ಕೆಲ ಗಂಟೆಗಳ ಹಿಂದೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ ಹಿಂದಿ (Bollywood) ಕಿರುತೆರೆಯ ಖ್ಯಾತ ನಟಿ ವೈಷ್ಣವಿ ಧನರಾಜ್ (Vaishnavi Dhanraj). ತೀವ್ರವಾಗಿ ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ. ದಯವಿಟ್ಟು ನನ್ನ ಸಹಾಯಕ್ಕೆ ಬನ್ನಿ ಎಂದು ಹೇಳಲಾದ ಅವರ ವಿಡಿಯೋ ವೈರಲ್ ಕೂಡ ಆಗಿದೆ. ನಟಿಯ ಮುಖ ಮತ್ತು ಕೈಗಗಳಲ್ಲಿ ಗಾಯಗಳಾಗಿದ್ದು, ತನ್ನ ಮೇಲೆ ನಡೆದ ಹಲ್ಲೆಯ ಸಂಪೂರ್ಣ ವಿವರಣೆಯನ್ನು ಅವರು ಹೇಳಿಕೊಂಡಿದ್ದಾರೆ. ತಮಗೆ ಅತ್ತಿಗೆ, ಆಕೆಯ ತಾಯಿಯಿಂದ ನಿರಂತರ ಕಿರುಕುಳ ಆಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಜೊತೆಗೆ ಪತಿ ಕುಟುಂಬದಿಂದಲೂ ತಮಗೆ ಕಿರುಕುಳ ಆಗಿರುವುದಾಗಿ ತಿಳಿಸಿದ್ದಾರೆ. ಕೌಟುಂಬಿಕ ಹಿಂಸೆಯ ಕುರಿತಾಗಿ ಈ ಹಿಂದೆಯೂ ವೈಷ್ಣವಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಪತಿಯ ಹಿಂಸೆಯಿಂದಾಗಿ ಬೇಸತ್ತು ವಿಚ್ಛೇದನೆ ಕೂಡ ನೀಡಿದ್ದರು. ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ವೈಷ್ಣವಿ, ಸಿಐಡಿ ಪಾತ್ರದ ಮೂಲಕ ಫೇಮಸ್ ಆದವರು. ಕೌಟುಂಬಿಕ ಹಿಂಸೆಯ ಕುರಿತಾಗಿ ಈ ಹಿಂದೆಯೂ ವೈಷ್ಣವಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಪತಿಯ ಹಿಂಸೆಯಿಂದಾಗಿ ಬೇಸತ್ತು…
Author: AIN Author
ಮೊಸರಿನಲ್ಲಿರುವ ಪೋಷಕಾಂಶಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತವೆ. ಆದಾಗ್ಯೂ, ಮೊಸರಿನ ಆರೋಗ್ಯ ಪ್ರಯೋಜನಗಳ ಹೊರತಾಗಿಯೂ, ಕೀಲು ನೋವು ಇರುವವರು ತಿನ್ನುವುದು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಪ್ರತಿದಿನ ಮೊಸರು ಸೇವಿಸಿದರೆ, ನೋವು ಹೆಚ್ಚಾಗುತ್ತದೆ. ಫ್ರಿಜ್ ನಲ್ಲಿ ಇಟ್ಟಿರುವ ಮೊಸರು ಮತ್ತು ಹುಳಿ ಮೊಸರನ್ನು ಸೇವಿಸಿದರೆ, ಕೀಲು ನೋವು ಹೆಚ್ಚಾಗಬಹುದು, ಆದರೆ ಮೊಸರು ತಿನ್ನಲು ಬಯಸುವವರು ಮೊಸರಿನ ಬದಲು ಮಜ್ಜಿಗೆಯನ್ನು ಬಳಸಬಹುದು. ಆದಾಗ್ಯೂ, ನೀವು ಮಜ್ಜಿಗೆಯಲ್ಲಿ ಬೆಲ್ಲವನ್ನು ತೆಗೆದುಕೊಂಡರೆ, ಮೂಳೆಗಳು ಮತ್ತು ಸ್ನಾಯುಗಳು ಬಲಗೊಳ್ಳುತ್ತವೆ ಮತ್ತು ಕೀಲು ನೋವುಗಳನ್ನು ನಿವಾರಿಸುತ್ತದೆ. ಇದಲ್ಲದೆ, ಆಯಾಸವನ್ನು ಸಹ ತೆಗೆದುಹಾಕಲಾಗುತ್ತದೆ. ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೊಸರಿನ ಬದಲು ಮಜ್ಜಿಗೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.
ತಮ್ಮ ನೆಚ್ಚಿನ ನಟನ ಸಿನಿಮಾಗೆ ಭಾರೀ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ್ದಾರೆ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ (Rajamouli). ಬಾಹುಬಲಿ ಸಿನಿಮಾದಲ್ಲಿ ನಟಿಸಿದ್ದ ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದ್ದು, ಈ ಚಿತ್ರದ ಟಕೆಟ್ ಅನ್ನು ಬರೋಬ್ಬರಿ ಹತ್ತು ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರಂತೆ ರಾಜಮೌಳಿ. ಬಿಡುಗಡೆ ದಿನ ಹೈದರಾಬಾದ್ ನ ಸಂಧ್ಯಾ ಚಿತ್ರಮಂದಿರದಲ್ಲಿ ಸಲಾರ್ ಸಿನಿಮಾ ವೀಕ್ಷಿಸಲಿದ್ದಾರಂತೆ. ಇಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯಾರ್ ಯಾರೋ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ. ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ…
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದು ಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಹಿಗ್ಗಾಮುಗ್ಗ ಮಾತನಾಡುವ ವಿಜಯಪುರ ಶಾಸಕ ನೇತೃತ್ವದಲ್ಲಿಂದು ಹುಬ್ಬಳ್ಳಿಯಿಂದ ಮೂವರು ನಾಯಕರು ನವದೆಹಲಿಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜೇಯಂದ್ರ ಹಾಗೂ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ ಅವರು ನೇಮಕ ಮಾಡುತಿದ್ದಂತೆ ಬಸನಗೌಡ ಪಾಟೀಲ್ ಯತ್ನಾಳ ಬಹಿರಂಗವಾಗಿ ಟೀಕೆ ಮಾಡಲಾರಂಬಿಸಿದರು . ಆದ್ದರಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ಇನ್ನು ಮುಂದೆ ಬಹಿರಂಗವಾಗಿ ಮಾತನಾಡಬಾರದು ಎಂಬ ತಾಕೀತು ಮಾಡುವುದು ಯಾವುದೇ ಕಾರಣಕ್ಕೂ ಪಕ್ಷದ ಆಂತರಿಕ ವಿಚಾರ ಬಹಿರಂಗವಾಗಿ ಮಾತನಾಡಿರುವ ವಿಚಾರವನ್ನ ಚರ್ಚೆ ಮಾಡಬಾರದು ಎಂಬ ತಾಕೀತು ಮಾಡುವ ಸಾಧ್ಯತೆ ಇದೆ. ಪಕ್ಷದ ವರಿಷ್ಠರಿಂದ ಯತ್ನಾಳ ಗೆ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದು ಇನ್ನು ಇದೇ ಸಂದರ್ಭದಲ್ಲಿ…
ಟಾಕ್ಸಿಕ್ ಸಿನಿಮಾದ ಅಪ್ ಡೇಟ್ ಕೊಟ್ಟ ಲಂಡನ್ ಗೆ ಹಾರಿದ್ದಾರೆ ನಟ ಯಶ್ ಮತ್ತು ರಾಧಿಕಾ ಪಂಡಿತ್ (Radhika Pandit). ಕ್ರಿಸ್ ಮಸ್ ಗಾಗಿ ಸಿಂಗಾರ ಗೊಂಡಿರುವ ಲಂಡನ್ (London) ಬೀದಿಯಲ್ಲಿ ನಿಂತುಕೊಂಡು ಯಶ್ ದಂಪತಿ ಪೋಸ್ ಕೊಟ್ಟಿದ್ದಾರೆ. ಆ ಫೋಟೋವನ್ನು ರಾಧಿಕಾ ತಮ್ಮ ಇನ್ಸ್ಟಾ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಯಶ್ ಲಂಡನ್ ಪ್ರಯಾಣ ಬೆಳೆಸಿದ್ದರೆ, ಇತ್ತ ಟಾಕ್ಸಿಕ್ ಸಿನಿಮಾದ ಬಗ್ಗೆ ಅನೇಕ ಕಡೆ ಚರ್ಚೆಯಾಗುತ್ತಿದೆ. ಅನೇಕರು ಟೈಟಲ್ ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಿರಿಯ ನಟಿ ಶಿವರಾಜ್ ಕುಮಾರ್ (Shivaraj Kumar) ಕೂಡ ಟೈಟಲ್ ಟೀಸರ್ ಬಗ್ಗೆ ಮಾತನಾಡಿದ್ಧಾರೆ. ಯಶ್ ಅವರ ಬೆಳವಣಿಗೆ ನೋಡ್ತಾ ಇದ್ದರೆ ನನ್ನ ತಮ್ಮನೇ ಬೆಳೆಯುತ್ತಿದ್ದಾನೆ ಅನಿಸುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅಪ್ಪು ಅವರನ್ನೂ ಶಿವರಾಜ್ ಕುಮಾರ್ ನೆನಪಿಸಿಕೊಂಡಿದ್ದಾರೆ. ಒಂದು ನಿಮಿಷ ಹದಿನೆಂಟು ಸೆಕೆಂಡ್ನ ‘ಟಾಕ್ಸಿಕ್’ (Toxic Film) ವಿಡಿಯೋ ಸೈಕ್ ಮಾಡ್ತಿದೆ. ಪ್ರತಿ ಬಾರಿ ಈ ಟೈಟಲ್ ಟೀಸರ್ನ ನೋಡಿದಾಗ…
ಹುಬ್ಬಳ್ಳಿ: ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪೂರ್ವಭಾವಿ ಸಭೆಯನ್ನು ಡಿ. 19ರಂದು ಬೆಳಗ್ಗೆ 9ಕ್ಕೆ ಇಲ್ಲಿಯ ಮೂರುಸಾವಿರ ಮಠದ ಆವರಣದಲ್ಲಿ ಕರೆಯಲಾಗಿದೆ. ದಾವಣಗೆರೆಯಲ್ಲಿ ನಡೆಯಲಿರುವ ಮಹಾ ಅಧಿವೇಶನದ ತಯಾರಿ ಕುರಿತು ಸಭೆಯಲ್ಲಿ ಚಚಿರ್ಸಲಾಗುವುದು. ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಹಾಸಭಾ ತಾಲೂಕು ಅಧ್ಯಕ್ಷ ಶಶಿಶೇಖರ ಡಂಗನವರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ದೇವರಾಜ ಧಾಡಿಬಾವಿ ಮುಂತಾದವರು ಭಾಗವಹಿಸುವರು.
ಭಾರತೀಯ ಕಿರುತೆರೆಯಲ್ಲಿ ಸದ್ಯ ಬಿಗ್ ಬಾಸ್ (Bigg Boss) ನದ್ದೇ ಸದ್ದು. ಕನ್ನಡ, ತೆಲುಗು, ಹಿಂದಿ ಹೀಗೆ ಹಲವು ಭಾಷೆಗಳಲ್ಲಿ ಬಿಗ್ ಬಾಸ್ ಶೋ ಟೆಕಾಸ್ಟ್ ಆಗುತ್ತಿದೆ. ಒಂದೊಂದು ಭಾಷೆಯಲ್ಲೂ ಒಂದೊಂದು ರೀತಿಯ ಕಂಟೆಸ್ಟೆಂಟ್ ಗಳು ದೊಡ್ಮನೆ ಪ್ರವೇಶ ಮಾಡಿದ್ದಾರೆ. ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ತಮ್ಮ ವ್ಯಕ್ತಿತ್ವವನ್ನು ತೋರಿಸುತ್ತಿದ್ದಾರೆ. ಅದರಲ್ಲೂ ಈ ಬಾರಿಯ ಹಿಂದಿ ಬಿಗ್ ಬಾಸ್ ನಲ್ಲಿ ಅನಾಹುತ ಕಂಟೆಸ್ಟೆಂಟ್ ಗಳೇ ಇರುವುದು ವಿಶೇಷ. ಹಿಂದಿ ಬಿಗ್ ಬಾಸ್ ಶೋನಲ್ಲಿ ವಿಕ್ಕಿ ಜೈನ್, ಖಾನ್ಜಾದಿ, ನೀಲ್ ಭಟ್, ಅಭಿಷೇಕ್ ಕುಮಾರ್, ಅಂಕಿತಾ ಲೋಖಂಡೆ, ಮುನಾವರ್ ಫರುಕಿ, ಜಿಗ್ನಾ ವೋರಾ ಹೀಗೆ ಮುಂತಾದ ಕಂಟೆಸ್ಟೆಂಟ್ ಇದ್ದಾರೆ. ಅದರಲ್ಲೂ ಗಂಡ ಹೆಂಡತಿ ಜೋಡಿಯೂ ಮನೆಯೊಳಗೆ ಇದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ಕಾಮಿಡಿಯನ್ ಮುನಾವರ್ ಫರುಕಿ (Munawar Faruqui)ಕೂಡ ಇದ್ದಾರೆ. ಅವರ ಗರ್ಲ್ ಫ್ರೆಂಡ್ ಎಂದು ಹೇಳಿಕೊಂಡ ಹುಡುಗಿಯೊಬ್ಬಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡು ದೊಡ್ಮನೆ ಪ್ರವೇಶ ಮಾಡುತ್ತಿದ್ದಾರೆ. ಹೆಸರಾಂತ ಸ್ಯಾಂಡ್ ಅಪ್ ಕಾಮಿಡಿಯನ್…
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಇತರ ಕಾರಣಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಶಾಲಾ ಕೊಠಡಿಗಳ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿತ್ತು. ಆದರೆ ವಿವಿಧ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್ಆರ್ ಫಂಡ್)ಯಿಂದ ಅಭಿವೃದ್ಧಿ ಕಾಣುವಂತಾಗಿದೆ. ಜಿಲ್ಲೆಯಲ್ಲಿ ಮಳೆ, ಹಳೇ ಕಟ್ಟಡ ಹೀಗೆ ಅನೇಕ ಕಾರಣಗಳಿಂದ 374 ಶಾಲೆಗಳ 1009 ಕೊಠಡಿಗಳು ಹಾಳಾಗಿದ್ದವು. ಅವುಗಳ ನಿರ್ಮಾಣ ಕಾರ್ಯಕ್ಕೆ ಅನುದಾನ ನೀಡುವಂತೆ ಕೆಲ ವರ್ಷಗಳ ಹಿಂದೆಯೇ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದೀಗ ಆಯ್ದ 6 ತಾಲೂಕುಗಳಲ್ಲಿನ ಶಾಲಾ ಕೊಠಡಿಗಳನ್ನು ಸಿಎಸ್ಆರ್ ನಿಧಿ ಮೂಲಕ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಸದ್ಯಕ್ಕೆ ಕೋಲ್ ಇಂಡಿಯಾ ಕಂಪನಿ 21.54 ಕೋಟಿ ರೂ. ವ್ಯಯಿಸಿ ಜಿಲ್ಲೆಯ 141 ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ 129 ಕಾಮಗಾರಿಗಳು ಆರಂಭವಾಗಿದ್ದು, 11 ಕಾಮಗಾರಿಗಳು ಮುಕ್ತಾಯವಾಗಿವೆ. ಉಳಿದ ಕಾಮಗಾರಿಗಳಲ್ಲಿ ಕೆಲವು ತಳಪಾಯ ಹಂತದಲ್ಲಿದ್ದರೆ, ಕೆಲವು ಲಿಂಟಲ್, ಸ್ಲಾೃಬ್ ಹಂತದಲ್ಲಿವೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಕಂಪನಿಗಳು ಸಿಎಸ್ಆರ್ ನಿಧಿಯನ್ನು ಸರ್ಕಾರಿ…
ಆರೋಗ್ಯವು ಸಮತೋಲನವಾಗಿರ ಬೇಕಾದರೆ ನೀರಿನ ಸೇವನೆ ಅತ್ಯಗತ್ಯ. ನೀರಿನ ಸೇವನೆಯಿಂದ ಹಲವಾರು ರೀತಿಯ ಅನಾರೋಗ್ಯ ಸಮಸ್ಯೆಗಳಿಂದ ದೂರ ಇರಬಹುದಾಗಿದೆ. ಅದರಲ್ಲೂ ಮುಂಜಾನೆ ಎದ್ದು ಬಿಸಿಯಾದ ನೀರನ್ನು ಕುಡಿಯುವುದಿಂದ ಅನೇಕ ಲಾಭ ಸಿಗುತ್ತದೆ. ತಣ್ಣಗಿನ ನೀರು ಮತ್ತು ಬಿಸಿ ನೀರು ಎಂದು ಕುಡಿಯುತ್ತೇವೆ. ಹೆಚ್ಚಾಗಿ ಬೇಸಿಗೆಯಲ್ಲಿ ತಣ್ಣಗಿನ ನೀರು ಕುಡಿಯಲು ಇಷ್ಟಪಡುತ್ತೇವೆ. ಮಳೆಗಾಲ ಹಾಗೂ ಚಳಿಗಾಲದಲ್ಲಿ ಬಿಸಿ ನೀರು ಇಷ್ಟವಾಗುತ್ತದೆ. ಮುಂಜಾನೆ ಖಾಲಿ ಹೊಟ್ಟೆಗೆ ಬಿಸಿ ನೀರು ಕುಡಿದರೆ ದೇಹಕ್ಕೆ ಹಲವಾರು ರೀತಿಯ ಲಾಭಗಳು ಸಿಗುತ್ತವೆ. * ಬಿಸಿ ನೀರು ಕುಡಿಯುವುದರಿಂದ ಸಿಗುವಂತಹ ಅತೀ ಮುಖ್ಯ ಲಾಭ ಎಂದರೆ ಅದು ಜೀರ್ಣ ಕ್ರಿಯೆ ಸುಧಾರಣೆಯಾಗುತ್ತದೆ. ಬಿಸಿ ನೀರು ಕುಡಿದರೆ ಅದರಿಂದ ಮಲಬದ್ಧತೆ ನಿವಾರಣೆ ಮಾಡಬಹುದಾಗಿದೆ. * ಬಿಸಿ ನೀರು ಕುಡಿದರೆ ಅದರಿಂದ ತೂಕ ಇಳಿಸಿಕೊಳ್ಳಲು ನೆರವಾಗುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಬಿಸಿ ನೀರು ಹೊಟ್ಟೆ ತುಂಬಿದಂತೆ ಮಾಡುತ್ತದೆ ಮತ್ತು ಬಿಸಿ ನೀರು ಹೆಚ್ಚು ಕಾಲ ಹೊಟ್ಟೆಯಲ್ಲಿ ಉಳಿಯುತ್ತದೆ. * ಬಿಸಿ ನೀರನ್ನು…
ರಾಂಚಿ: ತಂದೆಯೊಬ್ಬರು ತನ್ನ ಮುದ್ದಿನ ಮಗಳಿಗೆ ಆಕೆಯ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದ ಕೂಡಲೇ ಬ್ಯಾಂಡ್ ವಾಲಗದವರನ್ನು ಕರೆದುಕೊಂಡು ಹೋಗಿ ಮಗಳನ್ನು ಮೆರವಣಿಗೆ ಮೂಲಕ ತವರಿಗೆ ಕರೆತಂದಿದ್ದು ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾರ್ಖಂಡ್ನಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಹೇಗೆ ಓರ್ವ ಹುಡುಗಿಯನ್ನು ಮದುವೆ ಮಾಡಿ ಕೊಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಸಂಗೀತ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಕಳುಹಿಸಿಕೊಡುತ್ತಾರೋ ಅದೇ ರೀತಿ ಇಲ್ಲಿ ಗಂಡನ ಮನೆಯಿಂದ ಮಗಳನ್ನು ಕರೆದುಕೊಂಡು ಬರುವ ವೇಳೆಯೂ ಈ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಬಹಳ ಅದ್ದೂರಿಯಾಗಿ ಮಗಳನ್ನು ಆಕೆಯ ಗಂಡನ ಮನೆಯಿಂದ ತಂದೆ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾರೆ. ಪ್ರೇಮ್ ಗುಪ್ತಾ ಎಂಬುವವರೇ ಹೀಗೆ ಮಗಳನ್ನು ಮರಳಿ ತವರು ಮನೆಗೆ ಬಹಳ ಪ್ರೀತಿ ಹಾಗೂ ಸಂಭ್ರಮದಿಂದ ಕರೆಸಿಕೊಂಡ ತಂದೆ. ತನ್ನ ಮಗಳು ಸಾಕ್ಷಿ ಗುಪ್ತಾಗೆ ಅತ್ತೆ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ಹೇಳಿದ್ದಾರೆ. ಪೋಷಕರು ಹೆಣ್ಣು ಮಕ್ಕಳನ್ನು ಮದುವೆ…