧಾಕರ್ ಅವರ ತವರು ಕ್ಷೇತ್ರದಲ್ಲಿ  ತನ್ನ ಬೆಂಬಲಿಗರೇ ಇಂತಹ ದಂಧೆಗೆ…

Read More

ಬೆಂಗಳೂರು: ವರ್ಷಾಚರಣೆಗೆ ಇನ್ನೂ ಕೆಲವೇ ದಿನಗಳ ಮಾತ್ರ ಬಾಕಿ ಇದೆ. ಸಿಲಿಕಾನ್​ ಸಿಟಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಸಲ ಭಾರೀ ಭದ್ರತೆ ನೀಡಲು ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿ  ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ಧಾರೆ. ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಗೈಡ್ ಲೈನ್ಸ ಹೀಗಿದೆ ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು. ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ. ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ,…

Read More

ಗದಗ: ಪರಿಹಾರ ಕೊಡದ ಹಿನ್ನೆಲೆ, ಸ್ಮಶಾನಕ್ಕೆ ತೆರಳಲು ಹೊಲದ ಮಾಲೀಕ ರಸ್ತೆ ಬಿಡದಿದ್ದನ್ನು ಖಂಡಿಸಿ ಗ್ರಾಮ ಪಂಚಾಯತ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲ್ಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಯಲ್ಲಮ್ಮ ವಾಲ್ಮೀಕಿ (75) ಮೃತ ಮಹಿಳೆಯಾಗಿದ್ದು, ಗ್ರಾಮ ಪಂಚಾಯತಿ ಮುಂದೆ ಮೃತ ಯಲ್ಲಮ್ಮ ಸಂಬಂಧಿಕರು ಹಾಗೂ ಗ್ರಾಮಸ್ಥರು ಜಮಾಯಿಸಿಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ದಾರಿ ಇಲ್ಲದ ಹಿನ್ನೆಲೆ  ಗ್ರಾಮ ಪಂಚಾಯತಿ ಮುಂದೆ ಶವ ಇಟ್ಟು ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಡಳಿತದ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

Read More

ಬೆಂಗಳೂರು: ಸಮಾನಮ್‌ ಫುಡ್ ಫ್ರೈವೇಟ್‌ ಲಿಮಿಟೆಡ್‌ ಬೃಹತ್‌ ಕೈಗಾರಿಕಾ ಘಟಕದ ಸಮಾರಂಭದ ಉದ್ಗಾಟನೆಯನ್ನು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ್‌ ಭಾರತಿ ಮಹಾಸ್ವಾಮಿಗಳ ಪೂರ್ವನುಗ್ರಹದಿಂದ ಉದ್ಘಾಟನೆ ಮಾಡಲಾಯಿತು. ʼರಾಗಿ ತಿಂದವನು ನಿರೋಗಿ, ಜೋಳ ತಿಂದವನು ಜಟ್ಟಿʼ ಎಂಬ ಘೋಷವಾಕ್ಯದೊಂದಿಗೆ ಆರಂಭಿಸಿದ ಈ ಮಿಲ್ಲೆಕ್ಸ್‌ ಬ್ರಾಂಡ್‌ ಈಗ ಎಲ್ಲಾ ಕಡೆ ಪ್ರಸಿದ್ದಿ ಪಡೆಯಲು ಶುರುವಾಗಿದೆ. ಸತತ ಆರು ವರ್ಷಗಳ ಹಿಂದೆ ಶುರುವಾದ ಸಂಸ್ಥೆಯು ಇದೀಗ ಸಮಾನಮ್‌ ಎಂಬ ಹೆಸರಿನ ಬೃಹತ್‌ ಕೈಗಾರಿಕಾ ಘಟಕದಡಿ ಮಿಲೆಕ್ಸ ಸರಣಿ ಉತ್ಪನ್ನಗಳನ್ನ ಆರಂಭಿಸಲು ಕರ್ನಾಟಕ ರಾಜ್ಯ ಅಷ್ಟೇ ಅಲ್ಲದೇ ಭಾರತದಾದ್ಯಂತ ಸಂತೃಪ್ತ ಗ್ರಾಹಕರನ್ನ ಹೊಂದಿದೆ. ಈ ಮಿಲ್ಲೆಕ್ಸ್‌ ಬ್ರಾಂಡ್‌ FSSAI ಮತ್ತು ISO ಯಂದ ಕೂಡ ಪ್ರಮಾಣಿಕೃತಗೊಂಡಿದ್ದು ಮಿಲಿಕ್ಸ್‌ ಉತ್ಪನ್ನ ಶ್ರೇಣಿಯ ಮಿಲ್ಲೆಕ್ಸ್‌ ಚೂಣಂ, ಮಿಲ್ಲೆಕ್ಸ್‌ ಹೆಲ್ತ್‌ ಮಿಕ್ಸ್‌ ಹಾಗೂ ಮಿಲ್ಲೆಕ್ಸ್‌ ಮದರ್‌ ರೂಟ್‌ ಉತ್ಪನ್ನಗಳನ್ನು ಸಹ ಹೊಂದಿದೆ. ಈ ಉದ್ಘಾಟನಾ ಸಮಾರಂಭ ವೇಳೆ ಅನೇಕ ಗಣ್ಯರು ಪಾಲ್ಗೊಂಡಿದ್ದರು ಹಾಗೆ ಮುಂದಿನ ದಿನಗಳಲ್ಲಿ ಉದ್ಯೋಗವಕಾಶಗಳನ್ನು…

Read More

ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು  ಸೇರಿದಂತೆ ಇತರೆ ಅಂಗಡಿಗಳು (Shops) ಬೆಂಕಿಯಿಂದ (Fire Accident) ಸುಟ್ಟು ಕರಕಲಾಗಿರುವ ಘಟನೆ ಮಂಡ್ಯದ (Mandya) ಹೊಳಲು ಸರ್ಕಲ್‌ನಲ್ಲಿ (Holalu Circle) ಜರುಗಿದೆ. ಇಂದು ಬೆಳಗ್ಗಿನ ಜಾವ 3.30ರ ವೇಳೆಯಲ್ಲಿ ಹೊಳಲು ಸರ್ಕಲ್‌ನಲ್ಲಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಪಕ್ಕದಲ್ಲೇ ಇದ್ದ ಮತ್ತೊಂದು ಅಂಗಡಿಗೂ ಈ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಹೆಚ್ಚಿದ ಕಾರಣ ಎರಡೂ ಅಂಗಡಿಗಳು ಸುಟ್ಟು ಕರಕಲಾಗಿವೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಘಟನೆ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದ ಅವಘಡವನ್ನು ತಪ್ಪಿಸಿದ್ದಾರೆ. ಮಹದೇವ, ರಾಧಮ್ಮ ಎಂಬವರಿಗೆ ಸೇರಿದ ಎರಡು ಅಂಗಡಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾಗಿರುವ ಅಂಗಡಿಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ…

Read More

ಗೂಗಲ್ ಮ್ಯಾಪ್‌ನ (Google Maps) ಅತ್ಯಂತ ಉಪಯುಕ್ತವಾಗಿರೋ ಸ್ಟ್ರೀಟ್ ವ್ಯೂ (Street View) ಫೀಚರ್ ಇದೀಗ ಇಡೀ ಭಾರತದಲ್ಲಿ (India) ಲಭ್ಯವಾಗಿದೆ. ಈ ಫೀಚರ್ ಬಳಸಿ ಬಳಕೆದಾರರು ಕುಳಿತಲ್ಲೇ ತಮ್ಮ ನಗರ, ಹಳ್ಳಿ, ಶಾಲೆ, ಪಟ್ಟಣದ ಚಿತ್ರವನ್ನು 360 ಡಿಗ್ರಿ ಆಂಗಲ್‌ನಲ್ಲಿ ವೀಕ್ಷಿಸಬಹುದು. 2016ರಲ್ಲಿ ಭಾರತದಲ್ಲಿ ಪ್ರಾರಂಭವಾಗಬೇಕಿದ್ದ ಈ ಫೀಚರ್ ಭದ್ರತಾ ಕಾರಣಗಳಿಂದಾಗಿ ತಡವಾಗಿ ಕಳೆದ ವರ್ಷ ದೇಶಕ್ಕೆ ಲಗ್ಗೆಯಿಟ್ಟಿತು. ಆದರೆ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಭಾರತದ 10 ನಗರಗಳಲ್ಲಿ ಮಾತ್ರವೇ ಈ ಫೀಚರ್ ಲಭ್ಯವಾಗಿತ್ತು. ಇದೀಗ ಗೂಗಲ್ ಸ್ಟ್ರೀಟ್ ವ್ಯೂ ದೇಶದ ಬಹುತೇಕ ಮೂಲೆಗಳನ್ನು ಆವರಿಸಿಕೊಂಡಿದ್ದು, ಬಳಕೆದಾರರು ಪ್ರವಾಸವನ್ನು ಕೈಗೊಳ್ಳದೇ ತಾವು ಇಷ್ಟಪಡುವ ಪ್ರದೇಶವನ್ನು ಕುಳಿತಲ್ಲಿಯೇ 360 ಡಿಗ್ರಿ ಕೋನದಲ್ಲಿ ವೀಕ್ಷಿಸಲು ಅನುವು ಮಾಡಿಕೊಡುತ್ತಿದೆ. ಏನಿದರ ಉಪಯೋಗ? ನೀವು ಯಾವುದೇ ಒಂದು ಪ್ರದೇಶಕ್ಕೆ ಹೋಗಬಯಸಿದರೆ ಆ ಸ್ಥಳದ ಸ್ಥಿತಿಯ ಬಗ್ಗೆ ಮೊದಲೇ ತಿಳಿದುಕೊಳ್ಳಲು ಗೂಗಲ್ ಸ್ಟ್ರೀಟ್ ವ್ಯೂ (Google Street View) ಸಹಾಯ ಮಾಡುತ್ತದೆ. ಇದಕ್ಕಾಗಿ ನೀವು ಆ ಪ್ರದೇಶಕ್ಕೆ ತೆರಳಿ…

Read More