Author: AIN Author

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ​2025ರ ಐಪಿಎಲ್ ಸೀಸನ್- 18 ಪುನರಾರಂಭವಾಗುತ್ತಿದ್ದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ವಿದೇಶಕ್ಕೆ ತೆರಳಿದಂತ ಕೆಲ ಆಟಗಾರರು ಮತ್ತೆ ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಆರ್​ಸಿಬಿಗೂ ಗುಡ್​ನ್ಯೂಸ್​ ಸಿಕ್ಕಿದ್ದು ತಂಡಕ್ಕೆ ವಿದೇಶದ ಸ್ಟಾರ್ ಪೇಸ್​ ಬೌಲರ್​ ಹಿಂದಿರುಗುತ್ತಿದ್ದಾರೆ. ಆರ್​ಸಿಬಿಯ ಭರವಸೆ ಬೌಲರ್ ಎಂದರೆ ಅದು ಜೋಶ್ ಹ್ಯಾಜಲ್ವುಡ್. ಈ ಸಲದ ಆರ್​ಸಿಬಿ ತಂಡದಲ್ಲಿ ​ಜೋಶ್ ಹ್ಯಾಜಲ್ವುಡ್ ಅವರ ಬೌಲಿಂಗ್ ನಿರ್ಣಾಯಕ ಪಾತ್ರ ವಹಿಸಿತ್ತು. ಹೇಗೆಂದರೆ ಜೋಶ್ ಹ್ಯಾಜಲ್ವುಡ್ ಆಡಿದ 10 ಪಂದ್ಯಗಳಿಂದ 18 ವಿಕೆಟ್​ಗಳನ್ನು ಉರುಳಿಸಿ ಪರ್ಪಲ್ ಕ್ಯಾಪ್​ ಅನ್ನು ಈಗಾಗಲೇ ಧರಿಸಿದ್ದರು. ಇದೀಗ ಪರ್ಪಲ್ ಕ್ಯಾಪ್ ಕನ್ನಡಿಗ ಗುಜರಾತ್ ತಂಡದ ಬೌಲರ್ ಪ್ರಸಿದ್ಧ್ ಕೃಷ್ಣ ಬಳಿ ಇದೆ. ಸದ್ಯ ಹ್ಯಾಜಲ್ವುಡ್ 3ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದ ದೈತ್ಯ ಶಕ್ತಿ ಆಗಿರುವ ಜೋಶ್ ಹೇಜಲ್​ವುಡ್​ ಫುಲ್ ಫಿಟ್ ಆಗಿದ್ದು, ನೆಟ್ಸ್​ನಲ್ಲಿ ಬೆವರಿಳಿಸಿದ್ದಾರೆ. https://ainkannada.com/bad-news-for-lucknow-digvesh-rathi-suspended-from-ipl-match/ ಮೇ 23 ರಂದು ಲಕ್ನೋದಲ್ಲಿ…

Read More

ಮದ್ಯಪ್ರಿಯರು ಬೇರೆ ಬೇರೆ ಎಣ್ಣೆಗಳನ್ನ ಕುಡಿಯುತ್ತಿರುತ್ತಾರೆ. ಕೆಲ ಮದ್ಯ ಪ್ರಿಯರು ಬಿಯರ್ ಇಷ್ಟ ಎಂದರೆ, ಇನ್ನೂ ಕೆಲವರು ವಿಸ್ಕಿ ಬೆಸ್ಟ್ ಅಂತ ಹೇಳುತ್ತಾರೆ. ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು ಅಂತ ಮದ್ಯ ಪ್ರಿಯರು ಆಗಾಗ್ಗೆ ಚರ್ಚೆಗೂ ಇಳಿಯುತ್ತಾರೆ. ಆದರೆ ಯಾವುದೇ ಮದ್ಯವನ್ನ ಕುಡಿದರೂ ಹಿತ ಮಿತವಾಗಿ ಸೇವಿಸುವುದು ಮಾನವ ದೇಹಕ್ಕೆ ಒಳ್ಳೆಯದು ಎನ್ನಲಾಗಿದೆ. ಸದ್ಯ ಈಗ ಬಿಯರ್​​ ಮತ್ತು ವಿಸ್ಕಿ ಬಗ್ಗೆ ಹೇಳೋದಾದರೆ, ಇದರಲ್ಲಿ ಯಾವುದು ಬೆಸ್ಟ್​​ ಅಂತ ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. https://ainkannada.com/belgaum-encroachment-cleared-in-major-market/ ಕೆಲವರು ವಿಸ್ಕಿಯೇ ಉತ್ತಮ ಎನ್ನುತ್ತಾರೆ. ಮದ್ಯ ಪ್ರಿಯರು ಇವೆರಡರಲ್ಲಿ ಯಾವುದು ಆರೋಗ್ಯಕರ ಎಂದು ಆಗಾಗ್ಗೆ ವಾದಿಸುತ್ತಾರೆ. ಆದರೆ ಯಾವುದೇ ಮದ್ಯವನ್ನು ಮಿತವಾಗಿ ಸೇವಿಸುವುದು ಮಾನವ ದೇಹಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಬಿಯರ್ ಮತ್ತು ವಿಸ್ಕಿಯ ವಿಷಯಕ್ಕೆ ಬಂದಾಗ ಯಾವುದು ಉತ್ತಮ ಎಂಬುದರ ಕುರಿತು ತಜ್ಞರು ಏನು ಸಲಹೆ ನೀಡುತ್ತಾರೆ ಎಂಬುದನ್ನು ಕಂಡುಹಿಡಿಯೋಣ. ಮದ್ಯಪಾನ ಮಾಡುವ ಹೆಚ್ಚಿನ ಜನರು ಬಿಯರ್ ಮತ್ತು ವಿಸ್ಕಿಯನ್ನು ಬಯಸುತ್ತಾರೆ. ಇತರ ಮದ್ಯಗಳಿಗಿಂತ…

Read More

ಬೆಳಗಾವಿ: ಬೆಳಗಾವಿಯ ಗಣಪತಗಲ್ಲಿ ಸೇರಿದಂತೆ ಮಾರುಕಟ್ಟೆಯ ವಿವಿಧ ವಿಭಾಗಗಳಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದರು‌. https://ainkannada.com/do-you-know-how-many-health-benefits-there-are-from-eating-coconuts-you-should-know/ ಜನಸಂಖ್ಯೆ ಹೆಚ್ಚಳದಿಂದಾಗಿ ವಾಹನ ದಟ್ಟನೆಯೂ ಅತಿಯಾಗಿದ್ದು, ಸುಗಮ ಸಂಚಾರ ವಾಹನ ಸವಾರರಿಗೆ ಪಾದಚಾರಿಗಳಿಗೆ ದುಃಸ್ತರವಾಗಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರು ಹಲವಾರು ದಿನಗಳಿಂದ ಬೀದಿಬದಿ ಹಾಗೂ ಇನ್ನಿತರ ವ್ಯಾಪಾರಿಗಳಿಂದಾಗುವ ರಸ್ತೆ ಅತಿಕ್ರಮಣಗಳನ್ನು ಗಣಪತ ಗಲ್ಲಿ ಸೇರಿದಂತೆ ಮಾರುಕಟ್ಟೆಯ ಬೇರೆಬೇರೆ ಭಾಗಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿ ಅತಿಕ್ರಮಿತ ವಸ್ತುಗಳನ್ನು ವಶಕ್ಕೆ ಪಡೆದರು. ಅಂಗಡಿ ಮಾಲೀಕರಿಗೆ ಅತಿಕ್ರಮಣ ಮಾಡದಂತೆ ತಿಳಿ ಹೇಳಲಾಯಿತು. ಹಲವು ದಿನಗಳಿಂದ ನಡೆದ ಈ ಜಂಟಿ ಕಾರ್ಯಚರಣೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಬಾಳಪ್ಪ ತೇರದಾಳ AIN NEWS ಬೆಳಗಾವಿ

Read More

ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ಹಾಗಾದರೆ ತೆಂಗಿನಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ. https://ainkannada.com/what-were-your-achievement-bjp-mlc-sv-sankanura-questions-congress/ ತೆಂಗಿನ ತಿರುಳಲ್ಲಿ ಗರಿಷ್ಠ ಪೌಷ್ಠಿಕತೆ, ನಾರಿನಲ್ಲಿ ಶ್ರೀಮಂತಿಕೆ ಇವೆ. ಜೀವಸತ್ವಗಳಾದ ಸಿ, ಇ, ಬಿ, ಬಿ3, ಬಿ5, ಹಾಗೂ ಬಿ6, ಖನಿಜಗಳಾದ ಕಬ್ಬಿಣ, ಸೆಲೇನಿಯಂ, ಸೋಡಿಯಂ, ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ ಹಾಗೂ ರಂಜಕಗಳು ತೆಂಗಿನಲ್ಲಿ ತುಂಬಿವೆ. ಹಸಿ ತೆಂಗಿನಕಾಯಿಯನ್ನು ನೀವು ಪ್ರತಿದಿನ ಸೇವಿಸಿದರೆ ಸಾಕಷ್ಟು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ತೆಂಗಿನ ಎಣ್ಣೆಯ ಪ್ರಬಲ ಗುಣಗಳ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ಆದರೆ ಇಂದಿನ ಲೇಖನದಲ್ಲಿ, ಹಸಿ ತೆಂಗಿನಕಾಯಿಯ ತಿರುಳಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಲಾಗಿದೆ. ಹಸಿ ತೆಂಗಿನ ತಿರುಳಿಗೆ ನಾವು ಏಕೆ ಒತ್ತು ನೀಡುತ್ತಿದ್ದೇವೆ ಎಂದು ನಿಮ್ಮಲ್ಲಿ ಬಹಳಷ್ಟು ಜನರು ಆಶ್ಚರ್ಯ ಪಡಬಹುದು. ಇದು ಪೌಷ್ಠಿಕಾಂಶಗಳಿಂದ ಸಮೃದ್ದವಾಗಿರುದರಿಂದ ಇದು ಸಾಕಷ್ಟು…

Read More

ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ. https://ainkannada.com/yoga-to-get-rid-of-diseases-dr-c-n-manjunath/ ಜೀವನಶೈಲಿ ಸರಿಯಿಲ್ಲದಿದ್ದರೆ, ದೇಹದಲ್ಲಿ ಅನೇಕ ರೋಗಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಆಯಾಸ ಮತ್ತು ಅನಾರೋಗ್ಯವು ವ್ಯಕ್ತಿಯ ಮೇಲೆ ಒತ್ತಡ ಹೇರುತ್ತದೆ. ಕೆಟ್ಟ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಅನೇಕ ರೋಗಗಳು ಜನರನ್ನು ಕಾಡುತ್ತಿವೆ. ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ…

Read More

ಪ್ರಪಂಚದಾದ್ಯಂತ ಉಷ್ಣವಲಯದ ಪ್ರದೇಶಗಳಲ್ಲಿ ಬೆಳೆಯುವ ಖರ್ಜೂರಗಳು ಪೋಷಕಾಂಶಗಳ ಆಗರ ಎಂದೇ ಹೇಳಬಹುದು. ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6, ಕಬ್ಬಿಣ ಮತ್ತು ನೈಸರ್ಗಿಕ ಸಿಹಿಕಾರಕಗಳಲ್ಲಿ ಸಮೃದ್ಧವಾಗಿರುವ ಖರ್ಜೂರವು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಅಲ್ಲದೇ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. https://ainkannada.com/central-government-warns-google-chrome-browser-users/ ಖಾಲಿ ಹೊಟ್ಟೆಯಲ್ಲಿ ಯಾರೂ ಖರ್ಜೂರ ಸೇವಿಸುತ್ತಾರೆ ಅವರಿಗೆ ಸುಸ್ತು, ಆಯಾಸ ಮತ್ತು ದುರ್ಬಲತೆ ಎನ್ನುವುದು ಇರುವುದಿಲ್ಲ. ಏಕೆಂದರೆ ಖರ್ಜೂರಗಳಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೇರಳ ವಾಗಿ ಸಿಗುತ್ತದೆ. ಗ್ಲುಕೋಸ್, ಫ್ರಕ್ಟೂಸ್, ಸುಕ್ರೋಸ್ ಹೀಗೆ ಬೇರೆ ಬೇರೆ ರೂಪಗಳಲ್ಲಿ ಇರುವುದರಿಂದ ಎಲ್ಲವೂ ಸಹ ದೇಹಕ್ಕೆ ಶಕ್ತಿ ಮತ್ತು ಚೈತನ್ಯವನ್ನು ಕೊಡುವಲ್ಲಿ ನೆರವಾಗುತ್ತವೆ. ತುಂಬಾ ವೇಗವಾಗಿ ಖರ್ಜೂರಗಳಿಂದ ಈ ಲಾಭಗಳನ್ನು ಪಡೆಯ ಬಹುದು. ಖರ್ಜೂರಗಳಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆ ಗಳನ್ನು ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದ…

Read More

ಹೈದರಾಬಾದ್ ವಿರುದ್ಧ ಸೋತು ಪ್ಲೇ ಆಫ್ ರೇಸ್ ನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಿಂದ ಹೊರ ಬಿದ್ದಿದೆ. https://ainkannada.com/a-parent-like-this-resorted-to-theft-to-pay-for-the-school-fees-of-his-friends-children/ ಅಭಿಷೇಕ್ ಶರ್ಮಾ ಅವರ 20 ಎಸೆತಗಳಲ್ಲಿ 59 ರನ್‌ಗಳ ಸುಂಟರಗಾಳಿ, ಹೆನ್ರಿಚ್ ಕ್ಲಾಸೆನ್ (28 ಎಸೆತಗಳಲ್ಲಿ 47), ಕಮಿಂಡು ಮೆಂಡಿಸ್ (21 ಎಸೆತಗಳಲ್ಲಿ 32 ರನ್‌ಗಳಿಗೆ ನಿವೃತ್ತಿ) ಮತ್ತು ಇಶಾನ್ ಕಿಶನ್ (28 ಎಸೆತಗಳಲ್ಲಿ 35) ಅವರ ಉಪಯುಕ್ತ ಕೊಡುಗೆಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಟೂರ್ನಮೆಂಟ್ ನಿಂದ ಹೊರಗುಳಿದ ನಂತರ ರಿಷಭ್ ಪಂತ್ ವಿಚಿತ್ರ ಹೇಳಿಕೆ ನೀಡಿದ್ದಾರೆ. ‘‘ಗಾಯಗಳಿಂದಾಗಿ ನಾವು ಕೆಲವು ನ್ಯೂನತೆಗಳನ್ನು ತುಂಬಬೇಕು ಎಂದು ನಮಗೆ ತಿಳಿದಿತ್ತು. ಒಂದು ತಂಡವಾಗಿ ನಾವು ಅದರ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೆವು. ಆದರೆ ಅದರ ಉದ್ದೇಶ ನ್ಯೂನತೆಗಳನ್ನು ನಿವಾರಿಸುವುದಾಗಿತ್ತು. ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು. ಕೆಲವೊಮ್ಮೆ ವಿಷಯಗಳು ನಾವು…

Read More

ಬೆಂಗಳೂರು: ಸ್ವಾರ್ಥಿಗಳೇ ತುಂಬಿರುವ ಈ ಪ್ರಪಂಚದಲ್ಲಿ ನಾವು ನಮ್ಮದಷ್ಟೇ ಎಂದು ಯೋಚಿಸುವ ಕಾಲಘಟ್ಟವಿದು. ನಾವು, ನಮ್ಮವರು ಚೆನ್ನಾಗಿದ್ರೆ ಸಾಕು ಎಂದು ಬದುಕುವ ಇಂದಿನ ಕಾಲದಲ್ಲಿ ಬೇರೆಯವರಿಗಾಗಿ ಜೈಲಿಗೆ ಹೋದ ಈ ಕಳ್ಳನ ಸ್ಟೋರಿ ಕೊಂಚ ಡಿಪರೆಂಟು. ಎಸ್ ಈತ ಮಾಡಿರೋದು ಕಳ್ಳತನ ಆದ್ರೆ ಈತನ ಉದ್ದೇಶ ಕೇಳಿದ್ರೆ ನೀವೇ ಭೇಷ್ ಅಂತೀರಾ.. https://ainkannada.com/good-news-for-students-who-dream-of-studying-abroad-education-loan-up-to-1-crore/ ಎಸ್, ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು @ ಶಿವರಪ್ಪನ್ ಈ ಕಳ್ಳತನದ ಮಾಸ್ಟರ್ ಮೈಂಡ್. ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡಿದ್ದಾನೆ ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ…

Read More

ಫಾರಿನ್ ನಲ್ಲಿ ಓದಬೇಕು ಎಂಬ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 1 ಕೋಟಿವರೆಗೂ ಎಜುಕೇಷನ್ ಲೋನ್ ಸಿಗಲಿದೆ. ಫಾರೀನ್​​ಗೆ ಹೋಗಿ ಓದೋದು ದೊಡ್ಡ ಕೆಲಸವಲ್ಲ. ಆದರೆ, ನೀವು ಅದಕ್ಕಾಗಿ ಹಣ ಹೊಂದಿಸೋದು ಭಾರೀ ದೊಡ್ಡ ಕೆಲಸ. ನೀವು ಫಾರೀನ್​ ಎಜುಕೇಷನ್​​ ಲೋನ್​ ಪಡೆಯೋದ ಮುನ್ನ ಒಂದಷ್ಟು ಅಂಶಗಳನ್ನು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಓದಿಗೆ ಬೇಕಿರೋ ಹಣ ಎಷ್ಟು? ಅದಕ್ಕಾಗಿ ನೀವು ಎಷ್ಟು ಬಡ್ಡಿ ಕಟ್ಟಬೇಕು? ಅನ್ನೋ ಲೆಕ್ಕ ಇರಬೇಕು. ಇಂಟ್ರೆಸ್ಟ್​ ರೇಟ್​​, ರೀಪೇಮೆಂಟ್​​​ ಟೈಮ್​​, ಗ್ರೇಸ್​ ಪಿರಿಯಡ್​ ಎಲ್ಲದರ ಬಗ್ಗೆ ತಿಳಿದುಕೊಳ್ಳುವುದು ಬಹಳ ಅಗತ್ಯ. https://ainkannada.com/manmul-president-vice-president-elections-today-congress-prepares-to-seize-power/ ಹೆಚ್ಚಿನ ವ್ಯಾಸಂಗಕ್ಕೆ ಎಂದು ವಿದೇಶಕ್ಕೆ ಹೋಗಲು ಬಯಸುವ ವಿದ್ಯಾರ್ಥಿಗಳಿಗೆ ಸಾಲದ ರೂಪದಲ್ಲಿ ನೀಡುವ ಹಣ ಸಹಾಯವನ್ನು Education loan ಎನ್ನಲಾಗುತ್ತದೆ. ಸಾಮಾನ್ಯವಾಗಿ ಇದು ಭಾರತದ ಎಲ್ಲಾ ಪ್ರಮುಖ ಬ್ಯಾಂಕುಗಳಲ್ಲಿ ಈ ರೀತಿಯ ಸೇವೆ ಲಭ್ಯವಿದೆ. ಈ ರೀತಿಯ ಸಾಲದ ಮೇಲಿನ ಬಡ್ಡಿ 8.1 ಪ್ರತಿಶತದಿಂದ ಶುರುವಾಗಿ 16 ಪ್ರತಿಶತದ ವೆರೆಗೂ ಹೋಗುತ್ತದೆ.…

Read More

ಮಂಡ್ಯ:- ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ-2025 ರ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಅಧಿಕಾರದ ಗದ್ದುಗೆ ‘ಕೈ’ ವಶವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. https://ainkannada.com/crpf-jawan-fatally-attacked-with-machete/ 11 ನಿರ್ದೇಶಕ ಸ್ಥಾನದಲ್ಲಿ ಈಗಾಗಲೇ 6 ಕೈ ಬೆಂಬಲಿತರು, 2 ಪಕ್ಷೇತರು ಸೇರಿದಂತೆ 5 ಅಧಿಕಾರಿಗಳು ಸೇರಿ ಕೈಗೆ ನಿಚ್ಚಳ ಬಹುಮತ ಸಿಗಲಿದೆ. ಕಾಂಗ್ರೇಸ್ ನಲ್ಲಿ ಇಬ್ಬರ ನಡುವೆ ಅಧ್ಯಕ್ಷಗಾಗಿ ಪೈಪೋಟಿ ನಡೆದಿದ್ದು, ವರಿಷ್ಟರ ಬಳಿ ಲಾಬಿ ಕೂಡ ನಡೆದಿದೆ. ಕೈ ಬೆಂಬಲಿತ ನಿರ್ದೇಶಕರಾದ ಅಪ್ಪಾಜಿ ಗೌಡ ಮತ್ತು ಉಮ್ಮಡಹಳ್ಳಿ ಶಿವಪ್ಪ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ನಲ್ಲಿದ್ದ ಅಪ್ಪಾಜಿಗೌಡ ರನ್ನು ಕಾಂಗ್ರೆಸ್ ಗೆ ಕರೆ ತಂದು ಪಕ್ಷದಲ್ಲಿ ಅಧಿಕಾರ ಕೊಡಿಸುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಅಭಯ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಪರವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಅಪ್ಪಾಜಿಗೌಡ ಶ್ರಮ ಪಟ್ಟಿದ್ದಾರೆ. ಈ ಕಾರಣಕ್ಕೆ ಅಪ್ಪಾಜಿಗೌಡಗೆ ಮನ್ಮುಲ್ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು…

Read More